Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಲೋಶಿಯಸ್ ಸ್ನಾತಕೋತ್ತರ ವಿದ್ಯಾರ್ಥಿಗೆ...

ಅಲೋಶಿಯಸ್ ಸ್ನಾತಕೋತ್ತರ ವಿದ್ಯಾರ್ಥಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ21 May 2025 6:28 PM IST
share
ಅಲೋಶಿಯಸ್ ಸ್ನಾತಕೋತ್ತರ ವಿದ್ಯಾರ್ಥಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

ಮಂಗಳೂರು: ನಗರದ ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ) ನಲ್ಲಿ ಎಂಎಸ್ಸಿ ಗಣಿತಶಾಸ್ತ್ರದ (202325 ಬ್ಯಾಚ್) ಸ್ನಾತಕೋತ್ತರ ವಿದ್ಯಾರ್ಥಿ ಸ್ಟೆಬಿನ್ ಶಿಬು, ತನ್ನ ಸ್ನಾತಕೋತ್ತರ ಸಂಶೋಧನೆಗಾಗಿ ‘ಇಂಡಿಯಾ ಬುಕ್ ಆಫ್ ರೆಕಾಡ್ಸ್ 2025ರ ಐಬಿಆರ್ ಅಚೀವರ್’ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

‘ಮೈಕೆಲಿಸ್- ಮೆಂಟೆನ್ ಕೈನೆಟಿಕ್ಸ್‌ನ ಏಕೀಕರಣ ಮತ್ತು ಪಾಂಟ್ರಿಯಾಜಿನ್‌ನ ಗರಿಷ್ಟ ತತ್ವವನ್ನು ಅತ್ತುತ್ತಮ ಕಿಮೋಥೆರಪಿ ವೇಳಾಪಟ್ಟಿಗಾಗಿ ಸಂಯೋಜಿಸುವುದು’ ಎಂಬ ಶೀರ್ಷಿಕೆಯ ಸ್ನಾತಕೋತ್ತರ ಸಂಶೋಧನೆಗಾಗಿ ಈ ಪ್ರಶಸ್ತಿ ಸ್ಟೆಬಿನ್ ಶಿಬು ಅವರಿಗೆ ನೀಡಲಾಗಿದೆ. ಅವರ ಕೆಲಸವನ್ನು ಭಾರತದಲ್ಲಿ ಗಣಿತ ಆಂಕೊಲಾಜಿಯ ಉದಯೋನ್ಮುಖ ಕ್ಷೇತ್ರಕ್ಕೆ ಪ್ರಮುಖ ಕೊಡುಗೆ ಎಂದು ಗುರುತಿಸಲಾಗಿದೆ.

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಈ ಅಧ್ಯಯನವನ್ನು 2025ರ ಎಪ್ರಿಲ್ 15ರಂದು ಅಧಿಕೃತವಾಗಿ ಅಂಗೀಕರಿಸಿ ಪ್ರಮಾಣೀಕರಿಸಿದೆ.

ಈ ಸಂಶೋಧನೆಯು ಕ್ಯಾನ್ಸರ್ ಚಿಕಿತ್ಸೆಯ ಕ್ಷೇತ್ರದಲ್ಲಿ ಭಾರತದೊದಲ ಗಣಿತ ಮಾಡೆಲಿಂಗ್ ಆಧಾರಿತ ಅಧ್ಯಯನವಾಗಿದ್ದು, ಕೀಮೋಥೆರಪಿ ಕಾರ್ಯವಿಧಾನಗಳ ದಕ್ಷತೆಯನ್ನು ಸುಧಾರಿಸಲು ನಿಯಂತ್ರಣ ಸಿದ್ಧಾಂತ ಮತ್ತು ಗಣಿತ ಮಾದರಿಗಳನ್ನು ಬಳಸುತ್ತದೆ.

ಅಲೋಶಿಯ ವಿವಿಯ ಸ್ನಾತಕೋತ್ತರ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನುಪ್ರಿಯಾ ಶೆಟ್ಟಿ ಮತ್ತು ಸ್ವೀಟಿ ಬೇಸಿಲ್ ಅವರು ಯಶಸ್ವಿ ಮಾರ್ಗದರ್ಶನದಲ್ಲಿ ಅಧ್ಯಯನ ಮಾಡಿದ್ದರು.

ಇದಲ್ಲದೆ, ಮೇಲಿನ ಸಂಶೋಧನೆಗಾಗಿ ಅವರು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಕೂಡ ನಾಮನಿರ್ದೇಶನಗೊಂಡಿದ್ದಾರೆ.

ಸ್ಟೆಬಿನ್ ಶಿಬು ಕೇರಳದ ಕೊಲ್ಲಂ ಮೂಲದವರು. ಅವರು ಕುಮಟಾದ ಡಾ. ಎ.ವಿ. ಬಾಳಿಗಾ ಕಾಲೇಜಿನಲ್ಲಿ ಗಣಿತಶಾಸ್ತ್ರದಲ್ಲಿ ಪದವಿ ಅಧ್ಯಯನದ ಬಳಿಕ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು ಪಡೆದಿದ್ದಾರೆ.

ಮಾರ್‌ಥೋಮಾ ಚರ್ಚ್‌ನ ಸುವಾರ್ತಾಬೋಧಕ ಶಿಬು ಮ್ಯಾಥ್ಯೂ ಮತ್ತು ಕೇರಳದ ಕೊಲ್ಲಂನ ಸುನಿ ಶಿಬು ಅವರ ಪುತ್ರ. ಸ್ಟೆಬಿನ್ ಶಿಬುರವರ ಸಾಧನೆಗಾಗಿ ಅಲೋಶಿಯಸ್ ವಿವಿಯ ಆಡಳಿತ ಮಂಡಳಿ, ಉಪಕುಲಪತಿ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿ, ಹಾರೈಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X