Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 22: ವಿವಿಧ ಕಡೆ ವಿದ್ಯುತ್‌ ನಿಲುಗಡೆ

ಮೇ 22: ವಿವಿಧ ಕಡೆ ವಿದ್ಯುತ್‌ ನಿಲುಗಡೆ

ವಾರ್ತಾಭಾರತಿವಾರ್ತಾಭಾರತಿ20 May 2025 7:40 PM IST
share
ಮೇ 22: ವಿವಿಧ ಕಡೆ ವಿದ್ಯುತ್‌ ನಿಲುಗಡೆ

ಮ೦ಗಳೂರು, ಮೇ ,20;ಕದ್ರಿ 33/11ಕೆವಿ ಉಪಕೇಂದ್ರದಿಂದ ಹೊರಡುವ 11ಕೆವಿ ಕದ್ರಿ ಟೆಂಪಲ್ ಫೀಡರ್‌ ನಲ್ಲಿ ಹಾಗೂ 33/11ಕೆವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆವಿ ವೈದ್ಯನಾಥನಗರ ಫೀಡರ್‌ನಲ್ಲಿ ಮೇ 22 ರಂದು ವಿದ್ಯುತ್‌ ನಿಲುಗಡೆಗೊಳ್ಳಲಿದೆ.

ಅ೦ದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕದ್ರಿ ಟೆಂಪಲ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ವೈದ್ಯನಾಥನಗರ ಫೀಡರ್‌ನಲ್ಲಿ ಮಾದರಿ ಉಪವಿಭಾಗದ ಯೋಜನೆಯಡಿಯಲ್ಲಿ ಕಾಮಗಾರಿಗಳನ್ನು ಗಳನ್ನು ಹಮ್ಮಿಕೊಳ್ಳ ಲಾಗಿದೆ. ಹಾಗಾಗಿ ಕದ್ರಿಕೈಬಟ್ಟಲ್‌, ವಾಟರ್‌ ವುಡ್‌, ಅತ್ತಾವರ ಕಟ್ಟೆ, ಮೆಸ್ಕಾಂ ಆಫೀಸ್‌, ವೈದ್ಯನಾಥನಗರ, ಅತ್ತಾವರ 5ನೇ ಕ್ರಾಸ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂಪ್ರಕಟಣೆ ತಿಳಿಸಿದೆ.

