Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.21ರಿಂದ ಎಮ್ಮೆಮ್ಮಾಡ್ ಮಖಾಂ ಉರೂಸ್

ಫೆ.21ರಿಂದ ಎಮ್ಮೆಮ್ಮಾಡ್ ಮಖಾಂ ಉರೂಸ್

ವಾರ್ತಾಭಾರತಿವಾರ್ತಾಭಾರತಿ20 Feb 2025 7:44 PM IST
share
ಫೆ.21ರಿಂದ ಎಮ್ಮೆಮ್ಮಾಡ್ ಮಖಾಂ ಉರೂಸ್

ಮಂಗಳೂರು, ಫೆ.20: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಅಂತ್ಯ ವಿಶ್ರಾಂತಿ ಹೊಂದಿರುವ ಹಜ್ರತ್ ಸೂಫಿ ಶಹೀದ್ ವಲಿಯುಲ್ಲಾಹಿ ಮತ್ತು ಹಜ್ರತ್ ಸೈಯದ್ ಹಸನ್ ಸಕಾಫ್ ಹಾಗೂ ಇನ್ನಿತರ ಪ್ರಮುಖ ಮಹಾತ್ಮರುಗಳ ಹೆಸರಿನಲ್ಲಿ ಪ್ರತಿ ವರ್ಷ ನಡೆಸುವ ಉರೂಸ್ ಕಾರ್ಯಕ್ರಮವು ಫೆ.21ರಿಂದ 28ರ ತನಕ ನಡೆಯಲಿದೆ.

ಫೆ.21ರಂದು ಮಖಾಂ ಝಿಯಾರತ್, ಸಾಮೂಹಿಕ ವಿವಾಹ ಕಾರ್ಯಕ್ರಮ, ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ಅವರಿಂದ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಪ್ರಾರಂಭಗೊಳ್ಳಲಿದೆ. ಸೈಯ್ಯದ್ ಜಿಫ್ರಿ ಮುತ್ತು ಕೋಯ ತಂಳ್ ನೇತೃತ್ವ ವಹಿಸುವರು. ಹಾಫಿಝ್ ಅಬ್ದುಲ್ ರಾಝಿಕ್ ಫೈಝಿ ಪ್ರವಚನ ನೀಡಲಿದ್ದಾರೆ.

ಫೆ.22ರಂದು ಸಯ್ಯಿದ್ ಝೈನುದ್ದೀನ್ ಅಲ್‌ಬುಖಾರಿ ಲಕ್ಷದ್ವೀಪ ಅವರ ನೇತೃತ್ವದಲ್ಲಿ ದ್ಸಿಕ್ರ್ ಹಲ್ಕ ನಡೆಯಲಿದೆ. ಉಸ್ಮಾನ್ ಜೌಹರಿ ನೆಲ್ಯಾಡಿ ಪ್ರವಚನ ನೀಡಲಿದ್ದಾರೆ. ಫೆ.23ಕ್ಕೆ ಸಯ್ಯಿದ್ ಸಲೀಂ ಅಲ್‌ಬುಖಾರಿ ತಂಙಳ್ ನೇತೃತ್ವದಲ್ಲಿ ಖತಂ ದುಆ ನಡೆಯಲಿದೆ. ಸಯ್ಯಿದ್ ವಿ.ಪಿ. ಅಬ್ದುಲ್ ರಹಿಮಾನ್ ದಾರಿಮಿ ಆಟೀರಿ ತಂಙಳ್ ಪ್ರವಚನ ನೀಡಲಿದ್ದಾರೆ. ಫೆ.24ರಂದು ಸಾರ್ವಜನಿಕ ಸಮ್ಮೇಳನ ನಡೆಯಲಿದ್ದು, ಸಯ್ಯಿದ್ ಮುಈನ್ ಅಲಿ ದಿಹಾಬ್ ತಂಙಳ್, ಸಯ್ಯಿದ್ ಶಿಹಾಬುದ್ದೀನ್ ಅಲ್‌ಹೈದ್ರೋಸಿ ಕಿಲ್ಲೂರು ತಂಙಳ್ ಡಾ.ಎ.ಪಿ. ಅಬ್ದುಲ್ ಹಕೀಂ ಅಝ್ಹರಿ, ಮೌಲಾನ ಶಾಫಿ ಸಅದಿ ಬೆಂಗಳೂರು, ಸೈಯದ್ ಇಸ್ಹಾಕ್ ಲತೀಫ್ ಅಲ್ ಹೈದ್ರೋಸಿ, ಶಫೀಕ್ ಬದ್ರಿ ಕಡಕ್ಕಲ್, ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಬಿಝೆಡ್ ಝಮೀರ್ ಅಹ್ಮದ್, ಪ್ರಿಯಾಂಕ ಖರ್ಗೆ, ಎನ್.ಎಸ್. ಬೋಸರಾಜ್, ಎ. ಪೊನ್ನಣ್ಣ, ಮಂತರ್‌ಗೌಡ, ಎಸ್.ಆರ್. ಮೆಹರೋಝ್ ಖಾನ್ ಭಾಗವಹಿಲಿದ್ದಾರೆ.

