Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಂಚನ ಹೋಂಡಾದಲ್ಲಿ 10ನೇ ವರ್ಷದ...

ಕಾಂಚನ ಹೋಂಡಾದಲ್ಲಿ 10ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಮೆಗಾ ಸೇಲ್

ಹೋಂಡಾ ದ್ವಿಚಕ್ರ ವಾಹನದೊಂದಿಗೆ 10 ಆಕರ್ಷಕ ಕೊಡುಗೆಗಳನ್ನು ಪಡೆಯಬಹುದಾದ ಸುವರ್ಣಾವಕಾಶ

ವಾರ್ತಾಭಾರತಿವಾರ್ತಾಭಾರತಿ25 Sept 2023 9:48 PM IST
share
ಕಾಂಚನ ಹೋಂಡಾದಲ್ಲಿ 10ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಮೆಗಾ ಸೇಲ್

ಮಂಗಳೂರು : ಕರಾವಳಿಯಾದ್ಯಂತ ಹಲವು ವರ್ಷಗಳಿಂದ ವಾಹನ ಮಾರಾಟ ಹಾಗೂ ಸೇವೆಯಲ್ಲಿ ಅಗ್ರ ಸ್ಥಾನದಲ್ಲಿದ್ದು ಗ್ರಾಹಕರಿಗೆ ತೃಪ್ತಿದಾಯಕ ಸೇವೆಯನ್ನು ನೀಡುತ್ತಿರುವ ಹಾಗೂ ಅಪಾರ ಅನುಭವ ಹೊಂದಿರುವ ಕಾಂಚನ ಮೋಟಾರ್ಸ್‍ನ ಅಂಗ ಸಂಸ್ಥೆ ಕಾಂಚನ ಹೋಂಡಾವು ದ.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ದ್ವಿಚಕ್ರ ವಾಹನ ಮಾರಾಟ ಮಾಡುವ ಡೀಲರ್ ಆಗಿದೆ. ಇದೀಗ 10ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ತಮ್ಮ ಅತ್ಯಮೂಲ್ಯ ಗ್ರಾಹಕರಿಗೆ ಹೋಂಡಾ ದ್ವಿಚಕ್ರ ವಾಹನ ವನ್ನು ಖರೀದಿಸಿದಲ್ಲಿ 10 ಆಕರ್ಷಕ ಕೊಡುಗೆಗಳನ್ನು ನೀಡುತ್ತಿದ್ದಾರೆ.

ಕಾಂಚನ ಹೋಂಡಾ ಸಂಸ್ಥೆಯು 2 ಲಕ್ಷಕ್ಕಿಂತಲೂ ಹೆಚ್ಚಿನ ಗ್ರಾಹಕರನ್ನು ಹೊಂದಿದ್ದು ಇದೀಗ 10ನೇ ವರ್ಷದ ಸಂಭ್ರ ಮಾಚರಣೆಯ ಪ್ರಯುಕ್ತ ಮೊದಲ 6 ಸಾವಿರ ಗ್ರಾಹಕರಿಗೆ ವೆಚ್ಚ ರಹಿತ 6 ವರ್ಷಗಳ ವಿಸ್ತೃತ ವ್ಯಾರಂಟಿಯನ್ನು ನೀಡಲಿ ದ್ದಾರೆ ಹಾಗೂ ದ್ವಿಚಕ್ರ ವಾಹನಗಳ ಬಿಡಿಭಾಗಗಳ ಮೇಲೆ ಶೇ. 50ರಷ್ಟು ರಿಯಾಯಿತಿಯೂ ಲಭ್ಯವಿದೆ.

ಗ್ರಾಹಕರು ಯಾವುದೇ ದ್ವಿಚಕ್ರ ವಾಹನವನ್ನು ಖರಿದಿಸುವ ಮುನ್ನ ಕಾಂಚನ ಹೋಂಡಾ ಶೋರೂಂಗೆ ಭೇಟಿ ನೀಡಿ. ಇಲ್ಲಿ ನಗರದಲ್ಲೇ ಅತೀ ಕಡಿಮೆ ಬೆಲೆಯಲ್ಲಿ ದ್ವಿಚಕ್ರ ವಾಹನವನ್ನು ತಮ್ಮದಾಗಿಸುವ ಭರವಸೆಯನ್ನು ಕಾಂಚನ ಹೋಂಡಾ ನೀಡು ತ್ತದೆ. ದಕ್ಷಿಣ ಕನ್ನಡದಲ್ಲಿ ನಮ್ಮ ಬೆಲೆ ಅತ್ಯಂತ ಕಡಿಮೆ. ಇದಲ್ಲದೆ ಕೇವಲ 10 ರೂ.ಗಳ ಡೌನ್ ಪೇಮೆಂಟ್ ಸೌಲಭ್ಯ, ಕನಿಷ್ಠ 2,479 ರೂ.ಗಳ ಇಎಂಐ, 5000 ರೂ. ಮೌಲ್ಯದ ಬ್ರಾಂಡೆಡ್ ರೈನ್‍ಕೋಟ್, ಐದು ವರ್ಷಗಳು/ 60 ತಿಂಗಳ ಸಾಲ ಅವಧಿ, 15 ಲಕ್ಷ ರೂ.ಗಳ ರೈಡರ್ಸ್ ಇನ್ಸೂರೆನ್ಸ್, ಕೊಡೆ ಹಾಗೂ ಹೆಲ್ಮೆಟ್‍ಗಳನ್ನು ಉಚಿತವಾಗಿ ಪಡೆಯುವ ಅವಕಾಶವನ್ನು ಗ್ರಾಹಕರು ಪಡೆಯಲಿದ್ದಾರೆ.

