Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇನಾಯತ್ ಅಲಿ ನೇತೃತ್ವದಲ್ಲಿ ಸೌಹಾರ್ದ...

ಇನಾಯತ್ ಅಲಿ ನೇತೃತ್ವದಲ್ಲಿ ಸೌಹಾರ್ದ ದೀಪಾವಳಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ27 Oct 2025 7:41 PM IST
share
ಇನಾಯತ್ ಅಲಿ ನೇತೃತ್ವದಲ್ಲಿ ಸೌಹಾರ್ದ ದೀಪಾವಳಿ ಆಚರಣೆ

ಸುರತ್ಕಲ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಇನಾಯತ್ ಅಲಿಅಭಿಮಾನಿ ಬಳಗ ಕೋಡಿಕಲ್ ವತಿಯಿಂದಸೌಹಾರ್ದ ದೀಪಾವಳಿ ಕಾರ್ಯಕ್ರಮವು ರವಿವಾರ ಕೋಡಿಕಲ್‌ನಲ್ಲಿ ನಡೆಯಿತು.

ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರು, ಭಾರತ ವೈವಿದ್ಯಮಯ ಸಂಸ್ಕೃತಿಗಳನ್ನು ಹೊಂದಿರುವ ದೇಶ.ಈ ವೈವಿಧ್ಯಮಯ ಭಾರತವನ್ನು ಇನಾಯತ್ ಅಲಿ ಅವರು ಸೌಹಾರ್ದ ದೀಪಾವಳಿ ಕಾರ್ಯಕ್ರಮ ಎಲ್ಲಾ ಜಾತಿ ಧರ್ಮಗಳನ್ನು ಒಂದುಗೂಡಿಸುವ ಉತ್ತಮ ಕಾರ್ಯಕ್ರಮ ಮಾಡಿದ್ದಾರೆ. ಈ ಮೂಲಕ ಅವರು ದೇವರ ಮಗನಾಗಿದ್ದಾರೆ ಎಂದರು.

ಮನುಷ್ಯರಿಗೆ ಸೌಹಾರ್ದಯುತ ಬದುಕು ಬೇಕಾಗಿದೆ.ಉತ್ತಮಸ್ವಾಥ್ಯ ಜೀವನಕ್ಕೆ ಇಂತಹಾ ಕಾರ್ಯಕ್ರಮ ಪ್ರೇರಣೆ. ಮುಂದಿನ ದಿನಗಳಲ್ಲಿ ಸರ್ವರನ್ನೂ ಒಗ್ಗೂಡಿಸುವ ಇನ್ನಷ್ಟು ಹೌಹಾರ್ದ ಹಬ್ಬಗಳು ನಡೆದು ಸೌಹಾರ್ದಯುತ ಬದುಕು ಕಾಣುವಂತಾಗಲಿ ಎಂದು ಶುಭಹಾರೈಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು, ದೀಪಾವಳಿ ಕೇವಲ ದೀಪಗಳನ್ನು ಬೆಳಗಿ ಕತ್ತಲೆ ದೂರಮಾಡುವ ಹಬ್ಬವಲ್ಲ. ಇದು ಜಾತಿ, ಧರ್ಮ, ಮತ, ಪಂಗಡ, ಪಕ್ಷ ಇವೆಲ್ಲವನ್ನು ಮೀರಿ ಕೇವಲ ಮನಸ್ಸು ಮನಸ್ಸುಗಳನ್ನು ಒಂದುಗೂಡಿಸುವ ಹಬ್ಬವಾಗಿದೆ. ದೀಪಾವಳಿ ದುಷ್ಟತನವನ್ನು ಅಳಿಸಿ ಶಿಷ್ಟತನವನ್ನು ಬೆಳೆಸುವ ಹಬ್ಬವಾಗಿದೆ. ಎಲ್ಲಾ ಹಬ್ಬಗಳನ್ನು ಸೌಹಾರ್ದದಿಂದ ಎಲ್ಲರೂ ಒಗ್ಗೂಡಿಕೊಂಡು ಆಚರಿಸು ವುದಾಗಿದೆ ಪ್ರಜಾಪ್ರಭುತ್ವ ಭಾರತ ದೇಶದ ಸೌದರ್ಯ ಎಂದು ನುಡಿದರು.

ಸಮಾರಂಭದಲ್ಲಿ ಹಲವು ಸ್ಥಳೀಯ ಅಶಕ್ತ ಕುಟುಂಬಗಳಿಗೆ ಇನಾಯತ್ ಅಲಿ ಅವರಐಆ್ಯಮ್ ಪೌಂಡೇಶನ್ ವತಿ ಯಿಂದ ಸಹಾಯಧನ ವಿತರಿಸಲಾಯಿತು. ಅಲ್ಲದೆ, ಸ್ಕೇಟಿಂಗ್ ನಲ್ಲಿ ಸಾಧನೆಗೈದ ಇಬ್ಬರು ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಬಿಲ್ಲವ ಮಹಾ ಮಂಡಲದ ನೂತನಅಧ್ಯಕ್ಷಸೂರ್ಯಕಾಂತ್, ಕೋಡಿಕಲ್ ಜುಮಾ ಮಸೀದಿಯ ಖತೀಬ್ ಮರ್ಝೂಕ್ ಝುಹರಿ ಮಾತನಾಡಿದರು. ವಕ್ಪ್ ಸಲಹಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ನಾಸಿರ್ ಲಕ್ಕಿಚಿತ್ರಾಪುರ, ಕೆಪಿಸಿಸಿ ಸದಸ್ಯ ಸದಾಶಿವ ಶೆಟ್ಟಿ, ಯೂತ್ ಕಾಂಗ್ರೆಸ್ ನಗಿರೀಶ್ ಆಳ್ವ, ಮುಖಂಡರಾದ ಪಧ್ಮನಾಭ, ಅಪ್ಪಿ, ಶಕುಂತಲಾ ಕಾಮತ್, ಸುರೇಂದ್ರಕಂಬಳಿ, ಪೃಥ್ವಿರಾಜ್ ಆರ್.ಕೆ., ಅನಿಲ್ಕುಮಾರ್, ಕೇಶವ ಸನಿಲ್, ಕೃಷ್ಣ ಅಮೀನ್, ಉಮೇಶ್ ದಂಡಕೇರಿ, ಭಾಷಾ ಗುರುಪುರ, ಜಯಲಕ್ಷ್ಮೀ, ಸಾರಿಕಾ ಪೂಜಾರಿ, ಶಶಿಕಲಾ ಪದ್ಮನಾಭ ಮೊದಲಾದವರು ಉಪಸ್ಥಿತರಿದ್ದರು.

ಸುರತ್ಕಲ್ ಬ್ಲಾಕ್ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೆಹಮಾನ್‌ ಖಾನ್ ಕುಂಜತ್ತಬೈಲ್ ಧನ್ಯವಾದ ಸಮರ್ಪಿಸಿದರು. ಪ್ರಿಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.‌









share
ವಾರ್ತಾಭಾರತಿ
ವಾರ್ತಾಭಾರತಿ
Next Story
X