Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರೋಹನ್ ಕಾರ್ಪೊರೇಶನ್ 31ನೇ ವರ್ಷಕ್ಕೆ...

ರೋಹನ್ ಕಾರ್ಪೊರೇಶನ್ 31ನೇ ವರ್ಷಕ್ಕೆ ಪಾದಾರ್ಪಣೆ: ರೋಹನ್ ಸಿಟಿ, ಇನ್ನಿತರ ಪ್ರಾಜೆಕ್ಟ್‌ಗಳ ಮೇಲೆ 10% ರಿಯಾಯಿತಿ

ವಾರ್ತಾಭಾರತಿವಾರ್ತಾಭಾರತಿ13 Jan 2024 9:33 PM IST
share
ರೋಹನ್ ಕಾರ್ಪೊರೇಶನ್ 31ನೇ ವರ್ಷಕ್ಕೆ ಪಾದಾರ್ಪಣೆ: ರೋಹನ್ ಸಿಟಿ, ಇನ್ನಿತರ ಪ್ರಾಜೆಕ್ಟ್‌ಗಳ ಮೇಲೆ 10% ರಿಯಾಯಿತಿ

ಮಂಗಳೂರು: ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆ ಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಜನವರಿ 14ರಂದು ರೋಹನ್ ಕಾರ್ಪೊರೇಶನ್ ಯಶಸ್ವಿ 30 ವರ್ಷಗಳನ್ನು ಪೂರೈಸಿ, 31ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.

ಈ ಪ್ರಯುಕ್ತ ರೋಹನ್ ಸಿಟಿ, ರೋಹನ್ ಸ್ಕ್ವೇರ್, ರೋಹನ್ ಎಸ್ಟೇಟ್ಸ್ ಮತ್ತು ಇನ್ನಿತರ ಆಯ್ದ ಪ್ರಾಜೆಕ್ಟ್ ಗಳ (ಶರತ್ತುಗಳು ಅನ್ವಯಿಸಲಾಗಿದೆ) ಮೇಲೆ 10% ವಿಶೇಷ ರಿಯಾಯಿತಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಕೊಡುಗೆ ಜನವರಿ 31, 2024ರವರೆಗೆ ಇರುವುದು.

‘ರೋಹನ್ ಸಿಟಿ' ರೋಹನ್ ಕಾರ್ಪೊರೇಶನ್ ಇದರ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್‍ಮೆಂಟ್‍ಗಳನ್ನು ಒಳಗೊಂಡಿದೆ. ವಸತಿ ಆಯ್ಕೆಗಳು ಡ್ಯುಪ್ಲೆಕ್ಸ್, 6 ಬಿಎಚ್‍ಕೆ, 4 ಬಿಎಚ್‍ಕೆ, 1405 ರಿಂದ 1900 ಚದರ ಅಡಿಯ 3 ಬಿಎಚ್‍ಕೆ, 1075 ರಿಂದ 1135 ಚದರ ಅಡಿಯ 2 ಬಿಎಚ್‍ಕೆ ಮತ್ತು 700 ರಿಂದ 815 ಚದರ ಅಡಿಯ 1 ಬಿಎಚ್‍ಕೆ ಫ್ಲ್ಯಾಟುಗಳೊಂದಿಗೆ ವಿವಿಧ ಅಗತ್ಯಗಳನ್ನು ಪೂರೈಸುತ್ತವೆ. ವಸತಿ ಪ್ರದೇಶದ ಜೊತೆಗೆ, 2 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಒಟ್ಟು 284 ವಾಣಿಜ್ಯ ಮಳಿಗೆಗಳಿವೆ. ಯಾಂತ್ರೀಕೃತ ಪಾಕಿರ್ಂಗ್ ವ್ಯವಸ್ಥೆ ಯನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯ ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ. ಉನ್ನತವಾಗಿ ವಿನ್ಯಾಸಗೊಳಿಸಿದ ವಸತಿ ಮತ್ತು ವಾಣಿಜ್ಯ ಸ್ಥಳಗಳೊಂದಿಗೆ, ಆಧುನಿಕ ಪಾಕಿರ್ಂಗ್ ವ್ಯವಸ್ಥೆಯೊಂದಿಗೆ, ರೋಹನ್ ಸಿಟಿ ನಿವಾಸಿಗಳಿಗೆ ಉ‌ತ್ಕೃಷ್ಟ ಜೀವನ ನಡೆಸಲು ಅನುಕೂಲ ವಾತಾವರಣವನ್ನು ನೀಡುತ್ತದೆ ಮತ್ತು ವಾಣಿಜ್ಯ ಉದ್ಯಮಗಳಿಗೆ ವ್ಯಾಪಾರ ಕೇಂದ್ರವಾಗಿದೆ.

