Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಸದ ದಾನಿಶ್ ಆಲಿ ನಿಂದನೆ ಖಂಡನೀಯ : ಬಿ....

ಸಂಸದ ದಾನಿಶ್ ಆಲಿ ನಿಂದನೆ ಖಂಡನೀಯ : ಬಿ. ಇಬ್ರಾಹಿಂ

ವಾರ್ತಾಭಾರತಿವಾರ್ತಾಭಾರತಿ26 Sept 2023 7:54 PM IST
share
ಸಂಸದ ದಾನಿಶ್ ಆಲಿ ನಿಂದನೆ ಖಂಡನೀಯ : ಬಿ. ಇಬ್ರಾಹಿಂ

ಮಂಗಳೂರು, ಸೆ.26: ಕಳೆದ ಗುರುವಾರ ನಡೆದ ಸಂಸತ್ತಿನ ಕಲಾಪದಲ್ಲಿ ಭಾರತೀಯ ಜನತಾ ಪಕ್ಷದ ಸಂಸದ ರಮೇಶ ಬಿದೂರಿ ಅವರು ಬಹುಜನ ಸಮಾಜ ಪಕ್ಷದ ಸಂಸದ ಕುನ್ವರ್ ದಾನಿಶ್ ಆಲಿ ವಿರುದ್ಧ ಕೋಮುವಾದಿ ಪದಗಳನ್ನು ಬಳಸಿ ನಿಂದಿಸಿರುವುದು ಹಾಗೂ ಪದೇ ಪದೇ ಅವರನ್ನು ಭಯೋತ್ಪಾದಕ ಎಂದು ಕರೆದಿರುವುದು ನಿಜಕ್ಕೂ ಖಂಡನೀಯವಾಗಿದೆ ಎಂದು ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹೀಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನರಿಂದ ಆಯ್ಕೆಯಾಗಿ ಸಂಸತ್ ಸ್ಥಾನವನ್ನು ಅಲಂಕರಿಸುವ ಪ್ರತಿಯೊಬ್ಬರಿಗೂ ಕೂಡಾ ಸಮಾಜದಲ್ಲಿ ಅವರವರ ಘನತೆಗೆ ತಕ್ಕ ಗೌರವ ಇರುತ್ತದೆ. ಸಂಸದರು ಒಬ್ಬರೊನ್ನೊಬ್ಬರು ಗೌರವಿಸುವುದನ್ನು ಬಿಟ್ಟು ಈ ರೀತಿ ಅಗೌರವದ ಶಬ್ದ ವನ್ನು ಯಾರೂ ಕೂಡ ಸಂಸತ್ತಿನ ಕಲಾಪದಲ್ಲಿ ಉಪಯೋಗಿಸುವ ಅವಕಾಶ ಇರುವುದಿಲ್ಲ. ಎಲ್ಲಕ್ಕಿಂತಲೂ ಮುಖ್ಯವಾಗಿ ಈ ಸಂಸತ್ ಕಲಾಪ ಸಂಸತ್ತಿನ ನೂತನ ಕಟ್ಟಡದಲ್ಲಿ ನಡೆದ ಪ್ರಥಮ ಅಧಿವೇಶನವನ್ನು ಜನರಿಂದ ಆಯ್ಕೆಯಾಗಿರುವ ಸಂಸದರನ್ನು ಅವರ ಸಮುದಾಯದೊಂದಿಗೆ ಅವಮಾನಿಸಲು ಕರೆಯಲಾಯಿತೆ? ಎಂಬ ಸಂಶಯ ಮೂಡಿ ಬರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಮೇಶ್ ಬಿದೂರಿ ಈ ರೀತಿಯ ಶಬ್ದ ಉಪಯೋಗ ಮಾಡುವಾಗ ಅಲ್ಲಿಯೇ ಕುಳಿತಿದ್ದ ಸಚಿವರಾದ ರವಿಶಂಕರ್ ಪ್ರಸಾದ್ ಮತ್ತು ಹರ್ಷವರ್ಧನ್ ನಗುತ್ತಿದ್ದರು ಎನ್ನಲಾಗಿದೆ. ಆದರೆ ಲೋಕಸಭಾಧ್ಯಕ್ಷ ಓಂ ಬಿರ್ಲಾರವರು ಎಚ್ಚರಿಕೆ ಕೊಟ್ಟು ಭಾಷೆಯ ಘನತೆಯನ್ನು ಕಾಯ್ದುಕೊಳ್ಳಬೇಕೆಂದು ಸೂಚಿಸಿದ್ದು ಹಾಗೂ ಬಿದೂರಿಯ ಮಾತುಗಳನ್ನು ಕಡತದಿಂದ ಅಳಿಸಿಹಾಕಿದ್ದು ಶ್ಲಾಘನೀಯ. ಇಂತಹ ಅವಹೇಳನಕಾರಿ ಮಾತುಗಳು ಸಂಸದ್ ಕಲಾಪದಲ್ಲಿ ಎಂದೂ ಬಳಕೆಯಾಗಲಿಲ್ಲ. ಇಂತಹ ಘಟನೆಗಳು ಸಮಾಜದಲ್ಲಿ ಅಶಾಂತಿಗೆ ಮುಖ್ಯ ಕಾರಣವಾಗಬಹುದು ಎಂದರೂ ಅತಿಶಯೋಕ್ತಿ ಆಗಲಾರದು. ಲೋಕಸಭಾಧ್ಯಕ್ಷರು ತಕ್ಷಣ ರಮೇಶ ಬಿದೂರಿಯವರನ್ನು ಅಮಾನತು ಮಾಡಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸಂಸತ್ತಿನ ಹಕ್ಕು ಬಾಧ್ಯತಾ ಸಮಿತಿಗೆ ಕಳುಹಿಸುವುದಲ್ಲದೇ ಅವರ ಸದಸ್ಯತ್ವ ರದ್ದು ಮಾಡುವಂತೆ ಬಿ. ಇಬ್ರಾಹೀಂ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X