Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಳೇ ನಾಣ್ಯ ಖರೀದಿಸುವ ಸೋಗಿನಲ್ಲಿ 58.26...

ಹಳೇ ನಾಣ್ಯ ಖರೀದಿಸುವ ಸೋಗಿನಲ್ಲಿ 58.26 ಲಕ್ಷ ರೂ. ವಂಚನೆ ಆರೋಪ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ8 Jan 2025 10:10 PM IST
share
ಹಳೇ ನಾಣ್ಯ ಖರೀದಿಸುವ ಸೋಗಿನಲ್ಲಿ 58.26 ಲಕ್ಷ ರೂ. ವಂಚನೆ ಆರೋಪ: ಪ್ರಕರಣ ದಾಖಲು

ಮಂಗಳೂರು, ಜ.8: ಹಳೇ ನಾಣ್ಯ ಖರೀದಿಸುವ ಸೋಗಿನಲ್ಲಿ ವ್ಯಕ್ತಿಯೊಬ್ಬ ಕಾವೂರಿನ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ 58,26,399 ರೂ.ಗಳನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ವರದಿಯಾಗಿದೆ.

ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಫೇಸ್‌ಬುಕ್ ನೋಡುತ್ತಿದ್ದಾಗ ಅದರದಲ್ಲಿ ಹಳೇ ನಾಣ್ಯಗಳನ್ನು ಖರೀದಿಸಿ ಹೆಚ್ಚಿನ ಹಣ ನೀಡಲಾಗುವುದು ಎಂಬ ಜಾಹೀರಾತು ಗಮನಿಸಿದ್ದರು.ಅದರಂತೆ ಅವರಲ್ಲಿದ್ದ 15 ಹಳೇ ನಾಣ್ಯಗಳ ಫೋಟೋ ತೆಗೆದು ಜಾಹೀರಾತಿನಲ್ಲಿದ್ದ ಮೊಬೈಲ್ ನಂಬರ್‌ಗೆ ವಾಟ್ಸಾಪ್ ಕಳುಹಿಸಿದ್ದಾರೆ. ಅಪರಿಚಿತ ವ್ಯಕ್ತಿ ಹಳೇ ನಾಣ್ಯ ಖರೀದಿ ಮಾಡಿ 49 ಸಾವಿರ ರೂ. ನೀಡುವುದಾಗಿ ತಿಳಿಸಿದ್ದಾನೆ. ಇದನ್ನು ಒಪ್ಪಿಕೊಂಡ ದೂರುದಾರರು ಆತ ಹೇಳಿದಂತೆ ಆರ್‌ಬಿಐ ನೋಂದಣಿ ಮಾಡಲು 750 ರೂ., ಜಿಎಸ್ಟಿ ಪ್ರೊಸೆಸಿಂಗ್‌ಗಾಗಿ 17,500 ರೂ., ಇನ್ಸುರೆನ್ಸ್ ಶುಲ್ಕ 94,500 ರೂ, ಟಿಡಿಎಸ್ 49,499, ಜಿಪಿಎಸ್ ಶುಲ್ಕ 71,500 ರೂ., ಐಟಿಆರ್ ಶುಲ್ಕ 39,990, ಆರ್‌ಬಿಐ ನೋಟಿಸ್ ಪೆಂಡಿಂಗ್ ಶುಲ್ಕ 3,50,000 ರೂ., ಹಣ ಪಾವತಿಸುವಂತೆ ಹೇಳಿದ್ದಾನೆ. ಅದರಂತೆ ದೂರುದಾರರು ತಮ್ಮ ಕೆನರಾ ಬ್ಯಾಂಕ್ ಮತ್ತು ಕರ್ಣಾಟಕ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಮಾಡಿದ್ದಾರೆ.

ನಂತರ ಡಿ.15ರಂದು ದೂರುದಾರರಿಗೆ ಮುಂಬೈ ಸೈಬರ್ ಪೊಲೀಸ್ ಕಮಿಶನರ್ ಹೆಸರಲ್ಲಿ ಕರೆ ಬಂದಿದೆ. ಆರ್‌ಬಿಐನಿಂದ ನೋಟಿಸ್ ಬಂದಿದ್ದು, ನಿಮ್ಮನ್ನು ಬಂಧಿಸಲಾಗುವುದು ಎಂದು ಬೆದರಿಸಿದ್ದಾನೆ. ಇದಕ್ಕಾಗಿ ಆರ್‌ಬಿಐ ಮಾರ್ಗಸೂಚಿ ಪ್ರಕಾರ 12,55,000 ರೂ. ಪಾವತಿಸುವಂತೆ ತಿಳಿಸಿದ್ದಾನೆ. ಅದರಂತೆ ಆತ ತಿಳಿಸಿದ ಬ್ಯಾಂಕ್ ಖಾತೆಗಳಿಗೆ 9 ಲಕ್ಷ ರೂ. ವರ್ಗಾ ವಣೆ ಮಾಡಿದ್ದಾರೆ. ಆಗ ಸಂಶಯದಿಂದ ಪ್ರಶ್ನಿಸಿದಾಗ ಆತ ಗದರಿಸಲು ಆರಂಭಿಸಿದ್ದಾನೆ. 2024 ನ.25ರಿಂದ ಡಿ.30ರ ತನಕ ಆರೋಪಿಯು ವಿವಿಧ ಸಂಖ್ಯೆಗಳಿಂದ ಕರೆ ಮಾಡಿ ಹಣ ಪಾವತಿಸುವಂತೆ ತಿಳಿಸಿ, ಹಂತ ಹಂತವಾಗಿ 58,26,399 ರೂ. ತಮ್ಮ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ಮೋಸ ಮಾಡಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X