Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೂ.21: ಯೆನೆಪೋಯದಲ್ಲಿ ಆಯುಷ್ ಸಚಿವಾಲಯ...

ಜೂ.21: ಯೆನೆಪೋಯದಲ್ಲಿ ಆಯುಷ್ ಸಚಿವಾಲಯ ನೇತೃತ್ವದಲ್ಲಿ ಯೋಗ ಸಂಗಮ

ವಾರ್ತಾಭಾರತಿವಾರ್ತಾಭಾರತಿ19 Jun 2025 6:12 PM IST
share
ಜೂ.21: ಯೆನೆಪೋಯದಲ್ಲಿ ಆಯುಷ್ ಸಚಿವಾಲಯ ನೇತೃತ್ವದಲ್ಲಿ ಯೋಗ ಸಂಗಮ

ಉಳ್ಳಾಲ: 2025 ರಲ್ಲಿ ನಡೆಯುವ ಅಂತಾರಾಷ್ಟೀಯ ಯೋಗ ದಿನ ಮಹತ್ವದ ಮೈಲಿಗಲ್ಲಾಗಿದ್ದು, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ಭಾರತ ಸರಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ 11ನೇ ಯೋಗ ದಿನವನ್ನು ಯೋಗ ಸಂಗಮ ಎಂಬ ರಾಷ್ಟೀಯ ಕಾರ್ಯಕ್ರಮದಡಿ ಆಚರಿಸುತ್ತಿದ್ದು, ಜೂ.21 ರಂದು ದೇರಳಕಟ್ಟೆಯ ಯೆನೆಪೋಯ ಯೆಂಡ್ಯುರೆನ್ಸ್ ಸಭಾಂಗಣದಲ್ಲಿ ಬೆಳಿಗ್ಗೆ 6.30 ರಿಂದ 7.45ರವರೆಗೆ ನಡೆಯಲಿರುವ ಆಚರಣೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ಡಾ.ಪುನೀತ್ ರಾಘವೇಂದ್ರ ಹೇಳಿದ್ದಾರೆ.

ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸರಕಾರ ಆಯೋಜಿಸಿರುವ ಯೋಗ ಸಂಗಮ ರಾಷ್ಟೀಯ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶ ವಿಶಾಖಪಟ್ಟಣ ದಲ್ಲಿ ಪ್ರಧಾನಮಂತ್ರಿಗಳು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಸ್ಥಳೀಯ ನಾಗರಿಕರು ಸೇರಿದಂತೆ ಸುಮಾರು 500-550 ಭಾಗವಹಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಸಂಸ್ಥೆಯ ಯುಟ್ಯೂಬ್ ನಲ್ಲಿ ನೇರ ಪ್ರಸಾರವೂ ನಡೆಯಲಿದೆ. ಯೋಗಾಭ್ಯಾಸದ ನಂತರ ತಪಸ್ಯ ಮಿತ್ರ ಫೌಂಡೇಶನ್ನಿನ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಸಲಹೆಗಾರರಾದ ಡಾ. ದ್ವಾರಕನಾಥ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾಗವಹಿಸುವವರು ಆಸ್ಪತ್ರೆಯ 8494935215 ನಂಬರಿಗೆ ಫೋನಾಯಿಸಿ ನೋಂದಾಯಿಸಬಹುದಾಗಿದೆ.

ಕಾರ್ಯಕ್ರಮವನ್ನು ಯೆನೆಪೋಯ ಪರಿಗಣಿಸಲ್ಪಟ್ಟ ವಿ.ವಿಯ ಕುಲಸಚಿವರಾದ ಗಂಗಾಧರ ಸೋಮಯಾಜಿ ಉದ್ಘಾಟಿಸಲಿದ್ದಾರೆ. ಯೆನೆಪೋಯ ಆಯುರ್ವೇದ ಕಾಲೇಜು ಪ್ರಾಂಶುಪಾಲ ಡಾ. ಗುರುರಾಜ್ ಹೆಚ್., ಯೆನೆಪೋಯ ಹೋಮಿಯೋಪತಿ ಪ್ರಾಂಶುಪಾಲ ಡಾ. ವಿಜಯೇಂದ್ರ ವಿ. ಇಟಗಿ ಭಾಗವಹಿಸಲಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಸಹ ಪ್ರಾಧ್ಯಾಪಕಿ ಡಾ.ಸಂಗೀತಲಕ್ಷ್ಮಿ ಸಹ ಪ್ರಾಧ್ಯಾಪಕಿ ಡಾ.ಪದ್ಮಶ್ರೀ, ಸಹ ಪ್ರಾಧ್ಯಾಪಕ ಶ್ರೀ.ಅಜಿತ್ ಕೆ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X