Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮರ್ಕಝ್‌ನಿಂದ 2025-28ರ ಕಾರ್ಯಯೋಜನೆಗಳ...

ಮರ್ಕಝ್‌ನಿಂದ 2025-28ರ ಕಾರ್ಯಯೋಜನೆಗಳ ಅನುಷ್ಠಾನ ಕುರಿತು ಸಭೆ

ವಾರ್ತಾಭಾರತಿವಾರ್ತಾಭಾರತಿ27 April 2025 6:08 PM IST
share
ಮರ್ಕಝ್‌ನಿಂದ 2025-28ರ ಕಾರ್ಯಯೋಜನೆಗಳ ಅನುಷ್ಠಾನ ಕುರಿತು ಸಭೆ

ಕೋಝಿಕೋಡ್: ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಮಹತ್ವ ನೀಡಿ ಶಿಕ್ಷಣ-ಸಾಮಾಜಿಕ ಕಲ್ಯಾಣ ಯೋಜನೆ ಗಳನ್ನು ವ್ಯಾಪಕಗೊಳಿಸಲು ಮರ್ಕಝು ಸಖಾಫತಿ ಸುನ್ನಿಯ್ಯಾ ನಿರ್ಧರಿಸಿದೆ. ಅದರಂತೆ 2025-28ರ ಕಾಲಾವಧಿಯ ಯೋಜನೆಗಳ ಕುರಿತಂತೆ ಸಭೆ ನಡೆಸಲಾಗಿದೆ.

ಸಭೆಯನ್ನು ಸಯ್ಯಿದ್ ಇಬ್ರಾಹೀಮುಲ್ ಖಲೀಲ್ ಅಲ್ ಬುಖಾರಿ ಉದ್ಘಾಟಿಸಿದರು. ಸಯ್ಯಿದ್ ಅಲಿ ಬಾಫಖಿ ತಂಙಳ್ ದುಆಗೈದರು. ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಮುಖ್ಯ ಭಾಷಣಗೈದರು.

ಸಭೆಯಲ್ಲಿ ಸಯ್ಯಿದ್ ಅಬ್ದುಲ್ ಫತ್ತಾಹ್ ಅಹ್ದಲ್ ಅವೆಲಂ, ಸಿ. ಮುಹಮ್ಮದ್ ಫೈಸಿ, ವಿ.ಪಿ.ಎಂ. ಫೈಝಿ ವಿಳ್ಯಾಪ್ಪಳ್ಳಿ, ಅಬೂ ಹನೀಫಲ್ ಫೈಝಿ ತನ್ನಲ, ತ್ವಾಹಾ ಮುಸ್ಲಿಯಾರ್ ಕಾಯಂಕುಳಂ, ಪಿ.ವಿ. ಮೊಯ್ದಿನ್ ಕುಟ್ಟಿ ಮುಸ್ಲಿಯಾರ್ ತಾಝಪ್ರ, ಎ.ಪಿ. ಅಬ್ದುಲ್ ಕರೀಂ ಹಾಜಿ, ಡಾ. ಮುಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ, ರಹ್ಮತುಲ್ಲಾಹ್ ಸಖಾಫಿ ಎಳಮರಂ, ಸಯ್ಯಿದ್ ಮುಹಮ್ಮದ್ ತುರಾಬ್ ಸಖಾಫಿ, ಅಬ್ದುಲ್ ಮಜೀದ್ ಕಕ್ಕಾಡ್, ಎನ್. ಅಲಿ ಅಬ್ದುಲ್ಲಾ, ಪ್ರೊ.ಎ.ಕೆ. ಅಬ್ದುಲ್ ಹಮೀದ್, ಸಿ.ಪಿ. ಸೈದಲವಿ ಮಾಸ್ಟರ್, ಎ. ಸೈಫುದ್ದೀನ್ ಹಾಜಿ, ಸಿ.ಪಿ. ಉಬೈದುಲ್ಲಾ ಸಖಾಫಿ, ಸಯ್ಯಿದ್ ಶಿಹಾಬುದ್ದೀನ್ ಅಹ್ದಲ್ ಮುತ್ತನೂರು, ಸಯ್ಯಿದ್ ಸ್ವಾಲಿಹ್ ಶಿಹಾಬ್ ಕುಟ್ಟಿಚಿರ, ಕಲ್ತರ ಅಬ್ದುಲ್ ಖಾದಿರ್ ಮುಸ್ಲಿಯಾರ್, ಕೂಟಂಬರ ಅಬ್ದುಲ್ ರಹ್ಮಾನ್ ದಾರಿಮಿ, ಪಿ.ಕೆ. ಎಂ. ಸಖಾಫಿ ಇರಿಂಝಲ್ಲೂರು, ಪಿ.ಸಿ. ಇಬ್ರಾಹೀಂ ಮಾಸ್ಟರ್, ಪಿ. ಮುಹಮ್ಮದ್ ಯೂಸುಫ್, ಡಾ. ಅಬ್ದುಸ್ಸಲಾಂ, ಸಯ್ಯಿದ್ ಫಸಲ್ ತಂಳ್ ವಾಟಾಣಪಳ್ಳಿ, ಮನ್ಸೂರ್ ಹಾಜಿ ಚೆನ್ನೈ, ಸಿದ್ದೀಕ್ ಸಖಾಫಿ ಒಟ್ಟಪಾಲಂ, ವಿ.ಎಚ್. ಅಲಿ ದಾರಿಮಿ ಎರ್ನಾಕುಳಂ, ಬಿ.ಎಸ್. ಅಬ್ದುಲ್ಲ ಕುಂಞಿ ಫೈಝಿ, ಟಿ.ಕೆ. ಅಬ್ದರ‌್ರಹ್ಮಾನ್ ಬಾಖವಿ ಮಡವೂರು, ಊರಗಂ ಅಬ್ದುರ‌್ರಹ್ಮಾನ್ ಸಖಾಫಿ, ಉಸ್ಮಾನ್ ಮುಸ್ಲಿಯಾರ್ ವಯನಾಡ್, ಪಿ.ಕೆ. ಅಲಿಕುಂಞಿ ದಾರಿಮಿ, ಕೆ.ಎಸ್. ಮುಹಮ್ಮದ್ ಸಖಾಫಿ, ಅಬ್ದುಲ್ ಜಬ್ಬಾರ್ ಸಖಾಫಿ ಪೆಝಿಕ್ಕಾಪಿಲ್ಲಿ, ಸುಲೈಮಾನ್ ಕರುವಳ್ಳೂರು, ಅಬ್ದುಲ್ ಮುತ್ವಲಿಬ್ ಸಖಾಫಿ, ಪುನೂರ್ ಅಹ್ಮದ್ ಹಾಜಿ ಪಾಲ್ಗೊಂಡಿದ್ದರು.

