Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 29ರಂದು ಮಂಗಳೂರು, ಉಳ್ಳಾಲದ ವಿವಿಧೆಡೆ...

ಮೇ 29ರಂದು ಮಂಗಳೂರು, ಉಳ್ಳಾಲದ ವಿವಿಧೆಡೆ ವಿದ್ಯುತ್‌ ನಿಲುಗಡೆ: ವಿವಿಧ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ

ವಾರ್ತಾಭಾರತಿವಾರ್ತಾಭಾರತಿ27 May 2024 7:45 PM IST
share
ಮೇ 29ರಂದು ಮಂಗಳೂರು, ಉಳ್ಳಾಲದ ವಿವಿಧೆಡೆ ವಿದ್ಯುತ್‌ ನಿಲುಗಡೆ: ವಿವಿಧ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ

ಮಂಗಳೂರು: ಫೀಡರ್‌ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಮೇ 29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮಂಗಳೂರು ನಗರ ಹಾಗೂ ಉಳ್ಳಾಲದ ವಿವಿಧೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಅಂದು 110/33/11ಕೆ.ವಿ. ಕುಲಶೇಖರ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಮರೋಳಿ ಫೀಡರ್‌ನ ಮರೋಳಿ, ಜಯನಗರ, ವಸಂತನಗರ, ಸೈಮನ್‌ ಲೇನ್‌, ರಾಮನಗರ, ಸೂರ್ಯನಾರಾಯಣ ದೇವಸ್ಥಾನ, ಎಂಜಲೋರ್‌ ಚರ್ಚ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.

