Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಸ್ಮಾಈಲ್ ಸ‌ಅದಿ ಮಾಚಾರ್ ರಿಗೆ 'ಸುನ್ನೀ...

ಇಸ್ಮಾಈಲ್ ಸ‌ಅದಿ ಮಾಚಾರ್ ರಿಗೆ 'ಸುನ್ನೀ ಸಾಹಿತ್ಯ ಪ್ರಶಸ್ತಿ'

ವಾರ್ತಾಭಾರತಿವಾರ್ತಾಭಾರತಿ1 Oct 2025 7:53 PM IST
share
ಇಸ್ಮಾಈಲ್ ಸ‌ಅದಿ ಮಾಚಾರ್ ರಿಗೆ ಸುನ್ನೀ ಸಾಹಿತ್ಯ ಪ್ರಶಸ್ತಿ

ಮಂಗಳೂರು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ವತಿಯಿಂದ ಎರಡು ವರ್ಷಕ್ಕೊಮ್ಮೆ ಕೊಡ ಮಾಡುವ 'ಸುನ್ನಿ ಸಾಹಿತ್ಯ ಪ್ರಶಸ್ತಿ'ಗೆ ಖ್ಯಾತ ಲೇಖಕ, ಅನುವಾದಕ, ಯುವ ವಿದ್ವಾಂಸ ಇಸ್ಮಾಈಲ್ ಸ‌ಅದಿ ಮಾಚಾರ್ ಭಾಜನರಾಗಿದ್ದಾರೆ.

ಸೆ‌.26 ರಿಂದ 28 ರವರೆಗೆ ಉಪ್ಪಿನಂಗಡಿಯ ತುರ್ಕಳಿಕೆಯಲ್ಲಿ ನಡೆದ ರಾಜ್ಯ ಮಟ್ಟದ 'ಸಾಹಿತ್ಯೋತ್ಸವ' ವೇದಿಕೆಯಲ್ಲಿ ಕರ್ನಾಟಕ ಸುನ್ನಿ ಉಲಮಾ ಒಕ್ಕೂಟದ ಅಧ್ಯಕ್ಷ ಝೈನುಲ್ ಉಲಮಾ ಖಾಝಿ ಮಾಣಿ ಉಸ್ತಾದ್ ನೇತೃತ್ವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದಕ ಜಿಲ್ಲೆಯ ಬೆಳ್ತಂಗಡಿ, ಬೆಳಾಲು ಗ್ರಾಮದಲ್ಲಿ ಇಬ್ರಾಹಿಂ ಹಾಗೂ ಅವ್ವಮ್ಮ ದಂಪತಿಯ ಪುತ್ರ ಇಸ್ಮಾಈಲ್ ಸ‌ಅದಿ‌ ಮಾಚಾರ್ ಸುನ್ನಿ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಪಾರವಾದ ಕೊಡುಗೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡದಲ್ಲಿ 50ಕ್ಕೂ ಅಧಿಕ ಕೃತಿಗಳನ್ನು ಬರೆದಿರುವ ಅವರು, ಪ್ರಸಿದ್ಧ ಕರ್ಮಶಾಸ್ತ್ರ ಗ್ರಂಥ ಫತ್ಹುಲ್ ಮುಈನ್, ವಿಶ್ವಪ್ರಸಿದ್ಧ ಅರಬಿಕ್ ಮಹಾಕಾವ್ಯ ಖಸೀದತುಲ್ ಬುರ್ದಾ ಮುಂತಾದ ಗ್ರಂಥಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಇಫಾದ ಹದೀಸ್ ತರಗತಿ ಮೂಲಕ ಮನೆಮಾತಾಗಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ತನ್ನ‌ ಮೊಟ್ಟ ಮೊದಲ ಬರಹವನ್ನು ಅಂದಿನ ಎಸ್ಸೆಸ್ಸೆಫ್ ಮುಖವಾಣಿ ಯಾಗಿದ್ದ ಹೂದೋಟ ಪತ್ರಿಕೆ ಪ್ರಕಟಿಸಿದ್ದನ್ನು ನೆನಪಿಸಿದರು, 'ಪ್ರಶಸ್ತಿಗಳು ನಮ್ಮ ಕರ್ತವ್ಯ ಪ್ರಜ್ಞೆಯನ್ನು ಬಡಿದೆಬ್ಬಿ ಸುತ್ತದೆ, ಅರ್ಹನಲ್ಲದಿದ್ದರೂ ಎಸ್ಸೆಸ್ಸೆಫ್ ನೀಡುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನನ್ನ ಹುಟ್ಟೂರು ತಾಲೂಕಿನಲ್ಲಿ ಸ್ವೀಕರಿಸಲು ಸಂತಸವಾಗುತ್ತದೆ' ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X