Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯದ ನಾಗಪಟ್ಟಣ ವೆಂಟೆಡ್ ಡ್ಯಾಂನ...

ಸುಳ್ಯದ ನಾಗಪಟ್ಟಣ ವೆಂಟೆಡ್ ಡ್ಯಾಂನ ಎಲ್ಲಾ ಗೇಟ್‍ಗಳು ಓಪನ್

ವಾರ್ತಾಭಾರತಿವಾರ್ತಾಭಾರತಿ31 May 2025 11:35 PM IST
share
ಸುಳ್ಯದ ನಾಗಪಟ್ಟಣ ವೆಂಟೆಡ್ ಡ್ಯಾಂನ ಎಲ್ಲಾ ಗೇಟ್‍ಗಳು ಓಪನ್

ಸುಳ್ಯ: ಪಯಸ್ವಿನಿ ನದಿಗೆ ಅಡ್ಡಲಾಗಿ ಕಟ್ಟಿದ ಸುಳ್ಯ ನಾಗಪಟ್ಟಣದಲ್ಲಿರುವ ವೆಂಟೆಡ್ ಡ್ಯಾಮ್‍ನ ಎಲ್ಲಾ ಗೇಟ್‍ಗಳನ್ನು ತೆರೆಯಲಾಗಿದೆ.

ಎಲ್ಲಾ 14 ಗೇಟ್‍ಗಳನ್ನು ತೆರೆಯಲಾಗಿದ್ದು ನೀರು ಸರಾಗವಾಗಿ ಹರಿಯುತಿದೆ. ನೀರು ಹೆಚ್ಚಳ ಆದರೂ ಗೇಟ್ ತೆರೆಯದ ಹಿನ್ನಲೆಯಲ್ಲಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದರು . ಬಳಿಕ ಕಾಂಗ್ರೆಸ್ ಮುಖಂಡರಾದ ರಾಧಾಕೃಷ್ಣ ಬೊಳ್ಳೂರು, ರಾಧಾಕೃಷ್ಣ ಪರಿವಾರಕಾನ, ಭವಾನಿಶಂಕರ ಕಲ್ಮಡ್ಕ, ಚೇತನ್ ಕಜೆಗದ್ದೆ ತಹಶೀಲ್ದಾರ್ ಅವರನ್ನು ಭೇಟಿ ಮಾಡಿ ಡ್ಯಾಮ್‍ನ ಗೇಟ್ ತೆರೆಯಲು ಆಗ್ರಹಿಸಿದ್ದರು. ತಹಶೀಲ್ದಾರ್ ಅವರು ಡ್ಯಾಮ್‍ನ ಗೇಟ್‍ಗಳನ್ನು ಕೂಡಲೇ ತೆರೆಯುವಂತೆ ಇಂಜಿನಿಯರ್ ಗಳಿಗೆ ಸೂಚಿಸಿದ್ದರು.

ಈ ಹಿನ್ನಲೆಯಲ್ಲಿ ರಾತ್ರಿಯಿಂದಲೇ ಗೇಟ್‍ಗಳನ್ನು ತೆರೆಯಲು ಆರಂಭಿಸಲಾಗಿತ್ತು. ಇಂದು ಎಲ್ಲಾ ಗೇಟ್‍ಗಳನ್ನು ತೆರೆಯಲಾಗಿದೆ. ಸುಳ್ಯ ನಗರ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಮಾಡುವ ಡ್ಯಾಂನಲ್ಲಿ ಬೇಸಿಗೆಯಲ್ಲಿ ಷಟರ್ ಹಾಕಿ ನೀರು ಶೇಖರಣೆ ಮಾಡಲಾಗುತ್ತದೆ. ಮಳೆಗಾಲ ಅರಂಭವಾದೊಡನೆ ಷಟರ್‍ಗಳು ತೆರೆಯಲಾಗುತ್ತದೆ. ಅದರಂತೆ ಡ್ಯಾಮ್‍ನ ಷಟರ್ ತೆರವು ಮಾಡುವುದಾಗಿ ಸಣ್ಣ ನೀರಾವರಿ ಇಲಾಖೆ ಹಾಗೂ ನಗರ ಪಂಚಾಯತ್ 10 ದಿನದ ಹಿಂದೆ ಮಾಹಿತಿ ನೀಡಿತ್ತು. ಕಳೆದ ರವಿವಾರ ಷಟರ್ ತೆರೆಯಲು ಆರಂಭಿಸಿದ್ದರು.

ಆದರೆ 14 ಷಟರ್ ಗಳ ಪೈಕಿ ಕೇವಲ 4 ಷಟರ್‍ಗಳನ್ನು ಮಾತ್ರ ಪೂರ್ತಿ ತೆರೆಯಲಾಗಿತ್ತು. ಎರಡು ಅರ್ಧಕ್ಕೆ ತೆರೆಯಲಾಗಿತ್ತು. ಉಳಿದ ಗೇಟ್‍ಗಳನ್ನು ತೆರೆದಿರಲಿಲ್ಲ. ಮಳೆ ಹೆಚ್ಚಾಗಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ಎಲ್ಲಾ ಗೇಟ್‍ಗಳನ್ನು ತೆರೆದು ನದಿಯಲ್ಲಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದರು.

Tags

Nagapattanam VentedSullia
share
ವಾರ್ತಾಭಾರತಿ
ವಾರ್ತಾಭಾರತಿ
Next Story
X