ಅದೇ ರೀತಿ 110/33/11 ಕೆ.ವಿ. ಜೆಪ್ಪು ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಸೂಟರ್‌ಪೇಟೆ ಫೀಡರ್‌ನ ಫಿಶರೀಸ್‌ ಕಾಲೇಜ್‌, ಸೂಟರ್‌ ಪೇಟೆ, ವೆಲೆನ್ಸಿಯ, ಜೆಪ್ಪು ಮಾರ್ಕೆಟ್‌, ನಂದಿಗುಡ್ಡ, ಯೆನಪೋಯ ಕ್ಲಸ್ಟಲ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಕಿನ್ಯಾ/ ಪಜೀರ್/ ಬೋಳಿಯಾರ್/ ಉಳ್ಳಾಲ:-110/33/11 ಕೆ.ವಿ. ಕೊಣಾಜೆ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಕಿನ್ಯಾ, 11 ಕೆ.ವಿ. ಪಜೀರ್ ಮತ್ತು 11 ಕೆ.ವಿ. ಬೋಳಿಯಾರ್‌ ಫೀಡರ್‌ಗಳ ಹಾಗೂ 33/11ಕೆ.ವಿ. ತೊಕ್ಕೊಟ್ಟು ಉಪ ಕೇಂದ್ರದಿಂದ ಹೊರಡುವ 11 ಕೆ.ವಿ. ಉಳ್ಳಾಲ, 11 ಕೆ.ವಿ .ಕೋಟೆಕಾರ್‌, 11 ಕೆ.ವಿ. ಕುತ್ತಾರ್‌, 11 ಕೆ.ವಿ. ಸೋಮೇಶ್ವರ, 11 ಕೆ.ವಿ. ಮಂಚಿಲ, 11 ಕೆ.ವಿ. ತೊಕ್ಕೊಟ್ಟು, 11 ಕೆ.ವಿ. ಅಬ್ಬಕ್ಕ ಮತ್ತು 11 ಕೆ.ವಿ. ಮೇಲಂಗಡಿ ಫೀಡರ್‌ಗಳ ಗ್ರೀನ್‌ಭಾಗ್‌ ನಾಟೆಕಲ್‌, ಸಂಕೇಶ್‌, ಬೆಳರಿಂಗೆ, ಮಿಂಪ್ರಿ, ಪನೀರ್‌ ಸೈಟ್‌, ನಡುಕುಮೇರ್‌, ಉಕ್ಕುಡ, ಕೈಕಂಬ, ದೇವಿನಗರ, ಪಂಜಳ, ಮಧುಪಾಲ್‌, ಕೆ.ಸಿ. ರೋಡ್‌, ಹೊಸನಗರ, ಕೆ.ಸಿ.ನಗರ, ಅಲಂಕಾರ್‌ಗುಡ್ಡೆ, ಪಿಲಿಕುರ್‌, ತಲಪಾಡಿ, ಮೇಲಿನ ತಲಪಾಡಿ, ನಾರ್ಲ, ತಚ್ಚಾಣಿ, ಗ್ರಾಮಚಾವಡಿ, ನ್ಯೂಪಡ್ಪು, ಹರೇಕಳ, ಕಡಪು,ಬೈತಾರ್‌, ದೆಬ್ಬೇಲಿ, ಕುತ್ತಿಮುಗೇರು, ಸಂಪಿಗೆದಡಿ, ಪಾವೂರು, ಉಳಿಯ, ಮಲಾರ್‌, ಪಾವೂರು, ದುರ್ಗಾ ಕಾಂಪ್ಲೆಕ್ಸ್‌, ಗಾಡಿಗದ್ದೆ, ಬಿ.ಐ.ಟಿ ಕಾಲೇಜ್‌, ಧರ್ಮನಗರ, ಇನೋಳಿ, ಕಿಲ್ಲೂರು, ಕೊಪ್ಪರಿಗೆ, ಪಜೀರ್‌ ಬರಕ, ಬೆಂಗಡಿಪದವು, ಕಾಪಿಕಾಡ್‌, ಪಜೀರ್‌ ಓಲ್ಡ್‌ ಚರ್ಚ್‌, ಗುಂಪೆಕಲ್ಲು, ಆರಂತೋಡಿ, ಇನೋಳಿಪದವು, ಮಾಸ್ತಿಕಟ್ಟೆ, ಅಬ್ಬಕ್ಕ ಸರ್ಕಲ್‌, ಉಳ್ಳಾಲ, ಸುಂದರಿ ಭಾಗ್‌, ಸಮ್ಮರ್‌ ಸ್ಯಾಂಡ್‌, ಮುಕ್ಕಚೇರಿ, ಕೈಕೊ, ಹಿಲರಿ ನಗರ, ಸುಭಾಶ್‌ ನಗರ, ಹೈದಾರಾಲಿ ನಗರ, ಸುಲ್ತಾನ್‌ ನಗರ, ಬಾಬು ಕಂಪೌಂಡ್‌, ಮೇಲಂಗಡಿ, ದರ್ಗಾ, ಮಿಲ್ಲತ್‌ನಗರ, ಬಸ್ತಿಪಡ್ಪು, ಉಳಿಯ ಗೋಳಿಯಡಿ, ಸೇನೆರೆಬೈಲು, ಉಳಿಯ ಟೆಂಪಲ್‌, ಮಂಜಣ್ಣ ಕುದ್ರು, ಮೊಗವೀರ ಪಟ್ನ, ಕೋಡಿ, ಕೋಟಪುರ, ಬಬ್ಬುಕಟ್ಟೆ, ಹಿರಾನಗರ, ನಿತ್ಯಾಧರ್‌ ನಗರ, ಪ್ರಕಾಶ್‌ ನಗರ, ಪಂಡಿತ್‌ ಹೌಸ್‌,ಶಿವಾಜಿನಗರ, ಮುಂಡೋಳಿ, ಸೇವಂತಿಗುಡ್ಡೆ, ಸೇವಂತಿಗುತ್ತು, ಗಂಡಿ, ವಿಜೇತನಗರ, ತಾರಿಪಡ್ಪು, ಓವರ್‌ ಬ್ರಿಡ್ಜ್‌, ಬಂಗೇರ ಲೇನ್‌, ಬಾಕಿಮಾರ್‌, ಬಂಗೇರ ಕಾಲನಿ, ತೊಕ್ಕೊಟ್ಟು ಒಳಪೇಟೆ, ಪಿಲಾರ್‌, ಪಿಲಾರ್‌ ಶಾಲೆ, ಅಂಬಿಕಾ ರೋಡ್‌, ಸರಸ್ವತಿ ಕಾಲನಿ,ನೆಹರೂನಗರ, ಪ್ರತಾಪ್‌ ನಗರ, ಶಿವಶಕ್ತಿನಗರ, ಸೋಮೇಶ್ವರ ಟೆಂಪಲ್‌, ಸುಲ್ತಾನ್‌ ನಗರ, ತೊಕ್ಕೊಟ್ಟು, ಕಲ್ಲಾಪು, ಬರ್ದು,ಉಳ್ಳಾಲ, ಸೋಮೇಶ್ವರ, ಕುತ್ತಾರ್‌, ಕೋಟೆಕಾರ್‌, ಬೀರಿ, ತಲಪಾಡಿ, ಅಂಬಿಕಾರೋಡ್‌, ಅಡ್ಕ, ಮಡ್ಯಾರ್‌, ಮಾಡೂರು, ದೇವಿಪುರ,ಕಿನ್ಯಾ, ಕೊಣಾಜೆ, ಅಸೈಗೋಳಿ, ದೇರಳಕಟ್ಟೆ, ಹರೇಕಳ, ಮುನ್ನೂರು, ಪಾವೂರು, ಇನೋಳಿ, ಬೋಳಿಯಾರ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X