ರೋಹನ್ ಸಿಟಿ ಸಮುಚ್ಚಯದ ವೈಶಿಷ್ಟ್ಯಗಳು : • 2 ಹಂತಗಳಲ್ಲಿ 35000 ಚದರ ಅಡಿ ಹೈಪರ್ ಮಾರುಕಟ್ಟೆ • ವಾಣಿಜ್ಯ ಮಳಿಗೆಗಳಿಗೆ 2 ಎಸ್ಕಲೇಟರ್ ವ್ಯವಸ್ಥೆ • ವಸತಿ, ವಾಣಿಜ್ಯ, ಸೂಪರ್ ಮಾರ್ಕೆಟ್, ಹೊಟೇಲ್, ಅತ್ಯಾಧುನಿಕ ಕ್ಲಬ್ ಹಾಗೂ ಇನ್ನಿತರ ಸೌಲಭ್ಯಗಳು ಒಂದೇ ಸೂರಿನಡಿ • ಮಂಗಳೂರಿನ ಹೃದಯಭಾಗದಲ್ಲಿ ಅತೀ ಸಮಂಜಸ ಬೆಲೆಗಳಲ್ಲಿ ಲಕ್ಸುರಿ ಸೌಲಭ್ಯಗಳು • ಪ್ರಮುಖ ನ್ಯಾಶನಲ್ ಬ್ಯಾಂಕ್‍ಗಳಿಂದ ಪ್ರಾಜೆಕ್ಟ್ ಅಂಗೀಕೃತ • ತ್ವರಿತ ಸಾಲ ಸೌಲಭ್ಯ ಸೇವೆ • ಡೀಸೆಲ್ ಜನರೇಟರ್‍ಗಳೊಂದಿಗೆ 100% ಪವರ್ ಬ್ಯಾಕಪ್ • ಸ್ವಯಂಚಾಲಿತ ಪವರ್ ಚೇಂಜ್ ಓವರ್ ವ್ಯವಸ್ಥೆ • ಅತ್ಯಾಧುನಿಕ ಭದ್ರತಾ ವ್ಯವಸ್ಥೆ • ಎಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ವ್ಯವಸ್ಥೆ • ಹಸಿರುವನ, ಉದ್ಯಾನವನ • ಘನ ತ್ಯಾಜ್ಯ ಸಂಸ್ಕರಣಾ ಘಟಕ • ಸೌರ ಶಕ್ತಿ ಸಂಗ್ರಹ ಘಟಕ • ಲೈಟಿಂಗ್ ಆಟೊಮೇಷನ್ (ಮಂಗಳೂರಿನಲ್ಲಿ ಮೊದಲ ಬಾರಿಗೆ)

ಅಂತರಾಷ್ಟ್ರೀಯ ದರ್ಜೆಯ ಸಿಟಿ ಕ್ಲಬ್‍ನ ವಿಶೇಷತೆಗಳು : • ಸಂಪೂರ್ಣ ಹವಾನಿಯಂತ್ರಿತ, ವಿಶಾಲ ಎಂಟ್ರೆನ್ಸ್ ಲಾಬಿ • ಫ್ಯಾಮಿಲಿ ರೆಸ್ಟೋರೆಂಟ್ • ಕಾಫಿ ಶಾಪ್ • ಒಳಾಂಗಣ ಕ್ರೀಡೆ • ಬಾಸ್ಕೆಟ್ ಬಾಲ್ ಕೋರ್ಟ್ • ಬಾಡ್ಮಿಂಟನ್ ಕೋರ್ಟ್ • ವಿಡಿಯೋ ಗೇಮ್ಸ್ ವಲಯ • ಸುಸಜ್ಜಿತ ಜಿಮ್ • ಸ್ಪಾ, ಯುನಿಸೆಕ್ಸ್ ಸಲೂನ್ • ಆರ್ಯುವೇದಿಕ್ ವೆಲ್‍ನೆಸ್ ಸೆಂಟರ್ • 3ಡಿ ಥಿಯೇಟರ್ • ಮಲ್ಟಿ-ಪರ್ಪಸ್ ಹಾಲ್ • ಸ್ವಿಮ್ಮಿಂಗ್ ಪೂಲ್ • ಜಾಗಿಂಗ್ ಟ್ರ್ಯಾಕ್ • ಸೀನಿಯರ್ ಸಿಟಿಜನ್ ಪಾರ್ಕ್ • ಚಿಣ್ಣರ ಆಟದ ವಲಯ • ಸುಸಜ್ಜಿತ ಗ್ರಂಥಾಲಯ • ವಿದ್ಯಾರ್ಥಿ ಕಲಿಕಾ ಕೊಠಡಿ ಹಾಗೂ ಇನ್ನಿತರ ಸೌಕರ್ಯಗಳು.

