Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕ ಸಮಸ್ತ ನ್ಯಾಷನಲ್ ಎಜುಕೇಶನ್...

ಕರ್ನಾಟಕ ಸಮಸ್ತ ನ್ಯಾಷನಲ್ ಎಜುಕೇಶನ್ ಕೌನ್ಸಿಲ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ23 Oct 2025 5:47 PM IST
share
ಕರ್ನಾಟಕ ಸಮಸ್ತ ನ್ಯಾಷನಲ್ ಎಜುಕೇಶನ್ ಕೌನ್ಸಿಲ್ ಉದ್ಘಾಟನೆ

ಮಂಗಳೂರು, ಅ.23: ಸಮಸ್ತ ನ್ಯಾಷನಲ್ ಎಜುಕೇಶನ್ ಕೌನ್ಸಿಲ್ (ಎಸ್‌ಎನ್‌ಇಸಿ) ಇದರ ಕರ್ನಾಟಕ ರಾಜ್ಯ ಘಟಕವನ್ನು ಬಿ.ಸಿ. ರೋಡ್‌ನಲ್ಲಿರುವ ರೋಟರಿ ಕ್ಲಬ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಮುಷಾವರ ಸದಸ್ಯ ಬಿ.ಕೆ. ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಪಾರಂಪರಿಕ ಆಶಯ ಆದರ್ಶಗಳನ್ನು ಪೂರ್ಣವಾಗಿ ಉಳಿಸಿಕೊಳ್ಳುವ ಸಮಸ್ತದ ಉನ್ನತ ಶಿಕ್ಷಣ ಯೋಜನೆಯಾಗಿರುವ ಸಮಸ್ತ ನ್ಯಾಷನಲ್ ಎಜುಕೇಶನ್ ಕೌನ್ಸಿಲನ್ನು ಬಲಪಡಿಸಬೇಕಿದೆ ಎಂದರು.

ಕೌನ್ಸಿಲ್‌ನ ರಾಜ್ಯ ಘಟಕದ ಅಧ್ಯಕ್ಷ ಸಯ್ಯಿದ್ ಅಕ್ರಂ ಅಲಿ ತಂಳ್ ಅಧ್ಯಕ್ಷತೆ ವಹಿಸಿದರು. ಎಸ್‌ಎನ್‌ಇಸಿ ಅಕಾಡಮಿಕ್ ಕೌನ್ಸಿಲ್ ಚೇರ್‌ಮ್ಯಾನ್ ಶೈಖುನಾ ಅಬ್ದುಸ್ಸಲಾಂ ಬಾಖವಿ ವಡಕ್ಕೇಕಾಡ್ ಮುಖ್ಯ ಭಾಷಣಗೈದರು.

ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್ ಮತ್ತು ಸಯ್ಯಿದ್ ಶುಹೈಬ್ ತಂಳ್ ಮಾತನಾಡಿದರು. ಶಾಫಿ ದಾರಿಮಿ ಅಜ್ಜಾವರ, ಕೆ.ಎಂ.ಎ. ಕೊಡುಂಗಾಯಿ, ಅಬೂಸಾಲಿಹ್ ಹಾಜಿ, ಖತರ್ ಇಬ್ರಾಹಿಂ ಹಾಜಿ ಅನಿಸಿಕೆ ವ್ಯಕ್ತಪಡಿಸಿದರು.

ಅನೀಸ್ ಕೌಸರಿ, ಮೊಯ್ದು ನಿಝಾಮಿ, ಇಸ್ಮಾಯಿಲ್ ಯಮಾನಿ, ರಿಯಾಝ್ ರಹ್ಮಾನಿ, ಅಬ್ದುಲ್ ಹಮೀದ್ ಕಣ್ಣೂರ್, ಅಬೂಬಕರ್ ಮದನಿ ಕುಂಬ್ರ, ಮುಹಿಯ್ಯುದ್ದೀನ್ ಅನ್ಸಾರಿ, ಸಿರಾಜುದ್ದೀನ್ ದೇರಳಕಟ್ಟೆ, ಅಝೀಝ್ ಮಾಲಿಕ್, ಅನ್ವರ್ ಮುಸ್ಲಿಯಾರ್ ಮೊಟ್ಟೆತ್ತಡ್ಕ, ಸಫ್ವಾನ್ ಬಾಖವಿ, ಹಸನ್ ಹಾಜಿ ಸಿ.ಟಿ. ಬಝಾರ್ ಹಾಗೂ ಕೆಐಸಿ ಕುಂಬ್ರ, ವಾದಿತೈಬ ಕಿನ್ಯ, ದಾರುಲ್ ಹಸನಿಯ್ಯ ಸಾಲ್ಮರ, ಅಜುಮ್ ಕ್ಯಾಂಪಸ್ ಮೂಡುಬಿದಿರೆ, ಝೈನಿಯ್ಯ ಎಜುಗಾರ್ಡನ್ ಅಜ್ಜಾವರ ಸಂಸ್ಥೆಗಳ ವಿವಿಧ ಪ್ರತಿನಿಧಿಗಳು ತಾಲೂಕುವಾರು ಸಂಯೋಜಕರು, ರಾಜ್ಯ ಸಮಿತಿಯ ನೇತಾರರು ಭಾಗವಹಿಸಿದರು.

ಅಶ್ರಫ್ ಫೈಝಿ ಕೊಡಗು ಸ್ವಾಗತಿಸಿದರು. ಮುಹಮ್ಮದ್ ಕುಂಞಿ ಮಾಸ್ಟರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X