Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೃಷ್ಣಾಪುರ: ʼಹಮ್ದ್ ಫುಡ್ಸ್ʼ 2ನೆ ಮಳಿಗೆ...

ಕೃಷ್ಣಾಪುರ: ʼಹಮ್ದ್ ಫುಡ್ಸ್ʼ 2ನೆ ಮಳಿಗೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ19 May 2025 7:00 PM IST
share
ಕೃಷ್ಣಾಪುರ: ʼಹಮ್ದ್ ಫುಡ್ಸ್ʼ 2ನೆ ಮಳಿಗೆ ಉದ್ಘಾಟನೆ

ಸುರತ್ಕಲ್: ಹಮ್ದ್ ಮಸಾಲಾ ಉತ್ಪನ್ನಗಳ ಉತ್ಪಾದಕರು ಹಾಗೂ ಹೋಲ್ ಸೇಲ್ ಮತ್ತು ರಿಟೇಲ್ ಮಾರಾಟಗಾರರಾಗಿರುವ ಹಮ್ದ್ ಫುಡ್ಸ್ ಅವರ ಎರಡನೇ ಮಳಿಗೆ ಕೃಷ್ಣಾಪುರದ 7ನೇ ಬ್ಲಾಕ್ ವೆಲ್ ಕಮ್ ಸಂಕೀರ್ಣದಲ್ಲಿ ಸೋಮವಾರ ಉದ್ಘಾಟನೆಗೊಂಡಿತು.

ಮಳಿಗೆಯನ್ನು ಮಂಗಳೂರು ಆಯುರ್ವೇದ ಮೆಡಿಕಲ್‌ ಕಾಲೇಜಿನ ಎಚ್ ಒ ಡಿ ಡಾ. ವಹೀದ ಬಾನು ಉದ್ಘಾಟಿಸಿದರು.


ಬಳಿಕ ಮಾತಮಾಡಿದ ಅವರು, ಹಮ್ದ್ ಉತ್ಪನ್ನಗಳು ಸದ್ಯ ರಾಜ್ಯಾದ್ಯಂತ ಮಾರುಕಟ್ಟೆ ಹೊಂದಿವೆ. ಇದು ಈಗಾಗಲೇ ಇರುವ ಹೆಸರಾಂತ ಮಸಾಲಾ ಉತ್ಪನ್ನಗಳಿಗೆ ಸ್ಪರ್ಧೆ ನೀಡುತ್ತಿದೆ. ಇದರ‌ ಕೆಲವೊಂದು ಉತ್ಪನ್ನಗಳು ಆಯುರ್ವೇದ ಔಷದೀಯ ಗುಣಗಳನ್ನೂ ಹೊಂದಿದೆ ಎಂದ ಅವರು, ಸಂಸ್ಥೆಯು ಇನ್ನೂ ಹೆಚ್ಚಿನ ಯಶಸ್ಸನ್ನು ಸಾಧಿಸಲಿ ಎಂದು ಶುಭಹಾರೈಸಿದರು.

ಬಳಿಕ‌‌ ಮಾತನಾಡಿ ಸಂಸ್ಥೆಯ ಕುರಿತು ವಿವರಿಸಿದ ಕೃಷ್ಣಾಪುರ ಹಮ್ದ್ ಫ್ರಾಂಚೈಸಿ ಮಾಲಕ ಅಬ್ದುಲ್ ಹಫೀಝ್, ಸಂಸ್ಥೆಯು 150ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ಉತ್ಪಾದಿಸುತ್ತಿದೆ. ಎಲ್ಲಾ ಉತ್ಪನ್ನಗಳು ನೈಸರ್ಗಿಕ ಹಾಗು ಓರ್ಗ್ಯಾನಿಕ್ ಆಗಿವೆ, ಯಾವುದೇ ಉತ್ಪನ್ನಗಳಿಗೆ ಬಣ್ಣ, ರಾಸಾಯನಿಕ ಬಳಸಲಾಗುವುದಿಲ್ಲ. ಸಂಸ್ಥೆಯ ಉತ್ಪನ್ನಗಳ ಮಳಿಗೆ ಈಗಾಗಲೇ ಮಂಗಳೂರಿನ ಫಲ್ನೀರ್ ನಲ್ಲಿದ್ದು, ಎರಡನೇ ಮಳಿಗೆ ಕೃಷ್ಣಾಪುರದಲ್ಲಿ ತೆರೆಯಲಾಗಿದೆ. ಶೀಘ್ರ ತೊಕ್ಕೊಟ್ಟಿನಲ್ಲಿ ಮೂರನೇ ಮಳಿಗೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.


ಸಂಸ್ಥೆಯಲ್ಲಿ ಬ್ರೋಸ್ಟಡ್ ಚಿಕನ್‌ ಮಿಕ್ಸ್, ಮೀಟ್ ಸುಕ್ಕ, ಮಸಾಲ, ಫಿಶ್ ಫ್ರೈ ಮಸಾಲ, ಅಫ್ಘಾನಿ ಚಿಕನ್‌ ಪೇಸ್ಟ್, ಫಿಶ್ ಪುಳಿಮುಂಚಿ, ಟಿಕ್ಕಾ ಮಸಾಲ, ಪೆಪ್ಪರ್ ಟಿಕ್ಕಾ ಮಸಾಲ ಹಾಗು 100ಕ್ಕೂ ಅಧಿಕ ಮಸಲಾ ಉತ್ಪನ್ನಗಳು, ಬೇಬಿ ಫೂಡ್ ಗಳು, ಫ್ರೋಝನ್ ಉತ್ಪನ್ನಗಳು, ಸ್ಕ್ವಾಶಸ್ ಉತ್ಪನ್ನಗಳು ಸೇರಿ ಒಟ್ಟು 150ಕ್ಕೂ ಹೆಚ್ಚಿನ ಉತ್ಪನ್ನಗಳು ಹಮ್ದ್ ಫುಡ್ಸ್ ನಲ್ಲಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

ಮಂಗಳೂರು‌ ಮಹಾ ನಗರ ಪಾಲಿಕೆಯ ಮಾಜಿ ಸದಸ್ಯೆ ಶಂಶಾದ್ ಅಬೂಬಕರ್, ಚೊಕ್ಕಬೆಟ್ಟು ಕಾರುಣ್ಯ ಚರ್ಚ್ ಶಾಲೆಯ ರುಫೀನ, ನ್ಯಾಯವಾದಿ ಮಮ್ತಾಝ್, ಕೃಷ್ಣಾಪುರ ಹಿರಾ ಪಬ್ಲಿಲ್ ಸ್ಕೂಲ್ ನ ಪ್ರಾಂಶುಪಾಲೆ ಭವ್ಯಾ, ಸುಫಾ ಆಂಗ್ಲ‌ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಶಬ್ನಮ್ , ರೋಯಲ್ ಬುರ್ಖಾದ ಮಾಲಕಿ ಜಝೀಲಾ ಇಕ್ಬಾಲ್, ಯೂ ಟ್ಯೂಬರ್ ಫಾತಿಮಾ ಎಂ., ಹಮ್ದ್ ಫುಡ್ಸ್ ಮಾಲಕರಾದ ಶಾಹಿದಾ, ಮರಿಯಂ ಶಹೀರ, ಶರೀಫ್ ಮೊದಲಾದವರು ಉಪಸ್ಥಿತರಿದ್ದರು.













share
ವಾರ್ತಾಭಾರತಿ
ವಾರ್ತಾಭಾರತಿ
Next Story
X