Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ಯಾರಿ ಭಾಷೆ, ಸಾಹಿತ್ಯದ ತಳಸ್ಪರ್ಶಿ...

ಬ್ಯಾರಿ ಭಾಷೆ, ಸಾಹಿತ್ಯದ ತಳಸ್ಪರ್ಶಿ ಅಧ್ಯಯನ ಅಗತ್ಯ: ಡಾ. ಅಬೂಬಕರ್ ಸಿದ್ದೀಕ್

ಬ್ಯಾರಿ ಭಾಷಾ ದಿನಾಚರಣೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ3 Oct 2023 6:07 PM IST
share
ಬ್ಯಾರಿ ಭಾಷೆ, ಸಾಹಿತ್ಯದ ತಳಸ್ಪರ್ಶಿ ಅಧ್ಯಯನ ಅಗತ್ಯ: ಡಾ. ಅಬೂಬಕರ್ ಸಿದ್ದೀಕ್

ಮಂಗಳೂರು: ಬ್ಯಾರಿ ಭಾಷೆ, ಸಾಹಿತ್ಯದ ತಳಸ್ಪರ್ಶಿ ಅಧ್ಯಯನ ನಡೆಸುವ ಮೂಲಕ ಜಾಗತಿಕ ಮಟ್ಟದಲ್ಲಿ ಬ್ಯಾರಿ ಭಾಷೆ ಯನ್ನು ಗುರುತಿಸುವಂತಾಗಬೇಕು ಎಂದು ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ಹೇಳಿದ್ದಾರೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಅಕಾಡೆಮಿ ಕಚೇರಿ ಆವರಣದ ಸಾಮರ್ಥ್ಯ ಸೌಧದ ಸಭಾಂಗಣ ದಲ್ಲಿ ಮಂಗಳವಾರ ನಡೆದ ಬ್ಯಾರಿ ಭಾಷಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬ್ಯಾರಿ ಭಾಷಾ ದಿನಾಚರಣೆ ಮತ್ತದರ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಬ್ಯಾರಿ ಅಧ್ಯಯನ ಪೀಠದ ಸಲಹಾ ಸಮಿತಿಯ ಸದಸ್ಯ ಹಂಝ ಮಲಾರ್ ಬ್ಯಾರಿ ಭಾಷೆ, ಸಂಸ್ಕೃತಿಯ ಉಳಿವು ಬ್ಯಾರಿ ಮುಸ್ಲಿಮರ ಕೈಯಲ್ಲಿದೆ. ಅದಕ್ಕಾಗಿ ಮರೆತು ಹೋದ ಹಳೆಯ ಬ್ಯಾರಿ ಪದಗಳನ್ನು ಮತ್ತೆ ಬಳಸಲು ಮುಂದಾಗಬೇಕು ಎಂದರು.

ಮುಂದಿನ ಪೀಳಿಗೆಗೆ ಬ್ಯಾರಿ ಭಾಷೆಯ ಮೇಲೆ ಅಭಿಮಾನ, ಗೌರವ ಬರುವಂತಹ ಪ್ರಯತ್ನ ಮಾಡಬೇಕು. ಬ್ಯಾರಿ ಅಕಾಡೆಮಿ ಮುದ್ರಿಸಿದ ಬ್ಯಾರಿ ಕೃತಿಗಳು ಓದುಗರ ಕೈ ಸೇರುವಂತೆ ಪ್ರಯತ್ನಿಸಬೇಕು ಎಂದು ಅಭಿಪ್ರಾಯಪಟ್ಟರು.

ಸಹಾಯಕ ನಿರ್ದೇಶಕ ರಾಜೇಶ್ ಜಿ. ಮಾತನಾಡಿ ಬ್ಯಾರಿ ಸಮುದಾಯದ ಪ್ರಾಚೀನ ವಸ್ತುಗಳ ಸಂಗ್ರಹಾಲಯ ಸ್ಥಾಪಿಸಬೇಕು. ಮಂಗಳೂರಿನಲ್ಲಿ ಬ್ಯಾರಿ ಸಮ್ಮೇಳನ ಆಯೋಜಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗಾಯಕ ಶರೀಫ್ ನಿರ್ಮುಂಜೆ ಬ್ಯಾರಿ ಧ್ಯೇಯ ಗೀತೆ ಹಾಡಿದರು.

ಬ್ಯಾರಿ ಸಂಘಟನೆಗಳ ಪ್ರಮುಖರಾದ ಮುಹಮ್ಮದ್ ಅಲಿ ಕಮ್ಮರಡಿ, ಬಶೀರ್ ಬೈಕಂಪಾಡಿ, ಆಲಿಕುಂಞಿ ಪಾರೆ, ಅಹ್ಮದ್ ಬಾವಾ ಪಡೀಲ್, ಡಿಎಂ ಅಸ್ಲಂ, ಮುಹಮ್ಮದ್ ಕುಂಜತ್ತಬೈಲ್, ಲೇಖಕಿ ಆಯಿಶಾ ಯುಕೆ, ಡಾ. ಅಬೂಬಕ್ಕರ್ ಸಿದ್ದೀಕ್ ವಗ್ಗ, ಇಂಜಿನಿಯರ್ ಝಾಕಿರ್ ಹುಸೈನ್, ಮುಹಮ್ಮದ್ ಸಾಲಿ ಮರವೂರು ಮತ್ತಿತರರು ಉಪಸ್ಥಿತರಿದ್ದರು.

ಅಕಾಡೆಮಿಯ ರಿಜಿಸ್ಟ್ರಾರ್ ಆರ್.ಮನೋಹರ ಕಾಮತ್ ಸ್ವಾಗತಿಸಿದರು. ಅಕಾಡೆಮಿಯ ಮಾಜಿ ಸದಸ್ಯ ಶಂಶೀರ್ ಬುಡೋಳಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X