Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು- ಉಪ್ಪಿನಂಗಡಿ ರಸ್ತೆಗೆ 20...

ಪುತ್ತೂರು- ಉಪ್ಪಿನಂಗಡಿ ರಸ್ತೆಗೆ 20 ಕೋ.ರೂ. ಅನುದಾನ: ಶಾಸಕ ಅಶೋಕ್ ಕುಮಾರ್ ರೈ

ವಾರ್ತಾಭಾರತಿವಾರ್ತಾಭಾರತಿ30 Sept 2023 10:56 PM IST
share
ಪುತ್ತೂರು- ಉಪ್ಪಿನಂಗಡಿ ರಸ್ತೆಗೆ 20 ಕೋ.ರೂ. ಅನುದಾನ: ಶಾಸಕ ಅಶೋಕ್ ಕುಮಾರ್ ರೈ

ಉಪ್ಪಿನಂಗಡಿ: ಪುತ್ತೂರು- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಚತುಷ್ಪಥ ಕಾಮಗಾರಿಗೆ 20 ಕೋಟಿ ರೂ. ಹಣ ಬಿಡುಗಡೆ ಯಾಗಿದ್ದು, ಬೇರಿಕೆಯಿಂದ ಎಂಆರ್‍ಪಿಎಲ್ ಪೆಟ್ರೋಲ್ ಪಂಪ್‍ವರೆಗಿನ ರಸ್ತೆ ಕಾಮಗಾರಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮಳೆ ನಿಂತ ಕೂಡಲೇ ಕಾಮಗಾರಿ ಆರಂಭಿಸಲಾಗುವುದು. ಅಲ್ಲಿಂದ ಮುಂದಿನ ಹಂತದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದರು.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬೇರಿಕೆಯಿಂದ ಎಂಆರ್‍ಪಿಎಲ್ ಪೆಟ್ರೋಲ್‍ಪಂಪ್‍ವರೆಗಿನ ಕಾಮಗಾರಿ ಸೇರಿದಂತೆ ಅದರ ಮುಂದುವರಿದ ಭಾಗಕ್ಕೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ 20 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಬೇರಿಕೆಯಿಂದ ಎಂಆರ್‍ಪಿಎಲ್ ಪೆಟ್ರೋಲ್‍ಪಂಪ್‍ವರೆಗಿನ ಕಾಮಗಾರಿ ಹಾಗೂ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿಯವರೆಗೆ ಚತುಷ್ಪಥ ರಸ್ತೆಯನ್ನು ನಿರ್ಮಿಸಲಾಗುವುದು ಹಾಗೂ ಈಗಾಗಲೇ ಬಾಕಿಯುಳಿ ದಿರುವ ಸೇಡಿಯಾಪು- ವಿನಾಯಕನಗರ (ಮಹಿಷಮರ್ದಿನಿ ದೇವಸ್ಥಾನ ದ್ವಾರದ ಬಳಿ) ತನಕ ಹಾಗೂ ಬೊಳುವಾರು- ಹಾರಾಡಿವರೆಗೆ ಚತುಷ್ಪಥ ರಸ್ತೆಯನ್ನು ನಿರ್ಮಾಣ ಮಾಡಲಾಗುವುದು. ಬಳಿಕ ಬೊಳುವಾರಿನಿಂದ 34 ನೆಕ್ಕಿಲಾಡಿಯವರೆಗೆ ಚತುಷ್ಪಥ ರಸ್ತೆಯ ಮಧ್ಯದಲ್ಲಿ ದಾರಿ ದೀಪಗಳನ್ನು ಅಳವಡಿಸಲಾಗುವುದು. ರಸ್ತೆ ಕಾಮಗಾರಿ ಆರಂಭವಾಗದಿದ್ದರೂ ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದವರಿಗೆ ಅವರ ವ್ಯಾಪ್ತಿಯಲ್ಲಿ ರಸ್ತೆಯಲ್ಲಿರುವ ಹೊಂಡ- ಗುಂಡಿಗಳನ್ನು ಮುಚ್ಚಿ ರಸ್ತೆಯ ನಿರ್ವಹಣೆಯನ್ನು ನೋಡಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ. ಮಳೆಯ ಕಾರಣದಿಂದ ಇದು ಸ್ವಲ್ಪ ವಿಳಂಬ ವಾಗಿದೆ. ಮಳೆ ನಿಂತ ಕೂಡಲೇ ಚತುಷ್ಪಥ ರಸ್ತೆಯ ಕೆಲಸವೂ ಆರಂಭವಾಗಲಿದೆ ಎಂದು ತಿಳಿಸಿದರು.

ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಹೊತ್ತಿನಲ್ಲಿ ಉಪ್ಪಿನಂಗಡಿ- ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಫುಲ್ ರಷ್ ಇರುವ ಬಗ್ಗೆ ಉತ್ತರಿಸಿದ ಶಾಸಕ ಅಶೋಕ್ ಕುಮಾರ್ ರೈ, ಕೆಎಸ್ಸಾರ್ಟಿಸಿ ಪುತ್ತೂರು ಡಿಪೋದಲ್ಲಿ ಬಸ್‍ಗಳ ಕೊರತೆ ಇದೆ. 25 ಹೊಸ ಬಸ್‍ಗಳು ಇಲ್ಲಿಗೆ ಬರಲಿದ್ದು, ಅವುಗಳ ಬಾಡಿಯ ಕೆಲಸಗಳು ನಡೆಯುತ್ತಿವೆ. ಆ ಬಳಿಕ ಹೆಚ್ಚುವರಿ ಬಸ್‍ಗಳನ್ನು ಹಾಕಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X