Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪನೀರ್ ಸಂತ ವಿಶೆಂತ್ ಪಾವ್ಲ್ ಸಭಾದ...

ಪನೀರ್ ಸಂತ ವಿಶೆಂತ್ ಪಾವ್ಲ್ ಸಭಾದ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ24 Sept 2023 6:26 PM IST
share
ಪನೀರ್ ಸಂತ ವಿಶೆಂತ್ ಪಾವ್ಲ್ ಸಭಾದ ವಾರ್ಷಿಕೋತ್ಸವ

ಮಂಗಳೂರು, ಸೆ.24: ನೊಂದವರ ಕಣ್ಣೀರು ಒರೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಂಘಟನೆಗಳು ಧಾರ್ಮಿಕ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೆ ಆರ್ಥಿಕವಾಗಿ ಹಿಂದುಳಿದವರ ಸೇವೆ ಮಾಡುವ ಗುಣ ಬೆಳೆಸಿಕೊಳ್ಳಬೇಕು. ಈ ವಿಷಯದಲ್ಲಿ ಜಾತಿ, ಧರ್ಮ ನೋಡುವ ಅಗತ್ಯವಿಲ್ಲ, ಇಂತಹ ಸೇವೆಯು ಗುಪ್ತವಾಗಿ ನಡೆಯಬೇಕು ಎಂದು ಪನೀರ್ ಚರ್ಚ್‌ನ ಧರ್ಮಗುರು ಫಾ.ವಿಕ್ಟರ್ ಡಿ ಮೆಲ್ಲೋ ಅಭಿಪ್ರಾಯಪಟ್ಟರು.

ಪನೀರ್ ಸಂತ ವಿಶೆಂತ್ ಪಾವ್ಲ್ ಸಭಾ ವತಿಯಿಂದ 25ನೇ ವಾರ್ಷಿಕೋತ್ಸವ ಪ್ರಯುಕ್ತ ಪನೀರ್ ಮೆರ್ಸಿಯಮ್ಮನವರ ಇಗರ್ಜಿಯ ಆಶ್ರಯದಲ್ಲಿ ಚರ್ಚ್ ಸಭಾಂಗಣದಲ್ಲಿ ರವಿವಾರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಸ್ಥೆಯು ಹಿಂದೆಯೂ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಟ್ಟಿದೆ. ಪ್ರಸ್ತುತ ಹಮ್ಮಿಕೊಂಡಿರುವ ಮನೆ ದುರಸ್ತಿ ಸೇವೆಗೆ ಸರ್ವರೂ ತಮ್ಮಿಂದಾದ ನೆರವು ನೀಡುವ ಮೂಲಕ ಪ್ರೋತ್ಸಾಹ ನೀಡಬೇಕು. ಕಷ್ಟ ಹೇಳಿಕೊಂಡು ಬಂದವರಿಗೆ ತಮ್ಮಿಂದಾದ ನೆರವು ನೀಡಬೇಲು ಎಂದು ಫಾ.ವಿಕ್ಟರ್ ಡಿ ಮೆಲ್ಲೋ ನುಡಿದರು.

ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷೆ ಸರಿಟಾ ಡಿಸೋಜ ಮಾತನಾಡಿ ಚರ್ಚ್ ವ್ಯಾಪ್ತಿಯ ಮನೆಗಳನ್ನು ಸರ್ವೇ ಮಾಡಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ ಸಹಾಯ ಹಸ್ತ ಚಾಚುತ್ತಾ ಬಂದಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ದಿನಬಳಕೆಯ ವಸ್ತುಗಳನ್ನು ವಿತರಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮನೆ ದುರಸ್ತಿಗೆ ಚಾಲನೆ ನೀಡಲಾಯಿತು. ಕಾರ್ಯದರ್ಶಿ ಗ್ರೆಟ್ಟಾ ಡಿಕುನ್ನ, 21ನೆ ಅಯೋಗದ ಸಂಯೋಜಕ ರೋನಾಲ್ದ್ ಡಿಸೋಜ, ಸಂತ ವಿಶೆಂತ್ ಪಾವ್ಲ್ ಸಭಾ ವಾರ್ಡ್ ಅಧ್ಯಕ್ಷ ಫ್ರಾಂಕಿ ಫೆರಾವೊ, ಗಿಲ್ಬರ್ಟ್ ಡಿಸೋಜ ಉಪಸ್ಥಿತರಿದ್ದರು.

ಸಂತ ವಿಶೆಂತ್ ಪಾವ್ಲ್ ಸಭಾ ಅಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹ ಸ್ವಾಗತಿಸಿದರು. ಕಾರ್ಯದರ್ಶಿ ಫ್ಯಾಟ್ರಿಕ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವ ಘಟಕದ ಅಧ್ಯಕ್ಷ ದೀಪಕ್ ರೋಡ್ರಿಗಸ್ ವಂದಿಸಿದರು. ವಿನ್ನಿ ಕುಟಿನ್ಹಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X