Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯು.ಟಿ.ಖಾದರ್ ಅವರು ದೇಶದ ಎಲ್ಲಾ...

ಯು.ಟಿ.ಖಾದರ್ ಅವರು ದೇಶದ ಎಲ್ಲಾ ಸಭಾಧ್ಯಕ್ಷರಿಗೆ ಮಾದರಿ : ಶಶಿಧರ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ31 Oct 2025 4:12 PM IST
share
ಯು.ಟಿ.ಖಾದರ್ ಅವರು ದೇಶದ ಎಲ್ಲಾ ಸಭಾಧ್ಯಕ್ಷರಿಗೆ ಮಾದರಿ : ಶಶಿಧರ್ ಹೆಗ್ಡೆ

ಮಂಗಳೂರು : ಇಂದಿನವರೆಗೂ ಸಾಮಾನ್ಯ ಜನರಿಗೆ ಸ್ಪೀಕರ್ ಕಚೇರಿ ಎಲ್ಲಿದೆ ಎಂದು ತಿಳಿದಿರಲಿಲ್ಲ, ಆದರೆ ಈಗ ಬಹುತೇಕ ಎಲ್ಲಾ ದಿನಗಳಲ್ಲೂ ಸ್ಪೀಕರ್ ಕಚೇರಿ ತಮ್ಮ ಸಮಸ್ಯೆಗಳೊಂದಿಗೆ ಬಂದ ಸಾಮಾನ್ಯ ಜನರಿಂದ ತುಂಬಿದೆ. ಈ ರೂಪಾಂತರದ ಕೀರ್ತಿ ಯು.ಟಿ.ಖಾದರ್ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಮೇಯರ್ ಶಶಿಧರ್ ಹೆಗ್ಡೆ ಹೇಳಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, ಎಲ್ಲಾ ಶಾಸಕರಿಗೆ ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಲು ಅವಕಾಶ ನೀಡುವುದರಿಂದ ಹಿಡಿದು ರಾತ್ರಿ 12 ಗಂಟೆಯವರೆಗೆ ಅಧಿವೇಶನ ನಡೆಸುವವರೆಗೆ, ಯು.ಟಿ.ಖಾದರ್ ಅವರು ದೇಶದ ಎಲ್ಲಾ ಸಭಾಧ್ಯಕ್ಷರಿಗೆ ಮಾದರಿಯಾಗಿದ್ದಾರೆ. ಸ್ಪೀಕರ್ ಆಗಿರುವವರು ಯಾವಾಗಲೂ ವಿಪಕ್ಷದ ಮಿತ್ರ ಆಗಿರಬೇಕು. ಈ ಮಾತನ್ನು ಅಕ್ಷರ ಪಾಲಿಸಿಕೊಂಡು ಬರುತ್ತಿರುವವರು ಸ್ಪೀಕರ್ ಯು.ಟಿ.ಖಾದರ್, ಈ ವಿಷಯದಲ್ಲಿ ಈ ಹಿಂದಿನವರು ಹೇಗಿದ್ದರೂ ಎನ್ನುವುದು ನಾನು ಹೆಚ್ಚು ಚರ್ಚೆಗೆ ಹೋಗುವುದಿಲ್ಲ. ಆದರೆ ಯು.ಟಿ.ಖಾದರ್ ಸ್ಪೀಕರ್ ಆದ ಬಳಿಕ ವಿಧಾನಸೌಧದ ವಿಧಾನಸಭೆಯ ಕಲಾಪದ ಚಿತ್ರಣವೇ ಬದಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸ್ಪೀಕರ್ ಇದ್ದರೆ ಹೀಗಿರಬೇಕು ಎಂದು ಅವರ ಉಪನ್ಯಾಸ ಕೇಳಲು ವಿದೇಶದಿಂದ ಕರೆ ಬರುತ್ತಿದೆ. ವಿದೇಶಿಯರು ಇಲ್ಲಿಗೆ ಬಂದು ಅವರ ಕಾರ್ಯ ವಿಧಾನವನ್ನು ನೋಡಿ ಹೊಗಳಿ ಹೋಗುತ್ತಿದ್ದಾರೆ. ಇದನ್ನೆಲ್ಲಾ ನೋಡಿ ವಿಪಕ್ಷ ನಾಯಕರಿಗೆ ಸಹಿಸಲಾಗುತ್ತಿಲ್ಲ ಎಂದೆನಿಸುತ್ತಿದೆ. ಅದಕ್ಕಾಗಿ ಸ್ಪೀಕರ್ ಯು.ಟಿ.ಖಾದರ್ ಅವರ ಮೇಲೆ ವೃತಾ ಆರೋಪಗಳನ್ನು ಮಾಡುತ್ತಿದ್ದಾರೆ.

ಶಾಸಕರು ಕಲಾಪಗಳಲ್ಲಿ ಸಕ್ರಿಯರಾಗಿರುವಂತೆ ಮಾಡುವುದು ಯು.ಟಿ.ಖಾದರ್ ಅವರ ಮುಖ್ಯ ಉದ್ದೇಶ. ಅದನ್ನು ನಿಭಾಯಿಸುವ ದೆಸೆಯಲ್ಲಿ ತನಗೆ ಸಾಧ್ಯವಿರುವ ಅಧಿಕಾರ ವ್ಯಾಪ್ತಿಯನ್ನು ಮೊದಲ ಬಾರಿಗೆ ಬಳಸಿ ಶಿಸ್ತು ಜಾರಿಗೆ ತಂದ ಶ್ರೇಯ ಯು.ಟಿ.ಖಾದರ್ ಅವರಿಗೆ ಸಲ್ಲುತ್ತದೆ. ಇದು ತಮ್ಮಿಂದ ಸಾಧ್ಯವಾಗಲಿಲ್ಲ ಎಂಬ ಹೊಟ್ಟೆಕಿಚ್ಚಿನ ಸ್ವಭಾವದ ವಿಪಕ್ಷ ಮಿತ್ರರು ಖಾದರ್ ಅವರ ಮೇಲೆ ಆರೋಪಿಸುತ್ತಾರೆ. ಯು.ಟಿ.ಖಾದರ್ ಅವರು ತಮಗೆ ನೀಡಲಾದ ಯಾವುದೇ ಪಾತ್ರಕ್ಕೂ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X