Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ಷೇಮಾ ಸ್ಟೆಮ್ ಕಾನ್-2023: ಉದ್ಘಾಟನೆ

ಕ್ಷೇಮಾ ಸ್ಟೆಮ್ ಕಾನ್-2023: ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 Dec 2023 10:27 PM IST
share
ಕ್ಷೇಮಾ ಸ್ಟೆಮ್ ಕಾನ್-2023: ಉದ್ಘಾಟನೆ

ಮಂಗಳೂರು: ನಿಟ್ಟೆ ವಿಶ್ವ ವಿದ್ಯಾಲಯದ ಸ್ಟೆಮ್ ಸೆಲ್ ಸಂಶೋಧನಾ ಕೇಂದ್ರ ವತಿಯಿಂದ ಐದನೇ ದ್ವೈವಾರ್ಷಿಕ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವು "ಸ್ಟೆಮ್ ಸೆಲ್ಸ್ ಮತ್ತು ರೀಜನರೇಟಿವ್ ಮೆಡಿಸಿನ್: ಕಾನ್ಸೆಪ್ಟ್ ಟು ಕ್ಲಿನಿಕಲ್ ಪ್ರಾಕ್ಟೀಸ್" ಉದ್ದೇಶದೊಂದಿಗೆ ಪ್ರಾರಂಭಿಸಲಾಯಿತು.

ಈ ಸಮ್ಮೇಳನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಶಾಂತಾರಾಮ್ ಶೆಟ್ಟಿ, ಉಪಕುಲಾಧಿಪತಿಗಳು, ನಿಟ್ಟೆ ವಿಶ್ವ ವಿದ್ಯಾಲಯ ರವರು ಮಾತನಾಡಿ ಸ್ಟೆಮ್ ಸೆಲ್ ಸಂಶೋಧನೆಯ ಮಹತ್ವ, ಎದುರಿಸು ತ್ತಿರುವ ಸಮಸ್ಯೆಗಳು ಹಾಗೂ ಭಾರತದಲ್ಲಿರುವ ಸ್ಟೆಮ್ ಸೆಲ್ ಬಗೆಗಿನ ಶಾಸನಬದ್ಧ ಭಾದ್ಯತೆಗಳ ಕುರಿತು ಬೆಳಕು ಚೆಲ್ಲಿದರು. ಸಮಾರಂಭದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಡಾ. ಸತೀಶ್ ಕುಮಾರ್ ಭಂಡಾರಿ ಮೂವರು ಮಾತನಾಡಿ ಸ್ಟೆಮ್ ಸೆಲ್ ಸಂಶೋಧನೆಯ ಫಲಿತಾಂಶಗಳು ಪ್ರಯೋಗಾಲಯದಿಂದ ಚಿಕಿತ್ಸಾಲಯಕ್ಕೆ ತಲುಪಲು ಹೆಚ್ಚು ಪ್ರಯತ್ನಗಳು ನಡೆಯಬೇಕು ಎಂದು ಒತ್ತಾಯಿಸಿದರು.

ಹತ್ತನೇ ವಾರ್ಷಿಕೋತ್ಸವದ ಆಚರಣೆಯಲ್ಲಿರುವ ನಿಟ್ಟೆ ಸ್ಟೆಮ್ ಸೆಲ್ (ಆಕರ ಕೋಶ) ಸಂಶೋಧನಾ ಕೇಂದ್ರದ ಈ ಸಮ್ಮೇಳನದಲ್ಲಿ ದೇಶ ವಿದೇಶಗಳಿಂದ 250 ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಿದ್ದರು. ಅಲ್ಲದೇ, ವಿವಿಧ ವಿಷಯಗಳ ಕುರಿತು 10ಕ್ಕೂ ಅಧಿಕ ವಿಶೇಷ ಆಹ್ವಾನಿತ ಭಾಷಣಕಾರರು ಪ್ರಬಂಧ ಮಂಡನೆ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ದಕ್ಷಿಣ ಕೊರಿಯಾದ ಡಾ. ಸಿಓಕ್ ಜುಂಗ್ ಕಿಮ್, ನಿರ್ದೇಶಕರು, ಕ್ಯಾಥೋಲಿಕ್ ವಿಶ್ವ ವಿದ್ಯಾಲಯ, ಕೊರಿಯಾ ರವರನ್ನು ನಿಟ್ಟೆ ಸ್ಟೆಮ್ ಸೆಲ್ ಸಂಶೋಧನಾ ಕೇಂದ್ರವನ್ನು 2013ರಲ್ಲಿ ಪ್ರಾರಂಭಿಸಲು ನೀಡಿದ ಪ್ರಮುಖ ಕೊಡುಗೆಗಾಗಿ ಸನ್ಮಾನಿಸಲಾಯಿತು.

ನಿಟ್ಟೆ ವಿವಿ ಕುಲಪತಿಗಳಾದ ಡಾ. ಎಂ ಎಸ್ ಮೂಡಿತಾಯ ರವರು ಸಮಾರಂಭ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಯೋಜನೆ ಮಾಡಿರುವ ಕ್ಷೇಮಾ ಸ್ಟೆಮ್ ಕಾನ್ ತಂಡವನ್ನು ಅಭಿನಂದಿಸಿ, ಈ ದಿನಮಾನದಲ್ಲಿ ಸ್ಟೆಮ್ ಸೆಲ್ ಸಂಶೋಧನೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ. ಪ್ರವೀಣ್ ಕುಮಾರ್ ಶೆಟ್ಟಿ, ಡಾ. ಯು ಎಸ್ ಕೃಷ್ಣ ನಾಯಕ್ ಹಾಗೂ ಡಾ. ಎ ಎಂ ಮಿರಾಜ್ಕರ ರವರು ಹಾಜರಿದ್ದರು. ಡಾ. ಜಯಪ್ರಕಾಶ್ ಶೆಟ್ಟಿ ಸ್ವಾಗತಿಸಿದರು. ಡಾ. ಮೋಹನ್ ಕುಮಾರ್ ಅಭಿನಂದನಾ ಪತ್ರವನ್ನು ಓದಿದರು. ಡಾ. ವೀಣಾ ಶೆಟ್ಟಿ ವಂದಿಸಿದರು. ಡಾ. ಶಿಲ್ಪಾ ಶೆಟ್ಟಿ ಕಾರ್ಯ ಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X