Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ. 25-27: ಡಿವೈಎಫ್‍ಐ 12ನೇ ರಾಜ್ಯ...

ಫೆ. 25-27: ಡಿವೈಎಫ್‍ಐ 12ನೇ ರಾಜ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ23 Feb 2024 7:10 PM IST
share
ಫೆ. 25-27: ಡಿವೈಎಫ್‍ಐ 12ನೇ ರಾಜ್ಯ ಸಮ್ಮೇಳನ

ಉಳ್ಳಾಲ: ಡಿವೈಎಫ್ ಐನ 12ನೇ ಕರ್ನಾಟಕ ರಾಜ್ಯ ಸಮ್ಮೇಳನ ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ ಫೆ.25,26,27 ರಂದು ಉಳ್ಳಾಲದ ಕಲ್ಲಾಪು ಬಳಿಯ ಯುನಿಟಿ ಸಭಾಂಗಣದಲ್ಲಿ ಜರಗಲಿದೆ ಎಂದು ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಹೇಳಿದರು.

ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ ಕ್ಲಬ್‍ನಲ್ಲಿ ಆಯೋಜಿಸಲಾದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯದ ವ್ಯಾಪಾರೀಕರಣ ಎದುರಾಗಿ, ಉದ್ಯೋಗ ಮತ್ತು ಆರೋಗ್ಯದ ಹಕ್ಕುಗಳಿ ಗಾಗಿ, ಕುಡಿಯುವ ನೀರಿನ ಖಾಸಗೀಕರಣದ ವಿರುದ್ಧ ದ..ಕ ಜಿಲ್ಲೆಯ ಬೃಹತ್ ಕೈಗಾರಿಕೆಗಳು ಇಲ್ಲಿನ ನೆಲ, ಜಲ, ಪರಿಸರವನ್ನು ಮಾಲಿನ್ಯಗೊಳಿಸುವುದರ ವಿರುದ್ಧ ಸುರತ್ಕಲ್ ಅಕ್ರಮ ಟೋಲ್ ಗೇಟಿನ ತೆರವಿಗಾಗಿ ಅನೇಕ ಹೋರಾಟ ಗಳನ್ನು ನಡೆಸಿದೆ. ಪ್ರಜಾಪ್ರಭುತ್ವ ಪ್ರೇಮಿ ಸಂಘಟನೆ ಡಿವೈಎಫ್ ಐ ಕರ್ನಾಟಕ ರಾಜ್ಯ ಸಮ್ಮೇಳನ ಮೂರು ವರ್ಷ ಗಳಿಗೊಮ್ಮೆ ನಡೆಯಲಿದ್ದು, ಈ ಬಾರಿ ಮಂಗಳೂರಿನಲ್ಲಿ ನಡೆಸಲಾಗುತ್ತಿದೆ. ಮೂರು ದಿನಗಳ ಕಾಲ ನಡೆಯುವ ಸಮ್ಮೇಳನ ಮೊದಲ ಎರಡು ದಿನ ಪ್ರತಿನಿಧಿ ಅಧಿವೇಶನ ನಡೆಯಲಿದ್ದು, ರಾಜ್ಯದ ಪ್ರತಿ ಜಿಲ್ಲೆಗಳಿಂದಲೂ ಸದಸ್ಯತ್ವದ ಆಧಾರದ ಮೇಲೆ 300 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಫೆ.25 ರಂದು ಬೆಳಿಗ್ಗೆ 10ಕ್ಕೆ ಯುನಿಟಿ ಹಾಲ್‍ನ ಪ್ರೊ. ಅಮೃತ ಸೋಮೇಶ್ವರ ವೇದಿಕೆ, ಡಾ.ವಿಠಲ್ ಭಂಡಾರಿ ಸಭಾಂಗಣ ದಲ್ಲಿ ಕಾಂ.ನಾಗೇಶ್ ಕುಮಾರ್ ನಗರದಲ್ಲಿ ನಡೆಯಲಿದ್ದು, ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿವೈಎಫ್ ಐ ಅಖಿಲ ಭಾರತ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಕಾಂ.ಎಎ ರಹೀಮ್ ಭಾಗವಹಿಸಲಿದ್ದಾರೆ. 12ನೇ ಕರ್ನಾಟಕ ರಾಜ್ಯ ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ವಿಶ್ರಾಂತ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಐಎಎಸ್ ಸ್ವಾಗತ ಭಾಷಣ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಡಿವೈಎಫ್ ಐ ಕರ್ನಾಟಕ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ವಹಿಸಲಿದ್ದಾರೆ. ಕಾರ್ಯದರ್ಶಿ ಬಸವರಾಜ್ ಪೂಜಾರ್, ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ರಾಜೇಶ್ ವೆಲ್ಲಾಟ್, ಕರ್ನಾಟಕ ರಾಜ್ಯಯ ಸಮಿತಿ ಸದಸ್ಯರಾದ ರೇಣುಕಾ ಕಹರ್ ಭಾಗವಹಿಸಲಿದ್ದಾರೆ.

