ಉಳ್ಳಾಲ, ಜ.18: ಸುನ್ನಿ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಮತ್ತು ಮದ್ರಸ ಮ್ಯಾನೇಜ್ ಮೆಂಟ್ ಆಶ್ರಯದಲ್ಲಿ ಸಮಸ್ತ ನೂರನೇ ವಾರ್ಷಿಕ ಮಹಾ ಸಮ್ಮೇಳನ ಪ್ರಯುಕ್ತ ಜ.19ರಂದು ಸಂಜೆ 4ಕ್ಕೆ ಮಂಗಳನಗರದಿಂದ ಉಚ್ಚಿಲದವರೆಗೆ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಉಳ್ಳಾಲ, ಜ.18: ಸುನ್ನಿ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಮತ್ತು ಮದ್ರಸ ಮ್ಯಾನೇಜ್ ಮೆಂಟ್ ಆಶ್ರಯದಲ್ಲಿ ಸಮಸ್ತ ನೂರನೇ ವಾರ್ಷಿಕ ಮಹಾ ಸಮ್ಮೇಳನ ಪ್ರಯುಕ್ತ ಜ.19ರಂದು ಸಂಜೆ 4ಕ್ಕೆ ಮಂಗಳನಗರದಿಂದ ಉಚ್ಚಿಲದವರೆಗೆ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.