*ಮಣ್ಣಗುಡ್ಡ/ಉರ್ವ ಮಾರ್ಕೇಟ್/ ಲಾಲ್‌ಭಾಗ್ :ವಿದ್ಯುತ್‌ ನಿಲುಗಡೆ:- ಮಣ್ಣಗುಡ್ಡ 33/11ಕೆವಿ ಉಪಕೇಂದ್ರದಿಂದ ಹೊರಡುವ 11ಕೆವಿ ಉರ್ವ ಮಾರ್ಕೇಟ್‌, ವಾಟರ್‌ ಸಪ್ಲೈ, ಮಠದಕಣಿ, 1 ತ್ರಿಭುವಣ್‌, ಎಂ.ಜಿ ರೋಡ್‌ ಮತ್ತು 11ಕೆವಿ ಲಾಲ್‌ಭಾಗ್‌ ಫೀಡರ್‌ಗಳಲ್ಲಿ ಮೇ 22ರ೦ದು ವಿದ್ಯುತ್‌ ನಿಲುಗಡೆ ಗೊಳ್ಳಲಿದೆ ಅ೦ದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಫೀಡರ್‌ಗಳಲ್ಲಿ ಮುಂಗಾರು ಪೂರ್ವ ನಿರ್ವಹಣೆ ಕಾಮಗಾರಿ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಗಾಂಧಿನಗರ, ಅಭಿಮಾನ್‌ ಪ್ಯಾಲೇಸ್‌, ಲೇಡಿಹಿಲ್‌, ಗಾಂಧಿಪಾರ್ಕ್‌, ಉರ್ವ ಗ್ರೌಂಡ್‌, ಸ್ಕೋಡಾ ಶೋರೂಮ್‌, ಜಾರಂದಾಯ ರಸ್ತೆ, ಕೊರಗಜ್ಜ ದೇವಸ್ಥಾನ, ಸುಲ್ತಾನ್‌ ಬತ್ತೇರಿ ರೋಡ್‌, ಬಿಲ್ಲವ ಸಂಘ, ಸುಲ್ತಾನ್‌ ಬತ್ತೇರಿ ಗ್ರೌಂಡ್‌, ಉರ್ವ ಮಾರ್ಕೆಟ್‌ಎದುರುಗಡೆ, ಅಕ್ಷಯ ಹಾಲ್‌, ಉರ್ವ ಮಾರಿಗುಡಿ ರಸ್ತೆ, ಚಾಮುಂಡೇಶ್ವರಿ ದೇವಸ್ಥಾನ, ದೈವಜ್ಞಾ ಕಲ್ಯಾಣ ಮಂಟಪ, ಹ್ಯೊಗೆಬೈಲು ರಸ್ತೆ,ಜೇಷ್ಟವುಡ್‌, ಯಶಸ್ವಿ ನಗರ, ಜಾಯ್‌ ಲೇನ್‌, ಉರ್ವ, ಗುಂಡೂರಾವ್‌ ಲೇನ್‌, ಮಠದಕಣಿ, ಬೊಕ್ಕಪಟ್ನ, ಮಿಷನ್‌ ಗೋರಿ, ಬರ್ಕೆ ಪೋಲೀಸ್‌ ಸ್ಟೇಷನ್‌, ಬೋಳೂರು, ತಿಲಕನಗರ, ವೇರ್‌ಹೌಸ್‌ ರೋಡ್‌, ಮಣ್ಣಗುಡ್ಡ, ಬಳ್ಳಾಲ್‌ ಬಾಗ್‌, ಕೊಡಿಯಾಲ್‌ ಬೈಲ್‌, ರತ್ನಾಕರ ಲೇಔಟ್‌, ವಿಶಾಲ್‌ ನರ್ಸಿಂಗ್‌ ಹೋಂ, ಟಿ.ಎಂ.ಎಪೈ ಹಾಲ್‌, ಎಂ.ಜಿ ರೋಡ್‌, ಹಿಂದಿ ಪ್ರಚಾರ ಸಮಿತಿ, ಲಾಲ್‌ಬಾಗ್‌, ಲೇಡಿಹಿಲ್‌ ಸರ್ಕಲ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ ಎ೦ದು ಮೆಸ್ಕಾ೦ ಪ್ರಕಟಣೆ ತಿಳಿಸಿದೆ.

ತೋಡಾರ್/ನಿಡ್ಡೋಡಿ: ವಿದ್ಯುತ್‌ ನಿಲುಗಡೆ

ಮೂಡಬಿದ್ರೆ 110/11 ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ತೋಡಾರ್, ನಿಡ್ಡೋಡಿ ಫೀಡರ್ ಗಳಲ್ಲಿ ಮೇ 22 ರಂದು ವಿದ್ಯುತ್‌ ನಿಲುಗಡೆಗೊಳ್ಳಲಿದೆ.

