Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡದ...

ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡದ ಮಾಲಕರ, ಸರಕಾರದ ವಿರುದ್ಧ ತೀವ್ರ ಹೋರಾಟ ಅಗತ್ಯ: ಬಿ.ಎಂ. ಭಟ್

ವಾರ್ತಾಭಾರತಿವಾರ್ತಾಭಾರತಿ16 Oct 2025 7:28 PM IST
share
ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡದ ಮಾಲಕರ, ಸರಕಾರದ ವಿರುದ್ಧ ತೀವ್ರ ಹೋರಾಟ ಅಗತ್ಯ: ಬಿ.ಎಂ. ಭಟ್

ಮಂಗಳೂರು: ಕನಿಷ್ಠ ಕೂಲಿಯನ್ನು ಜಾರಿಗೊಳಿಸದ ಬೀಡಿ ಮಾಲಕರ ಮತ್ತು ಸರಕಾರದ ವಿರುದ್ಧ ತೀವ್ರ ಹೋರಾಟ ನಡೆಸಬೇಕೆಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಬಿ.ಎಂ.ಭಟ್ ಕರೆ ನೀಡಿದ್ದಾರೆ.

ಮಂಗಳೂರು ಗಣೇಶ್‌ಬೀಡಿ ಡಿಪೋದ ಮುಂದೆ ಬೀಡಿ ಕಾರ್ಮಿಕರ ಹಕ್ಕೊತ್ತಾಯ ಚಳವಳಿಯನ್ನುದ್ದೇಶಿಸಿ ಮಾತನಾಡಿದರು.

2018 ರಿಂದ 2024ರ ಬಾಕಿ ಇರುವ ಕನಿಷ್ಠ ಕೂಲಿ ಮೊತ್ತ ಹಾಗೂ 2024 ಎಪ್ರಿಲ್ 1ರಿಂದ ನೀಡಬೇಕಾದ ಕನಿಷ್ಠ ಕೂಲಿಯನ್ನು ಬೀಡಿ ಕಾರ್ಮಿಕರಿಗೆ ವಿತರಿಸದೇ ಮೋಸ ಮಾಡುತ್ತಿರುವ ಬೀಡಿ ಮಾಲಿಕರ ನೀತಿ ಖಂಡನೀಯ ಎಂದರು.

ಬೀಡಿ ಮಾಲೀಕರಿಗೆ ಪೂರಕವಾಗಿ ಅತ್ಯಂತ ಕನಿಷ್ಠ ಕೂಲಿಯನ್ನು ನಿಗದಿ ಮಾಡಿರುವ ರಾಜ್ಯ ಸರಕಾರ ಅದನ್ನು ಜಾರಿಗೊಳಿಸದೆ ಜನಪರ ಸರಕಾರವೆಂದು ಹೇಳುತ್ತಿರುವುದು ಅಸಹ್ಯವಾಗಿ ಕಾಣುತ್ತಿದೆ ಎಂದು ಅವರು ಸರಕಾರವನ್ನು ಟೀಕಿಸಿದರು.

ಎಐಟಿಯುಸಿಯ ದ.ಕ.ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಬಿ.ಸುರೇಶ್ ಅವರು ಮಾತನಾಡಿ ಬೀಡಿ ಕಾರ್ಮಿಕರ ತಾಳ್ಮೆಗೂ ಮಿತಿ ಇರಲಿ. ಕನಿಷ್ಠ ಮಜೂರಿಯನ್ನೇ ನೀಡದ ಬೀಡಿ ಮಾಲೀಕರು ಏನು ಸಾಧನೆ ಮಾಡಲು ಹೊರಟಿದ್ದಾರೆ. ಬೀಡಿ ಮಾಲಿಕರಾಗಲೀ, ಸರಕಾರವಾಗಲೀ ಹೋರಾಟ ಮಾಡದೇ ಯಾವುದೇ ಸವಲತ್ತನ್ನೂ ನೀಡಿಲ್ಲ. ಆದುದರಿಂದ ನಮ್ಮ ಹೋರಾಟವನ್ನು ತೀವ್ರಗೊಳಿಸಬೇಕೆಂದು ಹೇಳಿದರು.

ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ (ಸಿಐಟಿಯು) ಇದರ ಅಧ್ಯಕ್ಷ ವಸಂತ ಆಚಾರಿ ಅವರು ದ.ಕ.ಜಿಲ್ಲಾ ಬೀಡಿ ವರ್ಕರ್ಸ್ ಫೆಡರೇಶನ್ (ಎಐಟಿಯುಸಿ) ಇದರ ಅಧ್ಯಕ್ಷ ಸೀತಾರಾಮ ಬೇರಿಂಜೆಯವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಸಮಾರೋಪ ಭಾಷಣ ಮಾಡುತ್ತಾ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ (ಸಿಐಟಿಯು) ಇದರ ಪ್ರಧಾನ ಕಾರ್ಯದರ್ಶಿ ಜೆ.ಬಾಲಕೃಷ್ಣ ಶೆಟ್ಟಿ ಅವರು ಕಾನೂನುಬದ್ಧ ಸವಲತ್ತನ್ನು ಪಡೆಯಲು ಅ.7ರಿಂದ ರಿಂದ 16ರ ತನಕ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಅಪಾರ ಸಂಖ್ಯೆಯ ಬೀಡಿ ಕಾರ್ಮಿಕರು ಅನಿರ್ದಿಷ್ಟಾವಧಿ ಹೋರಾಟ ನಡೆಸಿದ್ದಾರೆ. ಬೀಡಿ ಮಾಲೀಕರು ಮತ್ತು ರಾಜ್ಯ ಸರಕಾರಕ್ಕೆ ಮನವಿ ನೀಡಲಾಗಿದೆ. ಆದರೆ ಈವರೆಗೂ ಕನಿಷ್ಠ ಕೂಲಿಯನ್ನು ರಾಜ್ಯ ಸರಕಾರಕ್ಕೆ ವಿತರಿಸಲು ಸಾಧ್ಯವಾಗಿಲ್ಲ. ಇದು ಬಡವರ ಪರವಾಗಿರುವ ಸರಕಾರ ಎನ್ನಲು ನೈತಿಕತೆ ಇದೆಯೇ ಎಂದು ಅವರು ಪ್ರಶ್ನಿಸಿದರು.

ಸಿಐಟಿಯು ಸಂಘಟನೆಯ ಜಯಂತಿ ಬಿ.ಶೆಟ್ಟಿ, ಜಯಲಕ್ಷ್ಮೀ, ಪದ್ಮಾವತಿ ಅಡ್ಯಾರ್‌ಪದವು, ವನಿತ ಶಿವನಗರ, ಜಯಲಕ್ಷ್ಮೀ ಜಪ್ಪಿನಮೊಗರು, ಗೀತಾ ಜಲ್ಲಿಗುಡ್ಡೆ, ಸದಶಿವ ದಾಸ್, ವಸಂತಿ, ನೋಣಯ್ಯ ಗೌಡ, ಲೋಲಾಕ್ಷಿ, ಹೊನ್ನಯ್ಯ, ಎಐಟಿಯುಸಿಯ ಶೇಖರ್ ಬಿ, ವಾಸುದೇವ ಕುಕ್ಯಾನ್ ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X