ಯೂಥ್ ಮಾರ್ಚ್

ಫೆ.27ರಂದು ಸಮಾರೋಪದ ದಿನದ ಸಂಜೆ 3 ಗಂಟೆಗೆ ಕುತ್ತಾರು ಜಂಕ್ಷನ್ನಿನಿಂದ ಕಲ್ಲಾಪು ಯುನಿಟಿ ಸಭಾಂಗಣದ ಮೈದಾನದವರೆಗೆ ಯುವಜನರ ವರ್ಣರಂಜಿತ ಮೆರವಣಿಗೆ ನಡೆಯಲಿದೆ. ಸೌಹಾರ್ದತೆ ಸಾರುವ ಟ್ಯಾಬ್ಲೋಗಳು, ಡಾ.ಬಿ.ಆರ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಭಗತ್ ಸಿಂಗ್, ನಾರಾಯಣಗುರು, ಕೋಟಿ ಚೆನ್ನಯ, ಕುದ್ಮಲ್ ರಂಗ ರಾವ್, ವಸಾಹತು ಆಕ್ರಮಣದ ವಿರುದ್ಧ ಸೈನ್ಯ ಕಟ್ಟಿ ಹೋರಾಡಿದ ಟಿಪ್ಪು ಸುಲ್ತಾನನ್, ರಾಣಿ ಅಬ್ಬಕ್ಕ, ಅಮರಸುಳ್ಯ ವೀರರ ಭಾವಚಿತ್ರಗಳ ಮೆರವಣಿಗೆ ಚೆಂಡೆ, ಬ್ಯಾಂಡ್ ಸೆಟ್ ವೇಷಭೂಷಣಗಳ ಜೊತೆಗೆ ಯವಜನರ ಪಥಸಂಚಲನ ಜರಗಲಿದೆ.

ಸಮ್ಮೇಳನದ ಬಹಿರಂಗ ಸಭೆಯು ಯುನಿಟಿ ಮೈದಾನದ ಭಾಸ್ಕರ್ ಕುಂಬಳೆ ವೇದಿಕೆ,ಶ್ರೀನಿವಾಸ್ ಬಜಾಲ್ ನಗರದಲ್ಲಿ ನಡೆಯಲಿದೆ. ಪ್ರಧಾನ ಭಾಷಣಕಾರರಾಗಿ ಸಿಪಿಐಎಂ ಕೇಂದ್ರ ಸಮಿತಿಯ ಪ್ರ.ಕಾ ಕಾಂ.ಸೀತಾರಾಮ ಯೆಚೂರಿ, ಬಹು ಭಾಷಾ ಚಲನಚಿತ್ರ ನಟ ಪಪ್ರಕಾಶ್ ರೈ, ರಾಜ್ಯಸಭಾ ಸದಸ್ಯ ಹಾಗೂ ಡಿವೈಎಫ್ ಐ ಅಖಿಲ ಭಾರತ ಅಧ್ಯಕ್ಷ ಎ.ಎ ರಹೀಂ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.

ಸಮ್ಮೇಳನದ ಮೂರು ದಿನ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ನಾದಮಣಿನಾಲ್ಕೂರು ಇವರ ಏಕತಾರಿ ಹಾಡುಗಳ ಗಾಯನ, ಪಿವೈಎಂ ಟ್ರೂಪ್ಸ್ ಬಜಾಲ್ ಮತ್ತು ಸೌಹಾರ್ದ ಕಕಲಾವಿದರು ಕುತ್ತಾರು ಇವರಿಂದ ಸಾಂಸ್ಕøತಿಕ ಉತ್ಸವ, ಡಾ.ಅಮೃತ ಸೋಮೇಶ್ವರ ಅವರ ನೆನಪಿನಲ್ಲಿ ಅಮೃತ ಸ್ಮರಣೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಫೆ.26 ರಂದು ಬೆಳಿಗ್ಗೆ 10.30ಕ್ಕೆ ದೆಹಲಿ ಜೆಎನ್ ಯು ವಿ.ವಿ.ಯ ವಿಶ್ರಾಂತ ಪ್ರಾಧ್ಯಾಪಕ ಡಾ.ಪುರುಷೋತ್ತಮ ಬಿಳಿಮಲೆ ಇವರಿಂದ ಕರಾವಳಿ ಕಟ್ಟಿದ ಬಗೆ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನಡೆಯಲಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಡಿವೈಎಫ್ ಐ ದ.ಕ ಕಾರ್ಯದರ್ಶಿ ಸಂತೋಷ್ ಬಜಾಲ್, ಉಳ್ಳಾಲ ತಾಲೂಕು ಮಟ್ಟದ ಸ್ವಾಗತ ಸಮಿತಿ ಗೌರವಾಧ್ಯಕ್ಷ ರಾಮಚಂದ್ರ ಬಬ್ಬುಕಟ್ಟೆ, ಕಾರ್ಯದರ್ಶಿ ರಿಝ್ವಾನ್ ಹರೇಕಳ, ಉಳ್ಳಾಲ ತಾಲೂಕು ಉಪಾಧ್ಯಕ್ಷ ರಝಾಕ್ ಮುಡಿಪು ಹಾಗೂ ಮುನ್ನೂರು ಗ್ರಾ.ಪಂ ಸದಸ್ಯ ಮಹಾಬಲ ಟಿ. ದೆಪ್ಪೆಲಿಮಾರ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X