ಫೆ.25ರಂದು ಸಯ್ಯಿದ್ ಕಾತಿಂ ಸಖಾಫಿ ಅಲ್‌ಹೈದ್ರೋಸಿ ಎಮ್ಮೆಮ್ಮಾಡ್, ನೌಫಲ್ ಸಖಾಫಿ ಕಳಸ ಪ್ರವಚನ ನೀಡಲಿ ದ್ದಾರೆ. ಫೆ.26ರಂದು ದುಆ ಮಜ್ಲಿಸ್‌ನ ನೇತೃತ್ವವನ್ನು ಅಸ್ಸೆಯ್ಯಿದ್ ಅಬ್ದುರ‌್ರಹ್ಮಾನ್ ಮಸ್‌ಹೂದ್ ತಂಙಳ್ ಕೂರತ್ ವಹಿಸಲಿದ್ದಾರೆ. ಸಯ್ಯಿದುದ್ದೀನ್ ಶರಪುದ್ದೀನ್ ಇಮಮಿ ಅಲ್‌ಹೈದ್ರೋಸಿ ಎಮ್ಮೆಮ್ಮಾಡ್, ಮಸೂದ್ ಸಖಾಫಿ ಗೂಡಲ್ಲೂರು ಪ್ರವಚನ ನೀಡುವರು. ಫೆ.27ರಂದು ಹಸನ್ ಸಖಾಫಿ ಮಲಪ್ಪುರಂ ನೇತೃತ್ವದಲ್ಲಿ ಸಯ್ಯಿದ್ ಸಮೀಹ್ ಅನ್ವರಿ ಅಲ್‌ಅಹ್ಸನಿ ಎಮ್ಮೆಮ್ಮಾಡ್ ದುಆಗೈಯುವರು. ಮುನೀರ್ ಹುದವಿ ವಿಲಹಿಲ್ ಪ್ರವಚನ ನೀಡುವರು. ಫೆ.28ರಂದು ನಡೆಯುವ ಸಮಾರೋಪ ಸಮಾರಂಭವನ್ನು ಸಯ್ಯಿದ್ ಇಲ್ಯಾಸ್ ಅಲ್ ಹೈದ್ರೋಸಿ ಎಮ್ಮೆಮ್ಮಾಡ್ ಉದ್ಘಾಟಿಸುವರು. ಹುಸೈನ್ ಸಅದಿ ಕೆಸಿ ರೋಡ್ ಮುಖ್ಯಭಾಷಣ ಮಾಡುವರು. ನೂರುಸ್ಸದಾತ್ ಸಯ್ಯಿದ್ ಅಬ್ದುರ‌್ರಹ್ಮಾನ್ ಇಂಬಿಚ್ಚಿಕೋಯ ಬಾಯಾರ್ ತಂಙಳ್ ಸಮಾರೋಪ ದುಆಗೈಯುವರು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X