ಅ೦ದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ನಿಡ್ಡೋಡಿ, ನೆಲ್ಲಿಗುಡ್ಡೆ, ಸಂಪಿಗೆ, ಕಲ್ಲಮುಂಡ್ಕೂರು, ಕುದ್ರಿಪದವು, ಬೋಂಟ್ರಡ್ಕೆ, ಅಶ್ವಥಪುರ, ಮಂಗೆಬೆಟ್ಟು, ನೀರ್ಕೆರೆ, ಕಾಯರ್ ಮುಗೇರು, ಕಳಕಬೈಲು, ಪುತ್ತಿಗೆ ಪದವು, ಹಂಡೇಲು, ಬಂಗೆಬೆಟ್ಟು,ತೋಡಾರ್ ಪಡೀಲು, ಪುದ್ದರಕೋಡಿ, ತೋಡರ್ ಪಲ್ಕೆ, ಮಿಜಾರ್, ಮೈಟ್, ಕೊಪ್ಪದ ಕುಮೇರು, ತೋಡಾರ್ ಗರಡಿ, ಪತ್ತೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ ಎ೦ದು ಮೆಸ್ಕಾ೦ ಪ್ರಕಟಣೆ ತಿಳಿಸಿದೆ.

*ನಂದಿಕೂರು/ಮುಲ್ಕಿ: ವಿದ್ಯುತ್‌ ನಿಲುಗಡೆ:- ನಂದಿಕೂರು-ಮುಲ್ಕಿ110/11 ಕೆವಿ ವಿದ್ಯುತ್ ಮಾರ್ಗದಲ್ಲಿ ಮೇ 22 ರಂದು ವಿದ್ಯುತ್‌ ನಿಲುಗಡೆಗೊಳ್ಳಲಿದೆ.ಅ೦ದು ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ಈ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಮುಲ್ಕಿ, ಚಿತ್ರಾಪು, ಕಾರ್ನಾಡು, ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶಗಳು, ಕೆ.ಎಸ್.ರಾವ್ ನಗರ, ಶಿಮಂತೂರು, ಕವತ್ತಾರು, ಕಿನ್ನಿಗೋಳಿ,ಪುನರೂರು, ಪಕ್ಷಿಕೆರೆ, ಹಳೆಯಂಗಡಿ, ತೋಕೂರು, ಎಂ.ಆರ್.ಪಿ.ಎಲ್ ಕಾಲನಿ, ಗುತ್ತಕಾಡು, ಬಳ್ಕುಂಜೆ, ದಾಮಸ್ ಕಟ್ಟೆ, ಮೂರು ಕಾವೇರಿ, ಗೋಳಿಜೋರ, ಎಸ್ಕೋಡಿ, ಕೆರೆಕಾಡು, ಬಪ್ಪನಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ ಎ೦ದು ಮೆಸ್ಕಾ೦ ಪ್ರಕಟಣೆ ತಿಳಿಸಿದೆ.

*ಬಜಪೆ ಟೌನ್/ ಕಟೀಲ್‌ ಟೆಂಪಲ್ : ವಿದ್ಯುತ್‌ ನಿಲುಗಡೆ:-220 ಕೆವಿ ಎಂ.ಎಸ್.ಇ.ಝೆಡ್ ಉಪಕೇಂದ್ರ ದಿಂದ ಹೊರಡುವ 11 ಕೆವಿ ಬಜಪೆ ಟೌನ್, ಪೆರ್ಮುದೆ, ಕಟೀಲ್ ಟೆಂಪಲ್ ಫೀಡರ್ ಗಳಲ್ಲಿ ಮೇ 22 ರಂದು ವಿದ್ಯುತ್‌ ನಿಲುಗಡೆಗೊಳ್ಳಲಿದೆ.ಅ೦ದು ಬೆಳಿಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ ಈ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಕಿನ್ನಿಪದವು, ಬಜಪೆ ಸಿಟಿ, ಕಲ್ಲಜರಿ, ಅಡ್ಕಬಾರೆ, ಪೋಲೀಸ್ ಸ್ಟೇಷನ್, ಹುಣ್ಸೆಕಟ್ಟೆ, ಶಿಬರೂರು, ಕೋರಕಂಬ್ಳ, ಪಡೀಲ್, ಕತ್ತಲ್ ಸಾರ್, ಪೆರ್ಮುದೆ, ಭಟ್ರಕೆರೆ, ಎಕ್ಕಾರು, ಕಟೀಲು ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ ಎ೦ದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X