Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಿನಿ ಒಲಿಂಪಿಕ್ ಕ್ರೀಡಾಕೂಟ: ಟೆಕ್ವಾಂಡೊ...

ಮಿನಿ ಒಲಿಂಪಿಕ್ ಕ್ರೀಡಾಕೂಟ: ಟೆಕ್ವಾಂಡೊ ಸ್ಪರ್ಧೆಗೆ ದ.ಕ. ಜಿಲ್ಲೆಯಿಂದ 5 ಮಂದಿ ಕ್ರೀಡಾಪಟುಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ21 Oct 2025 9:26 PM IST
share
ಮಿನಿ ಒಲಿಂಪಿಕ್ ಕ್ರೀಡಾಕೂಟ: ಟೆಕ್ವಾಂಡೊ ಸ್ಪರ್ಧೆಗೆ ದ.ಕ. ಜಿಲ್ಲೆಯಿಂದ 5 ಮಂದಿ ಕ್ರೀಡಾಪಟುಗಳ ಆಯ್ಕೆ

ಮಂಗಳೂರು , ಅ.21: ಮುಂದಿನ ನವೆಂಬರ್ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ 2025ರ 4ನೇ ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ 5 ಮಂದಿ ಟೆಕ್ವಾಂಡೊ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.

35 ಕೆಜಿಗಿಂತ ಕೆಳಗಿನ ವಿಭಾಗದಲ್ಲಿ ಸುರತ್ಕಲ್ ಕೋಡಿಕೆರೆ ನಿವಾಸಿ ಆದರ್ಶ್ (ಮಹೇಶ್ ಹನುಮಪ್ಪ-ವಿಜಯಲಕ್ಷ್ಮಿ ದಂಪತಿಯ ಪುತ್ರ), 39 ಕೆ.ಜಿ ವಿಭಾಗದಲ್ಲಿ ಬೈಕಂಪಾಡಿ ನಿವಾಸಿ ಆಶಿಶ್ ಧಾಮಿ (ಲಲಿತ್ ಧಾಮಿ-ಲಕ್ಷ್ಮೀ ಧಾಮಿ ದಂಪತಿಯ ಪುತ್ರ), 38 ಕೆಜಿ ಕೆಳಗಿನ ವಿಭಾಗದಲ್ಲಿ ವಿಟ್ಲ ನಿವಾಸಿ ರಿಫಾ ಫಾತಿಮಾ (ಅಬ್ದುಸ್ಸಲಾಂ ಪಿ-ಅನೀಶಾ ಬಿಕೆ ದಂಪತಿಯ ಪುತ್ರಿ), ಕುಳಾಯಿ ನಿವಾಸಿ ಮುಹಮ್ಮದ್ ಶಿಮಾಕ್ ಅಲಿ (ಸಿರಾಜ್-ನಸೀಮಾ ದಂಪತಿಯ ಪುತ್ರ) ಹಾಗೂ 31 ಕೆಜಿ ವಿಭಾಗದಲ್ಲಿ ನಂದಾವರ ನಿವಾಸಿ ಮುಹಮ್ಮದ್ ಶಯಾನ್ (ಅಬ್ದುಲ್ ಶಮೀರ್-ಯಾಸ್ಮೀನ್ ದಂಪತಿಯ ಪುತ್ರ) ಅವರು ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ.

ಕರ್ನಾಟಕ ಒಲಿಂಪಿಕ್ ಎಸೋಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನವೆಂಬರ್ 3 ರಿಂದ 9ರವರೆಗೆ ಈ ಮಿನಿ ಒಲಿಂಪಿಕ್ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ಕ್ರೀಡಾಪಟುಗಳನ್ನು ಅವರ ಅತ್ಯುತ್ತಮ ಪ್ರದರ್ಶನ ಮತ್ತು ಕ್ರೀಡೆಯ ಬದ್ಧತೆಯ ಆಧಾರದ ಮೇಲೆ ಈ ಆಯ್ಕೆ ಮಾಡಲಾಗಿದೆ. ಈ ಕ್ರೀಡಾಪಟುಗಳು ದಕ್ಷಿಣ ಕನ್ನಡ ಜಿಲಾ ತಂಡದಲ್ಲಿ ಸ್ಪರ್ಧಿಸಲಿದ್ದಾರೆ.

ದಕ್ಷಿಣ ಕನ್ನಡ ಟೆಕ್ವಾಂಡೊ ಎಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಇಸಾಕ್ ಇಸ್ಮಾಯೀಲ್ ನಂದಾವರ ಹಾಗೂ ಕೋಚ್ ಮೆಹುಲ್ ಬಂಗೇರಾ ಅವರ ನೇತೃತ್ವದಲ್ಲಿ ಎಕ್ಸ್‌ಟ್ರೀಂ ಫಿಟ್ ಆಂಡ್ ಫೈಟ್ ಕ್ಲಬ್ ಸಂಸ್ಥೆಯಲ್ಲಿ ಕ್ರೀಡಾಪಟು ಗಳು ತರಬೇತಿ ಪಡೆದಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಅಧಿಕಾರಿ ಪ್ರದೀಪ್ ಡಿ ಸೋಜ ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X