Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕದ 2007ನೆ ಬ್ಯಾಚ್ ಸಖಾಫಿ ಸಂಗಮ

ಕರ್ನಾಟಕದ 2007ನೆ ಬ್ಯಾಚ್ ಸಖಾಫಿ ಸಂಗಮ

ವಾರ್ತಾಭಾರತಿವಾರ್ತಾಭಾರತಿ5 Oct 2025 6:34 PM IST
share
ಕರ್ನಾಟಕದ 2007ನೆ ಬ್ಯಾಚ್ ಸಖಾಫಿ ಸಂಗಮ

ಮಂಗಳೂರು : ಕರ್ನಾಟಕದ 2007ನೇ ಬ್ಯಾಚಿನ ಸಖಾಫಿಗಳ ಸಂಗಮವು ನಗರದ ಪಡೀಲಿನ ಇಲ್ಮ್ ಸೆಂಟರಿನಲ್ಲಿ ನಡೆಯಿತು. ಸಯ್ಯಿದ್ ಹಸನ್ ಸಖಾಫಿ ವಾರಣಾಕ್ಕರ ತಂಳ್ ಅಧ್ಯಕ್ಷತೆ ವಹಿಸಿದ್ದರು. ಹನೀಫ್ ಸಖಾಫಿ ಕಿನ್ಯ ಉದ್ಘಾಟಿಸಿದರು.

2007ನೆ ಬ್ಯಾಚಿನ ಸಖಾಫಿ ಶೂರಾದ ಕನ್ವೀನರ್ ಲುಕ್ಮಾನುಲ್ ಹಕೀಂ ಸಖಾಫಿ ಮುಕ್ಕಂ, ಸಖಾಫಿ ಶೂರಾದ ಕ್ಯಾಬಿನೆಟ್ ನಾಯಕರಾದ ನವಾಝ್ ಸಖಾಫಿ ಉಳ್ಳಾಲ ಮತ್ತು ಅಲೀ ಸಖಾಫಿ ತಾನೂರು, ಅಬ್ದುರ‌್ರಶೀದ್ ಸಖಾಫಿ ಆನಕ್ಕಯಂ, ನಸೀರ್ ಸಖಾಫಿ ಪುಲಿಕ್ಕಲ್ ಮಾತನಾಡಿದರು. ಸಯ್ಯಿದ್ ಹಸನ್ ಸಖಾಫಿ ತಂಳ್ ದುಆಗೈದರು.

ಸಯ್ಯಿದ್ ಹಸನ್ ಸಖಾಫಿ ವಾರಣಾಕ್ಕರ, ಲುಕ್ಮಾನುಲ್ ಹಕೀಂ ಸಖಾಫಿ ಮುಕ್ಕಂ, ಅಬ್ದುರ‌್ರಶೀದ್ ಸಖಾಫಿ ಆನಕ್ಕಯಂ, ಅಲಿ ಸಖಾಫಿ ತಾನೂರ್, ನಸೀರ್ ಸಖಾಫಿ ಪುಲಿಕ್ಕಲ್, ಹೈದರ್ ಸಖಾಫಿ ಕುಂಜತ್ತೂರು, ಅಬ್ದುಲ್ ಖಾದರ್ ಸಖಾಫಿ ಕೊಲ್ಲಂ ಪಾಡಿ ಸಹಿತವಿರುವ ಸಖಾಫಿ ಶೂರಾದ ನಾಯಕರ ಮುಂದಾಳುತ್ವದಲ್ಲಿ 2007ನೇ ಬ್ಯಾಚ್ ಕರ್ನಾಟಕ ಸಖಾಫೀಸ್ ನೂತನ ಸಮಿತಿ ಅಸ್ತಿತ್ವಕ್ಕೆ ತರಲಾಯಿತು.

ಚೇರ್ಮಾನಾಗಿ ಇಬ್ರಾಹಿಂ ಸಖಾಫಿ ಕಬಕ, ಚೀಫ್ ಕನ್ವೀನರಾಗಿ ನವಾಝ್ ಸಖಾಫಿ ಉಳ್ಳಾಲ, ಫೈನಾನ್ಷಿಯಲ್ ಕಾರ್ಯದರ್ಶಿಯಾಗಿ ಹನೀಫ್ ಸಖಾಫಿ ಕಿನ್ಯಾ ಆಯ್ಕೆಯಾದರು. ವೈಸ್ ಚೇರ್ಮಾನುಗಳಾಗಿ ಅಬ್ದುರ‌್ರಹ್ಮಾನ್ ಸಖಾಫಿ ಬೀಟಿಗೆ, ಇಸ್ಹಾಕ್ ಸಖಾಫಿ ನಂದಾವರ, ಕನ್ವೀನರುಗಳಾಗಿ ಸೈಫುಲ್ಲಾ ಸಖಾಫಿ ನಾವುಂದ, ಮಸ್ತಫಾ ಸಖಾಫಿ ಬೇಂಗಿಲ, ಕೋಆರ್ಡಿನೇಟರುಗಳಾಗಿ ಹಮೀದ್ ಸಖಾಫಿ ಬೆಳ್ಳಾರೆ, ಅಶ್ರಫ್ ಸಖಾಫಿ ಪೆರುವಾಯಿ, ಉಸ್ಮಾನ್ ಸಖಾಫಿ ಕೊಡಿಪ್ಪಾಡಿ, ಶಾಹುಲ್ ಹಮೀದ್ ಸಖಾಫಿ ಪಾನಾಜೆ, ಫಾರೂಕ್ ಸಖಾಫಿ ಮದನಿ ನಗರ, ಅಶ್ರಫ್ ಸಖಾಫಿ ಕನ್ಯಾನ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸುಲೈಮಾನ್ ಸಖಾಫಿ ಗರಗಂದೂರು, ಅಬ್ದುರ‌್ರಶೀದ್ ಕೊಟ್ಟಮುಡಿ ಕೊಡಗು, ಅಶ್ರಫ್ ಸಖಾಫಿ ಮುರ, ಅಶ್ರಫ್ ಸಖಾಫಿ ತುರ್ಕಳಿಕೆ, ಶಬೀರ್ ಸಖಾಫಿ ಉಡುಪಿ, ಜಮಾಲುದ್ದೀನ್ ಸಖಾಫಿ ಮುದುಂಗಾರ್ ಅವರನ್ನು ಆಯ್ಕೆ ಮಾಡಲಾಯಿತು. ಇಬ್ರಾಹಿಂ ಸಖಾಫಿ ಕಬಕ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X