ಗ್ರಾಹಕರು ತಮ್ಮ ಯಾವುದೇ ಹಳೇ ದ್ವಿಚಕ್ರ ವಾಹನವನ್ನು ಹೋಂಡಾ ದ್ವಿಚಕ್ರ ವಾಹನದೊಂದಿಗೆ ವಿನಿಮಯಿಸಿ ತಮ್ಮ ಹಳೇ ದ್ವಿಚಕ್ರ ವಾಹನಕ್ಕೆ ಮಾರುಕಟ್ಟೆಗಿಂತ ಹೆಚ್ಚಿನ ಮೌಲ್ಯವನ್ನು ಪಡೆಯಬಹುದು ಹಾಗೂ ರೂ. 5000 ವರೆಗೆ ವಿನಿಮಯ ಬೋನಸ್‍ನ್ನೂ ಪಡೆಯಬಹುದಾಗಿದೆ.

ಅತೀ ಕಡಿಮೆ ದಾಖಲಾತಿಗಳೊಂದಿಗೆ ಸ್ಥಳದಲ್ಲೇ ಸಾಲ ಸೌಲಭ್ಯವನ್ನು ಕಲ್ಪಿಸಿ ಕೊಡಲಾಗುವುದು. ಈ ಕೊಡುಗೆಗಳು ಹೋಂಡಾ ಆಕ್ವೀವಾ 6ಜಿ, ಡಿಯೋ 125, ಆಕ್ವೀವಾ ಸ್ಮಾರ್ಟ್, ಯುನಿಕಾರ್ನ್, ಶೈನ್100, ಶೈನ್125, ಸಿಡಿ110, ಎಸ್‍ಪಿ 125 ಹಾಗೂ ಎಸ್‍ಪಿ 160ಯ ವಿವಿಧ ಮೋಡೆಲ್‍ಗಳಿಗೆ ಲಭ್ಯವಿದೆ.

ಗ್ರಾಹಕರೆ, ಕಾಂಚನ ಹೋಂಡಾ 10ನೇ ವರ್ಷದ ಸಂಭ್ರಮಾಚರಣೆಯ ರಿಯಾಯಿತಿ ಪ್ರಯುಕ್ತ ನಮ್ಮಲ್ಲಿ ವಿವಿಧ ಸೇವಾ ಕೊಡುಗೆಗಳು ಲಭ್ಯವಿದೆ. ಮೊದಲ 10,000 ಗ್ರಾಹಕರಿಗೆ ವೆಚ್ಚ ರಹಿತ ಲೇಬರ್, 1 ಗಂಟೆಯ ಎಕ್ಸ್‌ಪ್ರೆಸ್ ಸೇವೆ, ಮೆಗಾ ವಾರೆಂಟಿ ಕ್ಯಾಂಪ್, ವಾರೆಂಟೇಬಲ್ ಬಿಡಿಭಾಗಗಳ ಉಚಿತ ಬದಲಾವಣೆ, ಇಂಜಿನ್ ಆಯಿಲ್, ಡೀಸೆಲ್ ವಾಶ್, 3ಎಮ್ ಪೋಲಿಷ್ ರೂ.499 . ಜೊತೆಗೆ ಸಂಪೂರ್ಣ ಸೇವೆಯನ್ನು ಪಡೆಯಿರಿ. ನಮ್ಮಲ್ಲಿ ಬಿಡಿಭಾಗಗಳು ಕಡಿಮೆ ಬೆಲೆಗೆ ಲಭ್ಯವಿದೆ. ಸ್ಕೂಟರ್ ಬ್ಯಾಟರಿ ರೂ.999, ಸ್ಕೂಟರ್ ಟೈರ್ ರೂ.1199ಕ್ಕೆ ಪಡೆಯಿರಿ (ಬೆಲೆಯು ಎಲ್ಲಾ ತೆರಿಗೆಗಳು ಮತ್ತು ಫಿಟ್ಟಿಂಗ್ ಶುಲ್ಕಗಳನ್ನು ಒಳಗೊಂಡಿದೆ)

ಗ್ರಾಹಕರು ಹೋಂಡಾ ದ್ವಿಚಕ್ರ ವಾಹನಗಳ ಆಫರ್ ಹಾಗೂ ಟೆಸ್ಟ್ ರೈಡ್‍ಗಾಗಿ ಇಂದೇ ಜಿಲ್ಲೆಯ ಮಂಗಳೂರು, ಕಾವೂರು, ತೊಕ್ಕೊಟ್ಟು, ಬಿ.ಸಿ. ರೋಡ್, ಸಿದ್ಧಕಟ್ಟೆ, ವಿಟ್ಲ, ಮುಡಿಪು ಹಾಗೂ ಮಾಣಿ ಶಾಖೆಗಳನ್ನು ಸಂಪರ್ಕಿಸಬಹುದು ಅಥವಾ ಇಂದೇ 9355870210ಗೆ ಕರೆಮಾಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X