Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 13ರಂದು ತಣ್ಣೀರುಬಾವಿ ಫಾತಿಮಾ...

ಮೇ 13ರಂದು ತಣ್ಣೀರುಬಾವಿ ಫಾತಿಮಾ ದೇವಾಲಯದ ಅಮೃತ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ12 May 2025 2:33 PM IST
share
ಮೇ 13ರಂದು ತಣ್ಣೀರುಬಾವಿ ಫಾತಿಮಾ ದೇವಾಲಯದ ಅಮೃತ ಮಹೋತ್ಸವ

ಮಂಗಳೂರು, ಮೇ 12: ತಣ್ಣೀರುಬಾವಿಯ ಅವರ್ ಲೇಡಿ ಆಫ್ ಫಾತಿಮಾ ದೇವಾಲಯದ ಅಮೃತ ಮಹೋತ್ಸವ ಮೇ 13ರಂದು ಜರುಗಲಿದೆ ಎಂದು ಮಹೋತ್ಸವ ಸಮಿತಿಯ ಸಂಚಾಲಕ ಕ್ಲಿಫರ್ಡ್ ಲೋಬೋ ತಿಳಿಸಿದ್ದಾರೆ.

ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ತಣ್ಣೀರುಬಾವಿ ಸುತ್ತಮುತ್ತ ವಾಸವಾಗಿರುವ 90 ಕುಟುಂಬಗಳು 336 ಜನಸಂಖ್ಯೆ ಹೊಂದಿರುವ ಸಮುದಾಯದಿಂದ ಆರಾಧಿಸಲ್ಪಡುವ ದೇವಾಲಯ ಇದಾಗಿದೆ ಎಂದರು.

108 ವರ್ಷಗಳ ಹಿಂದೆ ಪೋರ್ಚ್ಗಲ್ ನ ಫಾತಿಮಾ ನಗರ 2 ಕಿ.ಮೀ. ದೂರದ ಕೋವಾದ ಈರಿಯ ಎಂಬ ಗ್ರಾಮದಲ್ಲಿ ಮೂರು ಕುರಿ ಕಾಯುವ ಮಕ್ಕಳಿಗೆ ಫಾತಿಮಾ ಮಾತೆ ಪ್ರತ್ಯಕ್ಷವಾಗಿದ್ದರು. ಬಳಿಕ ಮೇ 13ರಿಂದ ಅಕ್ಟೋಬರ್ 13ರವರೆಗೆ ನಿರಂತರವಾಗಿ ಫಾತಿಮಾ ಮಾತೆಯು ಪ್ರತ್ಯಕ್ಷರಾಗಿ ಜಗತ್ತಿನ ಶಾಂತಿಗೋಸ್ಕರ ಪ್ರಾರ್ಥನೆ ಮಾಡುವಂತೆ ತಿಳಿಸಿದ್ದರು. ಅದರಂತೆ 1950ರಲ್ಲಿ ರೋಮ್ ನಗರದಿಂದ ಅಂದಿನ ಪೋಪ್ ಮನುಷ್ಯ ಗಾತ್ರದ ಫಾತಿಮಾ ಮೂರ್ತಿಯನ್ನು ನಮ್ಮ ಜಿಲ್ಲೆಗೆ ಹಡಗಿನ ಮೂಲಕ ಕಳುಹಿಸಿದ್ದರು. ನಮ್ಮ ಧರ್ಮಪ್ರಾಂತದ ಬಿಷಪ್ ವಿಕ್ಟರ್ ಆರ್. ಫೆರ್ನಾಂಡಿಸ್ ಸ್ವಾಗತಿಸಿ, ಮಂಗಳೂರು ಧರ್ಮಪ್ರಾಂತದ ಎಲ್ಲಾ ಚರ್ಚ್ ಗಳಿಗೆ ಮೆರವಣಿಗೆ ಮೂಲಕ ಕೊಂಡೊಯ್ದು ಪೂಜಿಸಲಾಯಿತು. ಕೊನೆಗೆ ತಣ್ಣೀರುಬಾವಿ ಗ್ರಾಮಕ್ಕೆ ಸುಲ್ತಾನ್ ಬತ್ತೇರಿಯಿಂದ ದೋಣಿಯ ಮೂಲಕ ದಾಟಿ ಎತ್ತಿನಗಾಡಿಯಲ್ಲಿ ಹಿರಿಯರು ಸ್ವಾಗತಿಸಿ ಚರ್ಚ್ನಲ್ಲಿ ಮೇ 13ರಂದು ಸ್ಥಾಪಿಸಲಾಯಿತು. ಅಂದಿನಿಂದ ಫಾತಿಮಾ ಮಾತೆ ಬೇಡಿದ ವರ ನೀಡುವ ತಾಯಿಯಾಗಿ ಎಲ್ಲರ ಸಂಕಷ್ಟ ಪರಹರಿಸುತ್ತಾ ಬಂದಿದ್ದಾರೆ ಎಂದವರು ಹೇಳಿದರು.

ಫಾತಿಮಾ ಮಾತೆ ದೇವಾಲಯದ ಅಮೃತ ಮಹೋತ್ಸವದ ಅಂಗವಾಗಿ ನಾಳೆ ಪೂರ್ವಾಹ್ನ 11:30ಕ್ಕೆ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರು ಬಿಷಪ್ ರೆ.ಫಾ. ಡಾ. ಪೀಟರ್ ಪೌಲ್ ಸಲ್ಡಾನ ಅಧ್ಯಕ್ಷತೆ ವಹಿಸಲಿದ್ದಾರೆ. ಹಿಂದಿನ ಬಿಷಪ್ ರೆ.ಫಾ. ಡಾ.ಅಲೋಶಿಯಸ್ ಪೌಲ್ ಡಿಸೋಜ ಸೇರಿದಂತೆ ಹಲವು ಧರ್ಮಗುರುಗಳು, ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಸಂಜೆ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದೇವಾಲಯದ ಮುಖ್ಯ ಧರ್ಮಗುರು ರೆ.ಫಾ. ಲಾರೆನ್ಸ್ ಡಿಸೋಜ, ಮಹೋತ್ಸವ ಸಮಿತಿಯ ಉಪಾಧ್ಯಕ್ಷ ಡಾರ್ವಿನ್ ಕುವೆಲ್ಲೋ, ಕಾರ್ಯದರ್ಶಿ ತೆಲ್ಮಾ ಡಿಸೋಜ, 21 ಕಮಿಷನ್ ಗಳ ಸಂಯೋಜಕಿ ಫಿಲೋಮಿನಾ ಕುವೆಲ್ಲೋ, ಗುರಿಕಾರ ಮಾರ್ಕ್ ವೇಗಸ್, ಅಲೋಶಿಯಸ್ ಕುವೆಲ್ಲೋ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X