Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಸ್ಯೆಯನ್ನು ಗುರುತಿಸುವುದೇ ಸವಾಲು:...

ಸಮಸ್ಯೆಯನ್ನು ಗುರುತಿಸುವುದೇ ಸವಾಲು: ವಾಸುದೇವ ಕಾಮತ್

ವಾರ್ತಾಭಾರತಿವಾರ್ತಾಭಾರತಿ17 Oct 2025 7:15 PM IST
share
ಸಮಸ್ಯೆಯನ್ನು ಗುರುತಿಸುವುದೇ ಸವಾಲು: ವಾಸುದೇವ ಕಾಮತ್
ಪಿ.ಎ.ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

ಕೊಣಾಜೆ: ಪ್ರಸ್ತುತ ಜಗತ್ತಿನಲ್ಲಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವುದು ದೊಡ್ಡ ಸವಾಲಲ್ಲ ಸರಿಯಾದ ಸಮಸ್ಯೆ ಯನ್ನು ಗುರುತಿಸುವುದು ಪ್ರಮುಖ ಸವಾಲಾಗಿದೆ. 'ಅವಶ್ಯಕತೆ ಆವಿಷ್ಕಾರದ ತಾಯಿ” ಎಂಬ ಮಾತಿನಂತೆ, ನಾವು ಹೊಸ ಆವಿಷ್ಕಾರಗಳನ್ನು ಮಾಡುವಾಗ ನಿಜವಾಗಿಯೂ ಜನರಿಗೆ ಸಹಾಯವಾಗುತ್ತಿದೆಯೇ ಅಥವಾ ಅವರನ್ನು ಮತ್ತಷ್ಟು ಆಲಸ್ಯರನ್ನಾಗಿ ಮಾಡುತ್ತಿದೆಯೋ ಎಂಬುವುದನ್ನು ವಿಶ್ಲೇಷಿಸಬೇಕಿದೆ ಎಂದು ಇನ್ಫೋಸಿಸ್ ಮಂಗಳೂರು ಇದರ ಮುಖ್ಯಸ್ಥ ವಾಸುದೇವ ಕಾಮತ್ ತಿಳಿಸಿದರು.

ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಸಮ್ಮೇಳನ 'ಐಈ ಈ ಈ ಇಂಟರ್ನ್ಯಾಷನಲ್ ಕಾನ್ಫರೆನ್ ಆನ್ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್ , ವಿಎಲ್ಎಸ್ಐ , ಎಲೆಕ್ಟ್ರಿಕಲ್ಸರ್ಕ್ಯೂಟ್ಸ್ ಅಂಡ್ ರೋಬೋಟಿಕ್ಸ್ -ಐಈ ಈ ಈ ಡಿಸ್ಕವರ್ -2025' ಇದರ ಉದ್ಘಾಟನೆಯನ್ನು ಶುಕ್ರವಾರ ನೆರವೇರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸೈಬರ್ ದಾಳಿಗಳಿಂದ ರಕ್ಷಣೆ, ಡಿಜಿಟಲ್ ಸುರಕ್ಷತೆ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು ಎನ್ನುವುದರ ಕುರಿತು ಚಿಂತನೆ ಮಾಡಬೇಕಿದೆ.‌ ಪ್ರಾಯೋಗಿಕ ಜ್ಞಾನ ಮತ್ತು ಪ್ರಯೋಗಾತ್ಮಕ ಅಧ್ಯಯನದ ಮೂಲಕ ಸಮಾಜಕ್ಕೆ ಸಹಾಯ ಮಾಡುವ ಹೊಸ ಆವಿಷ್ಕಾರಗಳನ್ನು ತರುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಪುಸ್ತಕದ ಜ್ಞಾನದೊಂದಿಗೆ ಪ್ರಾಯೋಗಿಕ ಅನುಭವ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದಿದೆ . ಜನರ ಜೀವನ ಸುಧಾ ರಣೆಗೆ ಉಪಯೋಗವಾಗುವ ರೀತಿಯಲ್ಲಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮುಂದಾಗ ಬೇಕು. ಆವಿಷ್ಕಾರಾತ್ಮಕ ಚಿಂತನೆಗಳಿಂ ನಮ್ಮ ಮೆದುಳಿನ ಸಾಮರ್ಥ್ಯವನ್ನು ಹೆಚ್ಚಿಸುವಂತಾಗಬೇಕು ಮತ್ತು ಸಮಸ್ಯೆಗಳನ್ನು ಗುರುತಿಸುವಂತೆ ಮಾಡಲು ಪ್ರೇರಣೆ ನೀಡಬೇಕು ಎಂದರು.

ಪಿಎ ಎಜ್ಯುಕೇಶನಲ್ ಟ್ರಸ್ಟ್ ಮಂಗಳೂರು ಇದರ ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ , ಐಇಇಇ ಡಿಸ್ಕವರ್-2025 ಇದರ ಸಭಾಧ್ಯಕ್ಷರಾದ ಡಾ. ಎಸ್. ವಿ. ಸತ್ಯನಾರಾಯಣ, ಎನ್‌ಎಮ್‌ಎಮ್‌ಐಟಿ ಪ್ರಾಧ್ಯಾಪಕ ಡಾ. ವಾಸುದೇವ ಆಚಾರ್ಯ, ಕ್ಯಾಂಪಸ್ ಎಜಿಎಂ ಶರ್ಫುದ್ದೀನ್ ಪಿ. ಕೆ., ಪಿ ಎ ಪಿ ಟಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಇಸ್ಮಾಯಿಲ್ ಖಾನ್, ಪಿ ಎ ಐ ಪಿ ಪ್ರಾಂಶುಪಾಲ ಡಾ. ಅಫೀಫಾ ಸಲೀಮ್, ಪಿ ಎ ಇ ಟಿ ಸ್ಟೂಡೆಂಟ್ ಅಫೇರ್ಸ್ ಇದರ ಡೀನ್ ಡಾ. ಸಯ್ಯದ್ ಅಮೀನ್ ಎ. , ಪಿ ಎ ಸಿಇ ಪ್ರಾಂಶುಪಾಲ ಡಾ. ರಮಿಝ್ ಎಂ. ಕೆ , ಕಾರ್ಯಕ್ರಮ ಸಂಘಟಕರಾದ ಡಾ.ಮಹಮ್ಮದ್ ಝಾಕಿರ್ ಹಾಗೂ ಡಾ.ಶರ್ಮಿಳಾ ಕುಮಾರಿ ಉಪಸ್ಥಿತರಿದ್ದರು.

ಇಂಟೆಲ್ ಕಾರ್ಪೋರೇಶನ್ ಬೆಂಗಳೂರು ಅನಾಲಾಗ್ ಐಪಿ ವಿನ್ಯಾಸ ನಿರ್ವಾಹಕ ಡಾ. ಜಾವೆದ್ ಜಿ. ಎಸ್ ಕೀ-ನೋಟ್ ಸ್ಪೀಕರ್ ಆಗಿ ಭಾಗವಹಿಸಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X