Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 2030ರ ವೇಳೆಗೆ ಭಾರತದಲ್ಲಿ ಅತಿ ಹೆಚ್ಚು...

2030ರ ವೇಳೆಗೆ ಭಾರತದಲ್ಲಿ ಅತಿ ಹೆಚ್ಚು ಹೃದಯಾಘಾತ ಪ್ರಕರಣ: ಡಾ. ಮಂಜುನಾಥ್

ದೇರಳಕಟ್ಟೆ: ನಿಟ್ಟೆ ವಿವಿಯಲ್ಲಿ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ24 Feb 2024 6:05 PM IST
share
2030ರ ವೇಳೆಗೆ ಭಾರತದಲ್ಲಿ ಅತಿ ಹೆಚ್ಚು ಹೃದಯಾಘಾತ ಪ್ರಕರಣ: ಡಾ. ಮಂಜುನಾಥ್

ಕೊಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ವಾಯುಮಾಲಿನ್ಯ ಮತ್ತು ಒತ್ತಡದ ಬದುಕು ಹೆಚ್ಚಿನ ಕಾಯಿಲೆಗಳಿಗೆ ರಹದಾರಿಯಾ ಗುತ್ತಿವೆ. ಕೆಲಸದ ಒತ್ತಡದ ಪರಿಣಾಮದಿಂದಲೇ ಶೇಕಡಾ 23ರಷ್ಟು ಮಂದಿ ಹೃದಯಾಘಾತಕ್ಕೊಳಗಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಬೆಂಗಳೂರು ಶ್ರೀಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವ್ಯಾಸ್ಕುಲರ್ ಸೈನ್ಸಸ್ ಇದರ ವಿಶ್ರಾಂತ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅಭಿಪ್ರಾಯಪಟ್ಟರು.

ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಆವಿಷ್ಲಾರ್ ಸಭಾಂಗಣದಲ್ಲಿ ಶನಿವಾರ ಡಾ.ಅಮರನಾಥ್ ಹೆಗ್ಡೆ ಅವರ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮದಲ್ಲಿ 'ಪ್ರೊಫೈಲ್ ಆಫ್ ಹಾರ್ಟ್ ಡಿಸೀಸಸ್' ಎಂಬ ವಿಷಯದ ಕುರಿತು ಮಾತನಾಡಿದರು.

ಪ್ರಚಲಿತ ವಿದ್ಯಾಮಾನದಲ್ಲಿ 65% ಸಾವುಗಳಿಗೆ ಜೀವನಶೈಲಿಯ ಕಾಯಿಲೆಗಳೇ ಕಾರಣವಾಗುತ್ತಿವೆ. 2030 ರ ವೇಳೆಗೆ ಭಾರತವು ಅತಿ ಹೆಚ್ಚು ಹೃದಯಾಘಾತ ಪ್ರಕರಣಗಳಿಗೆ ಸಾಕ್ಷಿಯಾಗಲಿದ್ದು, ನಿಮಿಷಕ್ಕೆ ನಾಲ್ಕು ಮಂದಿ ಸಾವನ್ನಪ್ಪಲಿದ್ದಾರೆ ಆತಂಕಕಾರಿ ಸಂಗತಿಯಾಗಿದೆ ಎಂದರು.

ಇಂದು ನಗರದಲ್ಲಿ ವಾಸಿಸುವರ ಸಂಖ್ಯೆ ಹೆಚ್ಚಾಗುತ್ತಿದೆ. ಹಿಂದೆ 80ರಷ್ಟು ಮಂದಿ ಗ್ರಾಮೀಣ ಪ್ರದೇಶದಲ್ಲಿದ್ದರೆ ಶೇ 20 ರಷ್ಟು ಮಂದಿ ನಗರದಲ್ಲಿದ್ದರು. ಆದರೆ ಈಗ ಇದರ ಪ್ರಮಾಣ 60/40 ರಷ್ಟಾಗಿದೆ. ನಗರವಾಸಿಗಳಲ್ಲಿ ದೈಹಿಕ ವ್ಯಾಯಾಮ ಕ್ಷಮತೆಗಳು ಕಡಿಮೆಯಾಗಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ. ಭಾರತೀಯ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಮರೆಯಾಗಿರುವುದು ಕೂಡಾ ಇದಕ್ಜೆ ಪ್ರಮಖ ಕಾರಣವಾಗಿದೆ ಎಂದರು.

ಡಿಜಿಟಲ್ ಮೆಡಿಕಲ್ ಪ್ರಾಕ್ಟೀಸ್ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಗಳಿಗೆ ಕಾರಣವಾಗಿದೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಪರಂಪರೆಯ ಪ್ರಾಯೋಗಿಕ ವಿಧಾನದ ಮಹತ್ವವನ್ನೂ ನಾವು ಅರಿತಿರಬೇಕಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಜ್ಞಾನ ಮತ್ತು ಅನುಭವ ಪ್ರಮುಖವಾಗಿರುತ್ತದೆ. ಪ್ರಸ್ತುತ ಆಧುನಿಕತೆಯಲ್ಲಿ ಎದುರಾಗಿರುವ ಸವಾಲುಗಳನ್ನು ಎದುರಿಸಿ ಮುನ್ನಡೆಯುವಲ್ಲಿ ಯುವ ವೈದ್ಯಕೀಯ ವಿದ್ಯಾರ್ಥಿಗಳ‌ ಪಾತ್ರ ಮಹತ್ತರ ವಾದುದು ಎಂದರು.

ನಿಟ್ಟೆ ಪರಿಗಣಿತ ವಿ.ವಿ ಉಪಕುಲಾಧಿಪತಿ ಪ್ರೊ.ಎನ್.ಶಾಂತಾರಾಮ್ ಶೆಟ್ಟಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಎಂ.ಎಸ್ ಮೂಡಿತ್ತಾಯ, ವೈದ್ಯಕೀಯ ಕಾಲೇಜುಗಳ ಡೀನ್ ಡಾ. ಪಿ.ಎಸ್ ಪ್ರಕಾಶ್, ಕುಲಸಚಿವ ಹರ್ಷ ಹಾಲಹಳ್ಳಿ ಮೊದಲಾದವರು ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X