Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.4ರಿಂದ ಮಾಪಳಡ್ಕ ಮಖಾಂ ಉರೂಸ್, ಹಾಫಿಝ್...

ಜ.4ರಿಂದ ಮಾಪಳಡ್ಕ ಮಖಾಂ ಉರೂಸ್, ಹಾಫಿಝ್ ಸನದುದಾನ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ29 Dec 2024 8:02 PM IST
share

ಸುಳ್ಯ: ತಾಲೂಕಿನ ಮಾಪಳಡ್ಕ ಮಖಾಂ ಶರೀಫ್‍ನಲ್ಲಿ ವರ್ಷಂ ಪ್ರತಿ ನಡೆದುಕೊಂಡು ಬರುತ್ತಿರುವ ಮಾಪಳಡ್ಕ ಮಖಾಂ ಉರೂಸ್ ಹಾಗೂ ಮಾಪಳಡ್ಕ ದರ್ಸಿನಲ್ಲಿ ಕುರ್-ಆನ್ ಕಂಠಪಾಠ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಹಾಫಿಝ್ ಪದವಿ ಪ್ರದಾನ ಸಮ್ಮೇಳನವ ಜನವರಿ 4,5.6 ರಂದು ಜರುಗಲಿದೆ ಎಂದು ಮಾಪಳಡ್ಕ ದರ್ಗಾ ಶರೀಫ್ ಹಾಗೂ ಇರುವಂಬಳ್ಳ ಬದ್ರಿಯ್ಯಾ ಜಮಾಅತ್ ಕಮಿಟಿ ಅಧ್ಯಕ್ಷ ಎ.ಬಿ ಅಶ್ರಫ್ ಸಅದಿ ಹಾಗೂ ಮಾಪಳಡ್ಕ ಮುದರೀಸ್ ಹಾಫಿಝ್ ಅಬ್ದುಸ್ಸಲಾಂ ನಿಝಾಮಿ ತಿಳಿಸಿದ್ದಾರೆ.

ಸುಳ್ಯ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜನವರಿ 4 ಶನಿವಾರ ರಾತ್ರಿ 7 ಗಂಟೆಗೆ ಮೌಲಿದ್ ಪಾರಾಯಣ ಮತ್ತು 8 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಇರವಂಬಳ್ಳ ಬದ್ರಿಯಾ ಜಮಾಅತ್ ಕಮಿಟಿಯ ಗೌರವಾಧ್ಯಕ್ಷ ಸಂಕೇಶ್ ಇಬ್ರಾಹಿಂ ಹಾಜಿಯವರ ಅಧ್ಯಕ್ಷತೆಯಲ್ಲಿ ಅದೂರು ಸಯ್ಯದ್ ಪೂಕುಂಞಿ ತಂಙಳ್ ಅವರು ಪ್ರಾರ್ಥನೆ ನೆರವೇರಿಸಿ ಉದ್ಘಾಟಿಸಲಿದ್ದಾರೆ. ಅಬ್ದುಲ್ ಜಬ್ಬಾರ್ ಸಖಾಫಿ ಪಾತೂರು ಮುಖ್ಯ ಪ್ರಭಾಷಣಗಾರರಾಗಿ ಆಗಮಿಸಲಿದ್ದಾರೆ. ಜನವರಿ 5ರ ರಾತ್ರಿ 7 ಗಂಟೆಗೆ ದಿಕ್ರ್ ದುಆ ಸಂಗಮ ನಡೆಯಲಿದ್ದು ಅಸ್ಸಯ್ಯದ್ ಎನ್. ಪಿ. ಯಂ. ಝೈನುಲ್ ಆಬಿದೀನ್ ತಂಙಳ್ ದುಗ್ಗಲಡ್ಕ ಪ್ರಾರ್ಥನೆಗೆ ನೇತೃತ್ವ ವಹಿಸಲಿದ್ದಾರೆ. ಇರುವಂಬಳ್ಳ ಬದ್ರಿಯ್ಯಾ ಜಮಾಅತ್ ಕಮಿಟಿಯ ಉಪಾಧ್ಯಕ್ಷ ಹಸೈನಾರ್ ದರ್ಮತನ್ನಿ ಅಧ್ಯಕ್ಷತೆಯಲ್ಲಿ ಮುನೀರ್ ಹುದವಿ ವಿಳಯಿಲ್ ಮುಖ್ಯ ಭಾಷಣ ನಡೆಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಯುವ ಉದ್ಯಮಿ ಅಬ್ದುಲ್ ರಹ್ಮಾನ್ ಸಂಕೇಶ್ ಆಗಮಿಸುವರು. ಜನವರಿ 6 ಸೋಮವಾರ ರಾತ್ರಿ 8 ಗಂಟೆಗೆ ಉರೂಸ್ ಸಮಾರೋಪ ಸಮಾರಂಭ ಹಾಗೂ ಹಾಫಿಝ್ ಬಿರುದು ದಾನ ಸಮ್ಮೇಳನ ನಡೆಯಲಿದ್ದು ಬದ್ರುಸ್ಸಾದಾತ್ ಸಯ್ಯದ್ ಇಬ್ರಾಹೀಂ ಖಲೀಲುಲ್ ಬುಖಾರಿ ಕಡಲುಂಡಿ ತಂಙಳ್ ಅವರು ನೇತೃತ್ವ ವಹಿಸಲಿದ್ದಾರೆ. ಜಮಾಅತ್ ಕಮಿಟಿ ಅಧ್ಯಕ್ಷ ಎ.ಬಿ ಅಶ್ರಫ್ ಸಅದಿಯವರ ಅಧ್ಯಕ್ಷತೆಯಲ್ಲಿ ಇಬ್ರಾಹೀಂ ಸಖಾಫಿ ತಾತೂರು ಮುಖ್ಯ ಪ್ರಭಾಷಣ ಮಾಡುವರು. ಉರೂಸ್ ಅಂಗವಾಗಿ ಧ್ವಜಾರೋಹಣ, ಮೌಲಿದ್ ಪಾರಾಯಣ, ಬುರ್ದಾ ಮಜ್ಲಿಸ್, ಖತಮುಲ್ ಕುರ್ ಆನ್ ಸಂಗಮ, ದಿಕ್ರ ದುಆ ಸಂಗಮ, ಮತ ಪ್ರವಚನ, ಹಾಫಿಝ್ ಬಿರುದು ದಾನ, ಉರೂಸ್ ದಿನಗಳಲ್ಲಿ ಅನ್ನದಾನ, ಉರೂಸ್ ತಬರ್ರುಕ್ ವಿತರಣೆ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಪಳಡ್ಕ ದರ್ಗಾ ಶರೀಫ್ ಹಾಗೂ ಇರುವಂಬಳ್ಳ ಬದ್ರಿಯ್ಯಾ ಜಮಾಅತ್ ಕಮಿಟಿಯ ಕೋಶಾಧಿಕಾರಿ ಹಸೈನಾರ್ ಐ.ಎಚ್. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X