ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 4 ರಂದು 11 ನೇ ಗುರುತು ಮಾಡಿದ ಸ್ಥಳಕ್ಕೆ ಎಸ್.ಐ.ಟಿ ತಂಡ ಆಗಮಿಸಿದೆ. 11:30 ರ ವೇಳೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳು ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ.
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 4 ರಂದು 11 ನೇ ಗುರುತು ಮಾಡಿದ ಸ್ಥಳಕ್ಕೆ ಎಸ್.ಐ.ಟಿ ತಂಡ ಆಗಮಿಸಿದೆ. 11:30 ರ ವೇಳೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳು ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ.