Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜು.6: ಲರ್ನ್ ದಿ ಕುರ್‌ಆನ್ ಪರೀಕ್ಷೆ

ಜು.6: ಲರ್ನ್ ದಿ ಕುರ್‌ಆನ್ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ5 July 2025 6:12 PM IST
share
ಜು.6: ಲರ್ನ್ ದಿ ಕುರ್‌ಆನ್ ಪರೀಕ್ಷೆ

ಮಂಗಳೂರು, ಜು.5: ಎಸ್ಕೆಎಸ್ಸೆಂ, ಎಸ್‌ಇಬಿ, ಎಸ್‌ಜಿಎಂ, ಎಸ್ಕೆಎಸ್ಸೆಂ ಯೂತ್ ವಿಂಗ್, ಕೆಎಸ್‌ಎಫ್, ಎಂಜಿಎಂ ರಿಯಾದ್ ಇದರ ಸಹಯೋಗದಲ್ಲಿ ಆಯೋಜಿಸಲಾಗುವ ಲರ್ನ್ ದಿ ಕುರ್‌ಆನ್ 15ನೇ ಹಂತದ ಪರೀಕ್ಷೆಯು ಜು.6ರಂದು ಬೆಳಗ್ಗೆ 9:30ರಿಂದ ಪೂ. 11:30ರವರೆಗೆ 21 ಸೆಂಟರ್‌ಗಳಲ್ಲಿ ನಡೆಯಲಿದೆ.

12 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಪರೀಕ್ಷೆ ಬರೆಯುವ ಅವಕಾಶವಿದೆ. ಪ್ರಥಮ ಬಹುಮಾನ ಕನ್ನಡ ಮತ್ತು ಇಂಗ್ಲಿಷ್ ವಿಭಾಗಕ್ಕೆ ಉಮ್ರಾ ಟ್ರಿಪ್ಪ್, ದ್ವಿತೀಯ, ತೃತೀಯ ಹಾಗೂ ಇತರ ಬಹುಮಾನಗಳು 10 ಚಿನ್ನದ ನಾಣ್ಯಗಳಾಗಿರುತ್ತದೆ.

ಸಲಫಿ ಸೆಂಟರ್ ಕಂಕನಾಡಿ, ದಾರುಲ್ ಇಲ್ಮ್ ಮದ್ರಸ ಮುಲ್ಕಿ, ಮಸ್ಟಿದುಲ್ ಅಬ್ರಾರ್ ತಲಪಾಡಿ, ದಾರುಲ್ ಖೈರ್ ಮದ್ರಸ ಕುದ್ರೋಳಿ, ಸಿರಾತೇ ಮುಸ್ತಖೀಮ್ ಮದ್ರಸ ಚೊಕ್ಕಬೆಟ್ಟು, ದಾರುತ್ತಹೀದ್ ಮದ್ರಸ ಉಪ್ಪಿನಂಗಡಿ, ಇಸ್ಲಾಹೀ ಆಂಗ್ಲ ಮಾಧ್ಯಮ ಶಾಲೆ ಉಳ್ಳಾಲ, ಮರ್ಕಝ್ ಅಲ್ ಹುದಾ ಮದ್ರಸ, ಫರಂಗಿಪೇಟೆ, ಅಲ್ ಇಸ್ಲಾಹಿಯ್ಯ ಮದ್ರಸ ದೇರಳಕಟ್ಟೆ, ಮಿಫ್ತಾ ಉಲ್ ಉಲೂಮ್ ಮದ್ರಸ ಬಜಾಲ್ ಜಲ್ಲಿಗುಡ್ಡೆ, ಇಬ್ರಾಹೀಂ ಇಸ್ಲಾಮಿಕ್ ಕಲ್ಚರಲ್ ಸೆಂಟರ್ ಕಾಪು ಉಚ್ಚಿಲ, ಜಾಮಿಯಃ ರಹ್ಮಾನಿಯಃ ಗುಂಡ್ಮಿ ಸಾಸ್ತಾನ, ಮಸ್ಟಿದ್ ಅತ್ತಕ್ಷಾ ಮೂಡುಗೋಪಾಡಿ, ಬಿಲ್ ವಾಲಿದೈನ್ ಮಸ್ಟಿದ್ ಕಲ್ಲಡ್ಕ, ದಾರು ತೌಹೀದ್ ಮದ್ರಸ ಸೂರಲ್ಪಾಡಿ, ಆಯಿಶಾ ಇಸ್ಲಾಮಿಕ್ ಸೆಂಟರ್ ಉಜಿರೆ, ಮಸ್ಟಿದ್ ಬಿಲಾಲ್ ಕುಂಜತ್ತಬೈಲ್, ಮಸ್ಟಿದುಲ್ ವದೂದ್ ವಿಜಯನಗರ ಪಡೀಲ್, ಮಸ್ಜಿದ್ ಆಯಿಶಾ ಸಿದ್ದೀಖ್ ಅಡ್ಡೂರು, ಮಸ್ಜಿದ್ ತೌಹೀದ್ ಅಡ್ಯಾರ್ ಕಣ್ಣೂರು, ಮಸ್ಜಿದ್ ಅಲ್ ಮನಾರ್ ಮಲಾರ್‌ಗಳಲ್ಲಿ ಪರೀಕ್ಷೆ ನಡೆಯಲಿದೆ ಮತ್ತು ಹಾಲ್ ಟಿಕೆಟ್ ಲಭ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X