Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಲ್ ಮದೀನ ವಿದ್ಯಾರ್ಥಿಗಳ ಕಲೋತ್ಸವ...

ಅಲ್ ಮದೀನ ವಿದ್ಯಾರ್ಥಿಗಳ ಕಲೋತ್ಸವ ʼಗುಲ್ಶನ್-25ʼ ಸಮಾಪ್ತಿ

ವಾರ್ತಾಭಾರತಿವಾರ್ತಾಭಾರತಿ2 Sept 2025 10:20 PM IST
share
ಅಲ್ ಮದೀನ ವಿದ್ಯಾರ್ಥಿಗಳ ಕಲೋತ್ಸವ ʼಗುಲ್ಶನ್-25ʼ ಸಮಾಪ್ತಿ

ಮಂಗಳೂರು, ಸೆ.2: ಮಂಜನಾಡಿಯ ಅಲ್ ಮದೀನದ ಹಿಬ್ರ್ ಹಾಲ್ ಆಫ್ ಎಕ್ಸಲೆನ್ಸ್ ಶೈಕ್ಷಣಿಕ ವಿಭಾಗದ ವಿದ್ಯಾರ್ಥಿಗಳ ಸಾಹಿತ್ಯ ಹಬ್ಬ 6ನೇ ಆವೃತ್ತಿಯ ಗುಲ್ಶನ್-25 ಇತ್ತೀಚೆಗೆ ನಡೆಯಿತು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಸಖಾಫಿ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಸಯ್ಯಿದ್ ಉವೈಸ್ ಅಸ್ಸಖಾಫ್ ತಂಙಳ್ ದಿಕ್ಸೂಚಿ ಭಾಷಣ ಮಾಡಿದರು. ಗುಲ್ಶನ್ ಚೀಫ್ ಪಾಟ್ರನ್, ಪ್ರಾಧ್ಯಾಪಕ ಅಬ್ದುಸ್ಸಲಾಂ ಅಹ್ಸನಿ ಉದ್ಘಾಟಿಸಿದರು. ಗುಲ್ಶನ್ ಕಲೋತ್ಸವದ ಕನ್ವೀನರ್ ಜುರೈಜ್ ವಿರಾಜಪೇಟೆ ಸ್ವಾಗತಿಸಿದರು. ಹಾಜಿ ಎನ್. ಎಸ್. ಕರೀಂ, ಕುಂಞಿ ಬಾವ ಹಾಜಿ ಕಲ್ಕಟ್ಟ, ಸರ್ಫರಾಝ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ನಡೆದ ಸಾಹಿತ್ಯಗೋಷ್ಠಿಯಲ್ಲಿ ಸಾಹಿತಿ, ಅಂಕಣಕಾರ ಯೋಗೇಶ್ ಮಾಸ್ಟರ್ ವಿಷಯ ಮಂಡಿಸಿದರು. ಕೇರಳದ ಪಾಲಕ್ಕಾಡಿನ ಗಾಯಕರಿಂದ ಇಶಲ್ ನೈಟ್ ಪ್ರಕೀರ್ತನಾ ಗಾಯನ ನಡೆಯಿತು.

ದ್ವಿತೀಯ ಮತ್ತು ತೃತೀಯ ದಿನಗಳಲ್ಲಿ ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನ ಹಾಗೂ ಪ್ರತಿಭಾ ಸ್ಪರ್ಧೆಗಳು ನಡೆದವು. ವಿವಿಧ ಭಾಷೆ, ವಿಷಯಗಳಲ್ಲಿ ಜೂನಿಯರ್ ಹಾಗೂ ಸೀನಿಯರ್ ವಿಭಾಗಗಳಿಗೆ ಹಿಜ್ರಾ, ಇಸ್ರಾ ಮತ್ತು ಫತ್ಹ್ ಗುಂಪುಗಳಲ್ಲಿ ನೂರಕ್ಕೂಕ್ಕೂ ಹೆಚ್ಚು ವಿಷಯಗಳಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಕಲೋತ್ಸವದ ಭಾಗವಾಗಿ ಹಳೆ ವಿದ್ಯಾರ್ಥಿಗಳ ಸಂಗಮ ಶುರಫಾ ನಡೆಯಿತು. ಇದರಲ್ಲಿ ಸಂಸ್ಥೆಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ಅಧ್ಯಾಪಕರುಗಳಾದ ಯೂನುಸ್ ಅಹ್ಸನಿ, ಮಾಜಿದ್ ಅಹ್ಸನಿ, ಝೈನುಲ್ ಆಬಿದ್ ಸಖಾಫಿ ಮಾಗುಂಡಿ ಭಾಗವಹಿಸಿದರು.

ಫತ್ಹ್ ತಂಡ 674 ಅಂಕಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದರೆ ಹಾಗೂ ಹಿಜ್ರಾ ತಂಡ 650 ಅಂಕ ಗಳೊಂದಿಗೆ ರನ್ನರ್ಸ್ ಆಪ್ ಗಳಿಸಿತು. ಸೀನಿಯರ್ ವಿಭಾಗದಲ್ಲಿ ಫವಾಝ್ ಪಾನೇಲ ಹಾಗೂ ಜೂನಿಯರ್ ವಿಭಾಗದಲ್ಲಿ ಸಫ್ವಾನ್ ಮಲಾರ್ ವೈಯಕ್ತಿಕ ಚಾಂಪಿಯನ್‌ಗಳಾಗಿ ಮೂಡಿಬಂದರು.

ತೀರ್ಪುಗಾರರಾಗಿ ತಸ್ಲೀಮ್ ನೂರಾನಿ ಮೊಂಟೆಪದವು, ಅಮೀನ್ ಹಿಮಮಿ ಸಖಾಫಿ ಕೊಳಕೆ, ಸ್ವಾದಿಕ್ ಮುಈನಿ ಬೆಳಾಲು, ಅಬ್ದುಲ್ಲ ಮಲ್ಹರಿ ಸಖಾಫಿ ಸಹಕರಿಸಿದರು. ರಾಶಿದ್ ಮದ್ದಡ್ಕ, ಸಮದ್ ಮರ್ಝೂಕಿ ಉದ್ಘೋಷಕರಾಗಿ ಸಹಕರಿಸಿದರು.

ರವಿವಾರ ರಾತ್ರಿ ನಡೆದ ಸಮಾರೋಪದಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಗುಲ್ಶನ್ ಚೆಯರ್‌ಮ್ಯಾನ್ ಅಬ್ದುರ‌್ರಹಾನ್ ಕೊಣಾಜೆ ಕಾರ್ಯಕ್ರಮ ನಿರೂಪಿಸಿದರು. ಮುಝಮ್ಮಿಲ್ ಲಾಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X