Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೀಪ ಪರಿಸರದ ಮಾಲಿನ್ಯ ದೂರ ಮಾಡುತ್ತದೆ:...

ದೀಪ ಪರಿಸರದ ಮಾಲಿನ್ಯ ದೂರ ಮಾಡುತ್ತದೆ: ಅನಂತಪದ್ಮನಾಭ ಅಸ್ರಣ್ಣ

ವಾರ್ತಾಭಾರತಿವಾರ್ತಾಭಾರತಿ20 Oct 2025 7:54 PM IST
share
ದೀಪ ಪರಿಸರದ ಮಾಲಿನ್ಯ ದೂರ ಮಾಡುತ್ತದೆ: ಅನಂತಪದ್ಮನಾಭ ಅಸ್ರಣ್ಣ
ಐವನ್ ಡಿ ಸೋಜ ನೇತೃತ್ವದಲ್ಲಿ ಭಾವೈಕ್ಯತೆಯ ದೀಪಾವಳಿ ಸಂಭ್ರಮಾಚರಣೆ

ಮಂಗಳೂರು, ಅ.20: ಬದುಕಿನಲ್ಲಿ ದೀಪದ ಪ್ರಾಮುಖ್ಯತೆ ಮಹತ್ತರವಾದದ್ದು, ದೀಪ ಹಚ್ಚಿದರೆ ಎಲ್ಲರಿಗೂ ಒಳಿತಾಗು ತ್ತದೆ. ದೀಪ ಚೆನ್ನಾಗಿ ಉರಿದಾಗ ಪರಿಸರದ ಮಾಲಿನ್ಯ ದೂರವಾಗುತ್ತದೆ, ಎಂದು ಕಟೀಲ್ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಶ್ರೀ ಅನಂತಪದ್ಮನಾಭ ಅಸ್ರಣ್ಣ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರ ನೇತೃತ್ವದಲ್ಲಿ ನಗರದ ಪುರಭವನದಲ್ಲಿ ಸೋಮವಾರ ನಡೆದ 11ನೇ ವರ್ಷದ ಭಾವೈಕ್ಯದ ದೀಪಾವಳಿ ಸಂಭ್ರಮಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಬೆಳಕಿನ ಹಬ್ಬ ದೀಪಾವಳಿಯ ಮಹತ್ವ ಮಹತ್ತರವಾದುದು. ದೀಪ ನಮ್ಮಲ್ಲಿರುವ ಕತ್ತಲೆಯನ್ನು ನಿವಾರಿಸುತ್ತದೆ. ಆರೋಗ್ಯಕರವಾದ ವಾತಾವರಣವನ್ನು ಮೂಡಿಸುತ್ತದೆ. ದೀಪ ನಮ್ಮಲ್ಲಿರುವ ಕೆಟ್ಟಗುಣಗಳನ್ನು ಸುಟ್ಟು ಮನಸ್ಸನ್ನು ಪರಿಶುದ್ಧ ಮಾಡುತ್ತದೆ ಎಂದರು.

ಪಂಚಭೂತದಿಂದಾಗಿ ಪ್ರಪಂಚ ನಡೆಯುತ್ತದೆ. ದೀಪ ಉರಿಯಬೇಕಾದರೆ ಆಕಾಶ ಮತ್ತು ವಾಯುಬೇಕು. ಪಂಚಭೂತದಿಂದ ಪ್ರಪಂಚ ನಡೆಯುತ್ತದೆ. ದೀಪ ಉರಿಯಬೇಕಾದರೆ ಆಕಾಶ ಮತ್ತು ಅಗ್ನಿಬೇಕು ಎಂದು ನುಡಿದರು.

ಸಿಎಸ್‌ಐ ಕರ್ನಾಟಕ ದಕ್ಷಿಣ ಡಯಾಸಿಸ್‌ನ ಬಿಷಪ್ ರೆ.ಫಾ ಹೇಮಚಂದ್ರ ಕುಮಾರ್ ಮಾತನಾಡಿ ಬೆಳಕಿಗೆ ಯಾವುದೇ ಭೇದವಿಲ್ಲ.ಬೆಳಕು ಸತ್ಯವನ್ನು ಬಹಿರಂಗಪಡಿಸುತ್ತದೆ. ಕತ್ತಲೆಯಿಂದ ಬೆಳಕಿಗೆ ಬರಲು ಸಹಾಯ ಮಾಡುತ್ತದೆ ಎಂದರು

ಮಂಗಳೂರು ವಿವಿ ಉಪಕುಲಪತಿ ಡಾ. ಪಿಎಲ್ ಧರ್ಮ ಅವರು ದೀಪಾವಳಿ ಅಂಗವಾಗಿ ಏರ್ಪಡಿಸಲಾದ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿದರು.

ಉದ್ಯಮಿ ಎ.ಜೆ.ಶೆಟ್ಟಿ, ದ.ಕ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ಅಪ್ಪಿ, ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯರಾಮ ಶೇಖ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಐಎಂಎ ಅಧ್ಯಕ್ಷ ಡಾ.ಸದಾನಂದ ಪೂಜಾರಿ, ದ.ಕ. ಜಿಲ್ಲಾ ಪ್ರಧಾನ ಸರಕಾರಿ ಅಭಿಯೋಜಕ ಎಂ.ಪಿ.ನೊರೊನ್ಹಾ,ಮಾಜಿ ಮೇಯರ್ ಶಶೀಧರ ಹೆಗ್ಡೆ, ಕವಿತಾ ಐವನ್ ಡಿ ಸೋಜ,ಸಂಘಟಕರಾದ ಜೆ.ನಾಗೇಂದ್ರ ಕುಮಾರ್, ಟಿ.ಡಿ.ವಿಕಾಶ್ ಶೆಟ್ಟಿ, ಕೆ.ಭಾಸ್ಕರ ರಾವ್, ಸತೀಶ್ ಪೆಂಗಲ್, ಇಮ್ರಾನ್ ಕುದ್ರೋಳಿ, ಪ್ರಗತಿ ಬೇಕಲ್ ಮತ್ತಿತರರು ಉಪಸ್ಥಿತರಿದ್ದರು.

ದೀಪಾವಳಿ ಅಂಗವಾಗಿ ಗೂಡುದೀಪ ಸ್ಪರ್ಧೆ, ಜಾನಪದ ನೃತ್ಯ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X