Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೂ.25: ಕುಲಶೇಖರ, ಕುಡುಪು, ನೀರುಮಾರ್ಗ :...

ಜೂ.25: ಕುಲಶೇಖರ, ಕುಡುಪು, ನೀರುಮಾರ್ಗ : ವಿದ್ಯುತ್ ನಿಲುಗಡೆ

ವಾರ್ತಾಭಾರತಿವಾರ್ತಾಭಾರತಿ23 Jun 2025 8:12 PM IST
share
ಜೂ.25: ಕುಲಶೇಖರ, ಕುಡುಪು, ನೀರುಮಾರ್ಗ : ವಿದ್ಯುತ್ ನಿಲುಗಡೆ

ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ ಕುಡುಪು, ನೀರುಮಾರ್ಗ, ಕುಲಶೇಖರ ಅಡ್ಯಾರ್ ಫೀಡರ್‌ಗಳ ವ್ಯಾಪ್ತಿಯಲ್ಲಿ ಜೂ.25ರಂದು ವಿದ್ಯುತ್ ನಿಲುಗಡೆಗೊಳ್ಳಲಿದೆ.

ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಈ ಫೀಡರ್‌ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಭಟ್ರಕೋಡಿ, ಕೆಲರಾಯಿ, ಪಾಲ್ದನೆ, ಕೋನಿಮಾರ್, ತಾರಿಗುಡ್ಡೆ, ಕುಡುಪು, ಕುಲಶೇಖರ, ನೂಜಿ, ಚೌಕಿ, ಬೈತುರ್ಲಿ, ಕೆಎಚ್‌ಬಿ ಲೇಔಟ್, ನೀರುಮಾರ್ಗ, ಬಿತ್ತುಪಾದೆ, ಮಲ್ಲೂರು, ಬೊಂಡಂತಿಲ, ಬದ್ರಿಯಾನಗರ, ಪಡು, ದೆಮ್ಮಲೆ, ಅಡ್ಯಾರ್, ಅಡ್ಯಾರ್ ಕಟ್ಟೆ, ವಳಚ್ಚಿಲ್, ವಳಚ್ಚಿಲ್ ಪದವು, ಅರ್ಕುಳ, ಮೇರ್ಲಪದವು, ಮೇರೆಮಜಲು, ತುಪ್ಪೆಕಲ್ಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಕೊಣಾಜೆ,ಮುಡಿಪು, ಉಳ್ಳಾಲ: ಕೊಣಾಜೆ ಉಪಕೇಂದ್ರದಿಂದ ಹೊರಡುವ ಕೊಣಾಜೆ, ಬೆಳ್ಮ, ಮುಡಿಪು, ಕಾಯರ್‌ಗೋಳಿ, ಪಜೀರ್, ಬೋಳಿಯಾರ್, ಕೆಐಎಡಿಬಿ ವಾಟರ್ ಸಪ್ಲೈ, ಮಂಜನಾಡಿ, ಕಿನ್ಯಾ, ಉಳ್ಳಾಲ ಎಕ್ಸ್‌ಪ್ರೆಸ್ ಮತ್ತು ಇನ್‌ಫೋಸಿಸ್ ಫೀಡರುಗಳಲ್ಲಿ ಹಾಗೂ ತೊಕ್ಕೊಟ್ಟು ಉಪಕೇಂದ್ರದಿಂದ ಹೊರಡುವ ತೊಕ್ಕೊಟ್ಟು, ಉಳ್ಳಾಲ, ಕುಂಪಲ, ಕುತ್ತಾರ್, ಮಂಚಿಲ, ಮೇಲಂಗಡಿ ಹಾಗೂ ಕೋಟೆಕಾರ್ ಉಪ ಕೇಂದ್ರದಿಂದ ಹೊರಡುವ ತಲಪಾಡಿ, ಕೊಂಡಾಣ ಮತ್ತು ಕೋಟೆಕಾರ್ ಫೀಡರ್ ಹಾಗೂ ಜೆಪ್ಪು ಉಪಕೇಂದ್ರದಿಂದ ಹೊರಡುವ ಕಡೆಕಾರ್ ಫೀಡರುಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಜೂ.25ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

ಕೂಳೂರು, ಚಿಲಿಂಬಿ, ಮರಕಡ: ಕಾವೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕೂಳೂರು, ಮರಕಡ, ಕುಂಜತ್ತಬೈಲ್ ಮತ್ತು ಚಿಲಿಂಬಿ ವಿದ್ಯುತ್ ಮಾರ್ಗಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಜೂ.25ರಂದು ವಿದ್ಯುತ್ ನಿಲುಗಡೆಗೊಳ್ಳಲಿದೆ.

ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಗಾಂಧಿನಗರ, ಶಂಕರನಗರ, ಶಾಂತಿನಗರ, ಮಾಲಾಡಿ, ಮಲ್ಲಿ ಲೇಔಟ್, ಅಂಬಿಕಾನಗರ, ವಿದ್ಯಾನಗರ, ಪಂಜಿಮೊಗರು, ರಾಯಿಕಟ್ಟೆ, ಕೂಳೂರು ಜಂಕ್ಷನ್, ಮೇಲು ಕೊಪ್ಪಳ, ಮಾಲೆಮಾರ್ ರಕ್ತೇಶ್ವರಿ ದೇವಸ್ಥಾನ, ರಾಷ್ಟ್ರೀಯ ಹೆದ್ದಾರಿಯ ಪೂರ್ವಭಾಗದ ಪ್ರದೇಶಗಳು, ಕೊಟ್ಟಾರ, ಪ್ರೇಮಾ ಲೇಔಟ್, ಬಂಗ್ರಕೂಳೂರು, ದಿವ್ಯನಗರ, ಉಲ್ಲಾಸನಗರ, ಜ್ಯೋತಿ ನಗರ, ಕೊರಂಟಾಡಿ, ಮರಕಡ, ಕುಂಜತ್ತಬೈಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X