ಮಂಗಳೂರು, ಜೂ.10: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.13ರಂದು ಬೆಳಗ್ಗೆ 9ಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12:45ಕ್ಕೆ ಹೈದರಾಬಾದ್ಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.