Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಭರಣ ಪಾಲಿಶಿಂಗ್ ನೆಪದಲ್ಲಿ ಮಹಿಳೆಗೆ...

ಆಭರಣ ಪಾಲಿಶಿಂಗ್ ನೆಪದಲ್ಲಿ ಮಹಿಳೆಗೆ ವಂಚನೆ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ9 Oct 2025 8:52 PM IST
share
ಆಭರಣ ಪಾಲಿಶಿಂಗ್ ನೆಪದಲ್ಲಿ ಮಹಿಳೆಗೆ ವಂಚನೆ: ಪ್ರಕರಣ ದಾಖಲು

ಉಳ್ಳಾಲ: ಆಭರಣಗಳನ್ನು ಪಾಲಿಶಿಂಗ್ ಮಾಡಿಕೊಡುವ ಸೋಗಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ವಿಧವೆಯೋರ್ವರನ್ನು ಯಾಮಾರಿಸಿ ಆಕೆಯ ಕತ್ತಿನ ಸರದಿಂದ 14 ಗ್ರಾಂ ಚಿನ್ನವನ್ನು ಕರಗಿಸಿ ಹೊತ್ತೊಯ್ದ ಘಟನೆ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಎಂಬಲ್ಲಿ ನಡೆದಿದೆ.

ಉಳ್ಳಾಲ ತಾಲೂಕಿನ ಅಂಬ್ಲಮೊಗರು ನಿವಾಸಿ ಸುಂದರಿ (60) ವಂಚಕನಿಂದ‌ ಮೋಸ ಹೋದವರು.

ಸುಂದರಿಯವರು ದಿನನಿತ್ಯಲೂ ಸುದರ್ಶನ್ ಶೆಟ್ಟಿ ರವರ ಮನೆಗೆ ಮನೆಕೆಲಸಕ್ಕೆ ತೆರಳಿ ಮಧ್ಯಾಹ್ನ 12 ಗಂಟೆಗೆ ಮರಳುತ್ತಿದ್ದರು. ಬುಧವಾರವೂ ಕೆಲಸಕ್ಕೆ ತೆರಳಿದ್ದ ಅವರು ಬೆಳಿಗ್ಗೆ 11.30ಕ್ಕೆ ಕೆಲಸ ಮುಗಿಸಿ ಹಿಂತಿರುಗಿದ್ದರು. ಅವರು ಮನೆಯ ಕಡೆ ತೆರಳುತ್ತಿದ್ದ ವೇಳೆ ಅಂಬ್ಲಮೊಗರುವಿನ ಕಂಬಳ ಗದ್ದೆಯ ನಿರ್ಜನ ಬದು(ಪುಣಿ)ವಲ್ಲಿ ಓರ್ವ ಅಪರಿಚಿತ ಮಧ್ಯ ವಯಸ್ಕ‌ ಎದುರಾಗಿದ್ದು ಈ ಪ್ರದೇಶದಲ್ಲಿ ಎಷ್ಟು ಮನೆಗಳು ಇವೆಯೆಂದು ಸುಂದರಿಯವರಲ್ಲಿ ವಿಚಾರಿಸಿದ್ದ.ಈ ವೇಳೆ ಆತ ತನ್ನಲ್ಲಿದ್ದ ಬ್ಯಾಗಿಂದ ಚಿನ್ನವನ್ನು ಹೋಲುವ ಬಳೆಯೊಂದನ್ನು ಹೊರತೆಗೆದು ತೋರಿಸಿ ತಾನು ಈ ರೀತಿ‌ ಹೊಳಪು ಬರುವಂತೆ ಚಿನ್ನಾಭರಣಗಳನ್ನ ಪಾಲಿಶ್ ಮಾಡುತ್ತೇನೆಂದು ಹೇಳಿಕೊಂಡಿದ್ದು, ನಿಮ್ಮಲ್ಲಿರುವ ಚಿನ್ನದ ಸರವನ್ನು ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿದ್ದ. ಆರಂಭದಲ್ಲಿ ನಿರಾಕರಿಸಿದ ಮಹಿಳೆ ಬಳಿಕ 18 ಗ್ರಾಂ ತೂಗುವ ಚಿನ್ನದ ಸರವನ್ನು ತೆಗೆದು ಅಪರಿಚಿತನಿಗೆ ನೀಡಿದ್ದಾರೆ. ಅಪರಿಚಿತನು ಸರವನ್ನು ಯಾವುದೋ ನೀರಲ್ಲಿ ಸ್ವಲ್ಪ ಹೊತ್ತು ಅದ್ದಿ ತೆಗೆದು ಮಹಿಳೆಗೆ ಹಿಂತಿರುಗಿಸಿ ಸ್ಥಳದಿಂದ‌ ಕಾಲ್ಕಿತ್ತಿದ್ದಾನೆ. ಸರದ ಗಾತ್ರ ಇದ್ದಕ್ಕಿಂದ್ದಂತೆ ಕಡಿಮೆ ಆದುದನ್ನು ಕಂಡು ವಿಚಲಿತರಾದ ಮಹಿಳೆ ಸರವನ್ನು ಜ್ಯುವೆಲ್ಲರಿ ಒಂದರ ಮಾಪನದಲ್ಲಿ ಪರಿಶೀಲಿಸಿದಾಗ ಅದರಲ್ಲಿ 14 ಗ್ರಾಂನಷ್ಟು ಚಿನ್ನವು ಕರಗಿಹೋಗಿದ್ದು, ತಾನು ಮೋಸ ಹೋಗಿರುವ ಬಗ್ಗೆ ಆಕೆಗೆ ಅರಿವಾಗಿದೆ.

ಅಂಬ್ಲಮೊಗರು ಪ್ರದೇಶದ ಜನರು ಮಹಿಳೆಯ ಚಿನ್ನವನ್ನು ತೊಳೆದು ಯಾಮಾರಿಸಿದ ವ್ಯಕ್ತಿಯನ್ನ ಹುಡುಕಾಟ ನಡೆಸಿದ್ದು ಈ ವೇಳೆ ಗೆ ಆತ ಪರಾರಿ ಆಗಿದ್ದ. ಈ ಬಗ್ಗೆ ಸುಂದರಿ ಬುಧವಾರ ಸಂಜೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X