ರೋಹನ್ ಮೊಂತೇರೊ - ಯಶಸ್ಸಿನ ರೂವಾರಿ : ರೋಹನ್ ಮೊಂತೇರೊ ಯುವ ಪ್ರಾಯದಲ್ಲೇ ರಿಯಲ್ ಎಸ್ಟೇಟ್ ಉದ್ಯ ಮಕ್ಕೆ ಹೆಜ್ಜೆಯನ್ನು ಇಟ್ಟಿದ್ದು, ಇಂದು ‘ರೋಹನ್ ಕಾಪೆರ್Çರೇಷನ್' ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಬೆಳೆದಿ ದ್ದಾರೆ. ವೃತ್ತಿಯಲ್ಲಿ ಅವರ ಬದ್ಧತೆ ಮತ್ತು ಪರಿಶ್ರಮದಿಂದ ವಿಸ್ತಾರವಾದ ರಿಯಲ್ ಎಸ್ಟೇಟ್ ಉದ್ಯಮದ ಸಂಸ್ಥೆಯನ್ನು ನಿರ್ಮಿಸಲು ಸಾಧ್ಯವಾಗಿದೆ. ರೋಹನ್ ಮೊಂತೇರೊ ನಿರ್ಮಾಪಕರಾಗಿ ಎಲ್ಲಾ ಕೆಲಸಗಳಲ್ಲೂ ಸೂಕ್ಷ್ಮತೆ, ಅಚ್ಚುಕಟ್ಟು ಮತ್ತು ಪೂರ್ಣತೆಯನ್ನು ಹೊಂದಿದ್ದು, ಗ್ರಾಹಕರ ಅಭಿಮಾನವನ್ನು ಗಳಿಸಿದ್ದಾರೆ. ರೋಹನ್ ಮೊಂತೇರೊ ಇವರ ನಾಯಕತ್ವದಲ್ಲಿ ಅವರ ನಿರ್ಮಾಣ ಸಂಸ್ಥೆ, ಮಂಗಳೂರು ನಗರದಲ್ಲಿ ಬೃಹತ್ ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಿ, ಜನಮನಗಳಲ್ಲಿ ನೆಲೆಸಿ, ಸಂತೃಪ್ತ ಗ್ರಾಹಕರನ್ನು ಹೊಂದಿದೆ. ಪ್ರಸ್ತುತ ಪಕ್ಷಿಕೆರೆಯಲ್ಲಿ ಮತ್ತು ಕುಲಶೇಖರದಲ್ಲಿ ರೋಹನ್ ಎಸ್ಟೇಟ್, ಸುರತ್ಕಲ್‍ನಲ್ಲಿ ರೋಹನ್ ಎನ್‍ಕ್ಲೇವ್ ಮತ್ತು ಅವೆನ್ಯೂ ಸಂಪೂರ್ಣಗೊಂಡಿದ್ದು, ಪಂಪ್‍ವೆಲ್ ಬಳಿಯ ಕಪಿತಾನಿಯೊದಲ್ಲಿನ ರೋಹನ್ ಸ್ಕ್ವೇರ್ ನಿರ್ಮಾಣದ ಕೊನೆಯ ಹಂತದಲ್ಲಿದೆ.

ಹೆಚ್ಚಿನ ವಿವರಗಳಿಗಾಗಿ ರೋಹನ್ ಸಿಟಿ, ಬಿಜೈ ಮುಖ್ಯರಸ್ತೆಯ ಕಛೇರಿ ಅಥವಾ ದೂರವಾಣಿ 9845490100 / 9845607725 / 9036392628 / 9845607724 ಸಂಖ್ಯೆಗಳನ್ನು ಸಂಪರ್ಕಿಸಬಹುದು ಅಥವಾ www.rohancity.in / www.rohancorporation.inಗೆ ಭೇಟಿ ನೀಡಬಹುದಾಗಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X