ಈ ಯೋಜನೆಯ ಕಾರ್ಯನಿರ್ವಹಣೆಗೆ ಸುಲಭವಾಗುವಂತೆ ದೇಶವನ್ನು 16 ಪ್ರದೇಶಗಳಾಗಿ ಗುರುತಿಸಿ ಸಮನ್ವಯಗೊಳಿಸಲಾಗುತ್ತದೆ. ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳ ನವೀಕರಣದ ಮೂಲಕ ಮಾತ್ರ ಗ್ರಾಮೀಣ ಜನತೆಗೆ ಅಭಿವೃದ್ಧಿ ಸಾಧ್ಯವಿದೆ ಎಂಬುದನ್ನು ಕೆಲವು ವರ್ಷಗಳ ಅನುಭವದಿಂದ ಅರ್ಥಮಾಡಿಕೊಂಡು ಈ ವ್ಯಾಪಕ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಸಮಸ್ತ ನೂರನೇ ವರ್ಷದ ಕಾರ್ಯಯೋಜನೆಯ ಸಂಕಲ್ಪವನ್ನು ಸಾಕಾರಗೊಳಿಸುವುದೇ ಇವುಗಳ ಗುರಿಯಾಗಿದೆ. ಪಶ್ಚಿಮ ಬಂಗಾಳ, ಗುಜರಾತ್, ಕರ್ನಾಟಕ ವಲಯಗಳಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಕ್ಯಾಂಪಸ್‌ಗಳನ್ನು ಇಂಟಿಗ್ರೇಟೆಡ್ ನಾಲೆಡ್ಜ್ ಹಬ್‌ಗಳಾಗಿ ಪರಿವರ್ತಿಸಲು, ಮರ್ಕಝ್ ಪಬ್ಲಿಕ್ ಶಾಲೆಗಳನ್ನೂ ಸೀಕ್ವ್ ನೆಟ್‌ವರ್ಕ್‌ಗಳನ್ನೂ ರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸಲು, ಸಣ್ಣಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶ ಗಳಲ್ಲಿ ಲಾ ಕಾಲೇಜುಗಳು ಮತ್ತು ಕಾನೂನು ಸಹಾಯ ಕೇಂದ್ರಗಳನ್ನು ಸ್ಥಾಪಿಸಲು, ವೈದ್ಯಕೀಯ ಮಿಷನ್ ಭಾಗವಾಗಿ ಆಸ್ಪತ್ರೆಗಳು ಮತ್ತು ಅಧ್ಯಯನ ಕೇಂದ್ರಗಳನ್ನು ನಿರ್ಮಿಸಲು ಯೋಜಿಸಲಾಗಿದೆ.

ಅದಲ್ಲದೆ ಕೇರಳದ ಮರ್ಕಝ್ ಸಂಸ್ಥೆಗಳಲ್ಲಿ ಇತರ ರಾಜ್ಯಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರವೇಶ ಸೌಲಭ್ಯ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಘೋಷಿಸಿದ ಖಾಸಗಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಸಂಬಂಧಿಸಿದ ಮೊದಲ ಕಾರ್ಯಪಥಗಳನ್ನೂ, ಮರ್ಕಝ್‌ನ 50ನೇ ವಾರ್ಷಿಕೋತ್ಸವದ ಸಂಭ್ರಮಾಚರಣೆಯನ್ನೂ ಈ ಸಭೆಯಲ್ಲಿ ಚರ್ಚಿಸಲಾಗಿದೆ.

ಜಾಮಿಅ ಮರ್ಕಝ್ ಮತ್ತು ಸಮನ್ವಯ ಸಂಸ್ಥೆಗಳು ಮುಂತಾದವುಗಳನ್ನು ಕೇಂದ್ರೀಕರಿಸಿ ಕುಶಲತೆ ಅಭಿವೃದ್ದಿ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ಉದ್ಯಮಶೀಲತಾ ತರಬೇತಿಯನ್ನು ಬಲಪಡಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X