Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರತಿ ಟನ್‌ಗೆ 150 ರೂ. ಬಾಡಿಗೆ ಏರಿಕೆ...

ಪ್ರತಿ ಟನ್‌ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಟ್ರಕ್ ಓನರ್ಸ್ ಅಸೋಸಿಯೇಶನ್

ವಾರ್ತಾಭಾರತಿವಾರ್ತಾಭಾರತಿ29 Sept 2023 9:57 PM IST
share
ಪ್ರತಿ ಟನ್‌ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಟ್ರಕ್ ಓನರ್ಸ್ ಅಸೋಸಿಯೇಶನ್

ಮಂಗಳೂರು, ಸೆ.29:ಕಲ್ಲಿದ್ದಲು ಬಾಡಿಗೆ ದರ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಲಾರಿ ಯೂನಿಯನ್ ನಡೆಸುತ್ತಿದ್ದ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಗಿದೆ.

ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಲಾರಿ ಯೂನಿಯನ್ ಹಾಗೂ ಟ್ರಾನ್ಸ್‌ಪೋರ್ಟರ್ಸ್ ಮಧ್ಯೆ ಶುಕ್ರವಾರ ಏರ್ಪಟ್ಟ ಸಂಧಾನ ಸಭೆಯಲ್ಲಿ ಈ ನಿರ್ದಾರ ಕೈಗೊಳ್ಳಲಾಯಿತು.

ಈ ಸಂದರ್ಭ ಮಾತನಾಡಿದ ದ.ಕ. ಟ್ರಕ್ ಓನರ್ಸ್ ಅಸೋಸಿಯೇಶನ್ (ರಿ)ನ ಅಧ್ಯಕ್ಷ ಸುಶಾಂತ್ ಶೆಟ್ಟಿ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ದರ ಏರಿಕೆಯ ಬಗ್ಗೆ ಬೇಡಿಕೆಗಳಿದ್ದರೂ ಲಾರಿ ಮಾಲಕರಿಗೆ ನ್ಯಾಯ ದೊರಕಿರಲಿಲ್ಲ. ಮುಷ್ಕರ ಘೋಷಿಸುವ ಸಂದರ್ಭ ತಲಾ 100 ರೂ. ಹೆಚ್ಚಿಸುವ ಭರವಸೆಯನ್ನು ಟ್ರಾನ್ಸ್‌ಪೋರ್ಟರ್ಸ್ ನೀಡಿದ್ದರು. ಶುಕ್ರವಾರ ಬೆಳಗ್ಗೆ ಡಿಸಿ ಸಮ್ಮುಖ ನಡೆದ ಸಂಧಾನ ಸಭೆಯಲ್ಲಿ 150 ರೂ. ಏರಿಸಲು ಸೂಚಿಸಿದ್ದಾರೆ. ಅದರಂತೆ 3 ದಿನದೊಳಗೆ ಬಾಡಿಗೆ ಏರಿಸುವ ಭರವಸೆ ಸಿಕ್ಕಿದೆ. ಹಾಗಾಗಿ ಮುಷ್ಕರ ಕೈ ಬಿಟ್ಟಿದ್ದೇವೆ ಎಂದರು.

ಕೊಪ್ಪಳ ಭಾಗಕ್ಕೆ ಪ್ರತಿ ಟನ್‌ಗೆ ಕನಿಷ್ಠ ಸಾಗಾಟ ಬಾಡಿಗೆಯು 1,050 ರೂ. ಹಾಗೂ ಬಳ್ಳಾರಿ ಕಡೆಗೆ 1,100 ರೂ. ಆಗಿದ್ದು, ಈ ಬಾಡಿಗೆಗೆ ಇದೀಗ ತಲಾ 150 ರೂ. ಏರಿಸಲಾಗುತ್ತದೆ. ಇದರಿಂದ ಲಾರಿ ಮಾಲಕರಿಗೆ ನ್ಯಾಯ ದೊರಕಿಸಿದಂತಾಗುತ್ತದೆ ಎಂದರು.

ಸಭೆಯಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಜಿಲ್ಲಾ ಎಸ್ಪಿ ಋಷ್ಯಂತ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X