Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆ: ಎಸೆಸೆಲ್ಸಿಯಲ್ಲಿ 7...

ದ.ಕ. ಜಿಲ್ಲೆ: ಎಸೆಸೆಲ್ಸಿಯಲ್ಲಿ 7 ಮಂದಿಗೆ ತಲಾ 624 ಅಂಕ

ವಾರ್ತಾಭಾರತಿವಾರ್ತಾಭಾರತಿ2 May 2025 5:34 PM IST
share
ದ.ಕ. ಜಿಲ್ಲೆ: ಎಸೆಸೆಲ್ಸಿಯಲ್ಲಿ 7 ಮಂದಿಗೆ ತಲಾ 624 ಅಂಕ

ಮಂಗಳೂರು, ಮೇ 2: ದ.ಕ. ಜಿಲ್ಲೆಯ ಏಳು ಮಂದಿ ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ ತಲಾ 624 ಅಂಕಗಳನ್ನು ಗಳಿಸಿದ್ದು, ರಾಜ್ಯದಲ್ಲಿ ದ್ವಿತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ.

ಸುಳ್ಯ ಜೂನಿಯರ್ ಕಾಲೇಜಿನ ಸ್ರುಜನಾದಿತ್ಯ ಶೀಲಾ ಕೆ., ಮಂಗಳೂರು ಡೊಂಗರಕೇರಿ ಕೆನರಾ ಹೈಸ್ಕೂಲ್‌ನ ಶ್ರೀಲಕ್ಷ್ಮಿ ಬಿ. ಪೈ, ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿನ್ಮಯಿ ಎಲ್., ಸುಲ್ಯದ ಭಗವಾನ್ ಸತ್ಯಸಾಯಿ ಎಚ್‌ಎಸ್‌ಶಾಲೆಯ ಕುನಾಲ್ ರವಿತೇಜ್, ಪುತ್ತೂರು ಕಾಣಿಯೂರಿನ ಪ್ರಗತಿ ಹೈಸ್ಕೂಲ್‌ನ ಹಂಸಿಕಾ, ಸುಳ್ಯ ಬ್ಲೆಸ್ಡ್ ಕುರಿಯಾಕೋಸ್ ಹೈಸ್ಕೂಲ್‌ನ ಕೆ.ಜಿ. ಚಿರಸ್ವಿ, ಮೂಡಬಿದ್ರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಹೈಸ್ಕೂಲ್‌ನ ಸಾನ್ನಿಧ್ಯ ರಾವ್ ತಲಾ 624 ಅಂಕಗಳನ್ನು ಗಳಿಸಿದ್ದಾರೆ.

ದ.ಕ: 148 ಶಾಲೆಗಳಿಗೆ ಶೇ. 100 ಫಲಿತಾಂಶ

ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ದ.ಕ. ಜಿಲ್ಲೆಯ ಒಟ್ಟು 148 ಶಾಲೆಗಳು ಶೇ. 100 ಫಲಿತಾಂಶ ದಾಖಲಿಸಿವೆ.

ಬಂಟ್ವಾಳ ಮತ್ತು ಮಂಗಳೂರು ದಕ್ಷಿಣದ ತಲಾ 22 ಶಾಲೆಗಳು, ಬೆಳ್ತಂಗಡಿ, ಮಂಗಳೂರು ಉತ್ತರದ ತಲಾ 27 ಶಾಲೆಗಳು, ಮೂಡಬಿದಿರೆಯ 8, ಪುತ್ತೂರಿನ 29, ಸುಳ್ಯದ 13 ಶಾಲೆಗಳು ಶೇ. 100 ಫಲಿತಾಂಶ ದಾಖಲಿಸಿವೆ.

ಸರಕಾರಿ ಶಾಲೆಗಳಿಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಶೇ 87.56 ಫಲಿತಾಂಶ ದಾಖಲಾಗಿದೆ. ಸರಕಾರಿ ಶಾಲೆಗಳಿಂದ ಪರೀಕ್ಷೆ ಬರೆದ ಒಟ್ಟು 8507 ವಿದ್ಯಾರ್ಥಿಗಳಲ್ಲಿ 7449 ವಿದ್ಯಾರ್ಥಿಗಳು ಉತ್ತೀರ್ಣರಾ ಗಿದ್ದಾರೆ. ಬಂಟ್ವಾಳದಲ್ಲಿ ಶೇ. 84.27, ಬೆಳ್ತಂಗಡಿಯಲ್ಲಿ ಶೇ. 92.67, ಮಂಗಳೂರು ಉತ್ತರದಲ್ಲಿ ಶೇ. 86.23, ಮಂಗಳೂರು ದಕ್ಷಿಣದಲ್ಲಿ ಶೇ. 82.06, ಮೂಡಬಿದ್ರೆಯಲ್ಲಿ ಶೇ. 87.46, ಪುತ್ತೂರಿನಲ್ಲಿ ಶೇ. 90.87 ಹಾಗೂ ಸುಳ್ಯದ ಸರಕಾರಿ ಶಾಲೆಗಳಲ್ಲಿ ಶೇ. 87.45 ಫಲಿತಾಂಶ ದಾಖಲಾಗಿದೆ.

ಅನುದಾನಿತ ಶಾಲೆಗಳಿಗೆ ಸಂಬಂಧಿಸಿ ಜಿಲ್ಲೆಯಲ್ಲಿ ಶೇ. 89.76 ಫಲಿತಾಂಶ ದಾಖಲಾಗಿದೆ. ಅನುದಾನ ರಹಿತ ಶಾಲೆಗಳಿಂದ ಒಟ್ಟು 7360 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆದಿದ್ದರೆ, 6849 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಂಟ್ವಾಳದಲ್ಲಿ ಶೇ. 85.02, ಬೆಳ್ತಂಗಡಿ ಶೇ. 88.17, ಮಂಗಳೂರು ಉತ್ತರ ಶೇ. 90.78, ಮಂಗಳೂರು ದಕ್ಷಿಣ ಶೇ. 90.05, ಮೂಡಬಿದ್ರೆಯಲ್ಲಿ ಶೇ. 87.07, ಪುತ್ತೂರಿನಲ್ಲಿ ಶೇ. 93.29, ಸುಳ್ಯದಲ್ಲಿ ಶೇ. 91.91 ಫಲಿತಾಂಶ ದಾಖಲಾಗಿದೆ.

ಅನುದಾನರಹಿತ ಶಾಲೆಗಳಲ್ಲಿ ಜಿಲ್ಲೆಯಲ್ಲಿ ಶೇ. 94.59 ಫಲಿತಾಂಶ ದಾಖಲಾಗಿದ್ದು, ಪರೀಕ್ಷೆ ಬರೆದ 11659 ವಿದ್ಯಾರ್ಥಿಗಳಲ್ಲಿ 11028 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಂಟ್ವಾಳ ಶೇ. 92.21, ಬೆಳ್ತಂಗಡಿ 95.76, ಮಂಗಳೂರು ಉತ್ತರದಲ್ಲಿ ಶೇ. 94.23, ಮಂಗಳೂರು ದಕ್ಷಿಣದಲ್ಲಿ ಶೇ. 92.07, ಮೂಡಬಿದ್ರೆಯಲ್ಲಿ 97.55, ಪುತ್ತೂರಿನಲ್ಲಿ ಶೇ. 96.89, ಸುಳ್ಯದಲ್ಲಿ 98.59 ಫಲಿತಾಂಶ ದಾಖಲಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X