Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೂ.30: ಸಸಿಹಿತ್ಲುವಿನಲ್ಲಿ ಕೆಸರುಗದ್ದೆ...

ಜೂ.30: ಸಸಿಹಿತ್ಲುವಿನಲ್ಲಿ ಕೆಸರುಗದ್ದೆ ಕ್ರೀಡಾಕೂಟ "ಗ್ರಾಮದ ಗೌಜಿ"

ವಾರ್ತಾಭಾರತಿವಾರ್ತಾಭಾರತಿ26 Jun 2024 10:14 PM IST
share
ಜೂ.30: ಸಸಿಹಿತ್ಲುವಿನಲ್ಲಿ ಕೆಸರುಗದ್ದೆ ಕ್ರೀಡಾಕೂಟ ಗ್ರಾಮದ ಗೌಜಿ

ಸುರತ್ಕಲ್: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಸಂಸ್ಥೆಯ ವತಿಯಿಂದ ಜೂ.30ರಂದು ಕೆಸರುಗದ್ದೆ ಕ್ರೀಡಾಕೂಟ ಗ್ರಾಮದ ಗೌಜಿಯನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಪ್ರಕಾಶ್ ಕುಮಾರ್ ಬಿ.ಎನ್. ಹೇಳಿದ್ದಾರೆ.

ಬುಧವಾರ ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಸ್ಥೆ ಗ್ರಾಮ ಅಭ್ಯುದಯಕ್ಕಾಗಿ ಉಚಿತ ಅಂಬ್ಯುಲೆನ್ಸ್ ಸೇವೆ, ನಿರ್ಗತಿಕರಿಗೆ ಮನೆ, ವಿದ್ಯಾರ್ಥಿವೇತನ ವಿತರಣೆ, ಉಚಿತ ಟ್ಯೂಷನ್, ಆರೋಗ್ಯ ಶಿಬಿರ, ಮಾನಸಿಕ ಮಕ್ಕಳ ಬಲಪ್ರವರ್ಧನೆಗೆ ವಿಶೇಷ ಶಿಬಿರ ಮೊದಲಾದವು ಕೆಲಸ ಕಾರ್ಯ ನಡೆಸುತ್ತಾ ಬಂದಿದೆ.

ಸುವರ್ಣ ಮಹೋತ್ಸವದ ಅಂಗವಾಗಿ ಮೇ ತಿಂಗಳಲ್ಲಿ ಉದ್ಘಾಟನಾ ಸಮಾರಂಭ ಮತ್ತು ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ ನಡೆದಿದ್ದು, ಜೂನ್ ತಿಂಗಳಲ್ಲಿ ಬೃಹತ್‌ ಉಚಿತ ಆರೋಗ್ಯ ಶಿಬಿರ ನಡೆಸಿರುತ್ತೇವೆ.

ಸುವರ್ಣ ಮಹೋತ್ಸವದ ನೆನಪಿನಲ್ಲಿ ಈ ಬಾರಿ ಜೂನ್ 30 ರಂದು ಕೆಸರುಗದ್ದೆ ಕ್ರೀಡಾಕೂಟ ಗ್ರಾಮದ ಗೌಜಿಯನ್ನು ಆಯೋಜಿಸಿದ್ದು, ಮಂಗಳೂರು ಮತ್ತು ಮುಲ್ಕಿ ತಾಲೂಕು ವ್ಯಾಪ್ತಿಯ ತಂಡಗಳು ಭಾಗವಹಿಸಲಿವೆ ಎಂದರು.

ಬಳಿಕ ಮಾತಾಡಿದ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ ಚೇಳಾಯರು, ನಾವು ಐದು ವರುಷ ದ.ಕ., ಉಡುಪಿ, ಕಾಸರಗೋಡು ತ್ರಿವಳಿ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಸುತ್ತಿದ್ದೆವು. ಇದು ಸಾಕಷ್ಟು ಪ್ರಸಿದ್ದಿ ಯಾಗಿತ್ತು. ಈ ನಿಟ್ಟಿನಲ್ಲಿ ನಮಗೂ ಅವಕಾಶ ನೀಡುವಂತೆ ಸಾಕಷ್ಟು ಸಂಘಸಂಸ್ಥೆಗಳ ಬೇಡಿಕೆ ಹಿನ್ನೆಲೆಯಲ್ಲಿ ಅಂತಿಮವಾಗಿ ನಾವು ಮಂಗಳೂರು ಮೂಲ್ಕಿ ತಾಲೂಕು ಮಟ್ಟಕ್ಕೆ ವಿಸ್ತರಿಸಿದ್ದೇವೆ.

ಜೂನ್ 30 ರಂದು ಪೂರ್ವಾಹ್ನ 9 ರಿಂದ ಸಂಜೆ 5 ಗಂಟೆಯವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಹಗ್ಗಜಗ್ಗಾಟ, ಪಿರಮಿಡ್ ಮೂಲಕ ಮಡಕೆ ಒಡೆಯುವ ಸ್ಪರ್ಧೆ, ಜಾನಪದ ಶೈಲಿಯ ನೃತ್ಯ ಸ್ಪರ್ಧೆ ಸಹಿತ ವಿವಿಧ ರೀತಿಯ ಗುಂಪು ಮತ್ತು ವೈಯುಕ್ತಿಕ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ ನೀಡಲಿದ್ದೇವೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಸರುಗದ್ದೆ ಕ್ರೀಡಾಕೂಟ ಸಂಚಾಲಕ ಉದಯ ಬಿ. ಸುವರ್ಣ, ಮಹಿಳಾ ಸಮಿತಿ ಅಧ್ಯಕ್ಷೆ ಸರೋಜಿನಿ ಶಾಂತರಾಜ್, ಸಂಘದ ಕಾರ್ಯದರ್ಶಿ ನರೇಶ್ ಕುಮಾರ್ ಸಸಿಹಿತ್ಲು, ಕೋಶಾಧಿಕಾರಿ ವಸಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X