Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲದಲ್ಲಿ ಎಪಿ ಉಸ್ತಾದ್‌ರ ಕೇರಳ...

ಉಳ್ಳಾಲದಲ್ಲಿ ಎಪಿ ಉಸ್ತಾದ್‌ರ ಕೇರಳ ಯಾತ್ರೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Jan 2026 7:06 PM IST
share
ಉಳ್ಳಾಲದಲ್ಲಿ ಎಪಿ ಉಸ್ತಾದ್‌ರ ಕೇರಳ ಯಾತ್ರೆಗೆ ಚಾಲನೆ

ಉಳ್ಳಾಲ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಬೇಕು, ಮಾನವೀಯ ಮೌಲ್ಯಗಳು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕೇರಳ ಯಾತ್ರೆ ಆರಂಭಿಸಲಾಗಿದೆ ಮನುಷ್ಯ ರೊಂದಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಯಾತ್ರೆ ನಡೆಯಲಿದೆ. ತಾಜುಲ್ ಉಲಮಾ ಉಳ್ಳಾಲ ತಂಙಳ್ ಶಿಕ್ಷಣ ಕೈ ಒತ್ತು ನೀಡಿದ್ದರು. ಅದನ್ನು ಉಳಿಸುವ ಕಾರ್ಯ ನಮ್ಮಿಂದ ಆಗಬೇಕು ಎಂದು ಉಳ್ಳಾಲ ಸಂಯುಕ್ತ ಖಾಝಿ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದರು.

ಅವರು ಮನುಷ್ಯರೊಂದಿಗೆ ಎಂಬ ಧ್ಯೇಯವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಆಯೋಜಿಸಿರುವ ಕೇರಳ ಯಾತ್ರೆಗೆ ಗುರುವಾರ ಮಧ್ಯಾಹ್ನ ಉಳ್ಳಾಲ ದರ್ಗಾ ಝಿಯಾರತ್ ನೊಂದಿಗೆ ಚಾಲನೆ ನೀಡಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

ದೇಶದಲ್ಲಿ ಮನುಷ್ಯತ್ವ ಉಳಿಯಬೇಕು.ಅರಾಜಕತೆ,ಅಧರ್ಮ ನಮಗೆ ಬೇಡ.ಇದನ್ನು ಅಳಿಸಿ ಜನರು ‌ಸನ್ಮಾರ್ಗದಲ್ಲಿ ನಡೆಯಬೇಕು.ಐಕ್ಯತೆ ಬೆಳೆಯಬೇಕು ಎಂದು ಕರೆ ನೀಡಿದರು.

ಅಸಯ್ಯಿದ್ ಇಬ್ರಾಹೀಮ್ ಖಲೀಲ್ ತಂಙಳ್ ಕಡಲುಂಡಿ ಮಾತನಾಡಿ, ಎ.ಪಿ. ಉಸ್ತಾದ್ ಅವರ ನೇತೃತ್ವದಲ್ಲಿ ಇಂದು ನಡೆಯುವುದು ‌ಮೂರನೇ ಯಾತ್ರೆ ಆಗಿದೆ. ಮನುಷ್ಯರೊಂದಿಗೆ ಎಂಬ ಧ್ಯೇಯ ವಾಕ್ಯ ಇಟ್ಟುಕೊಂಡು ಈ ಯಾತ್ರೆ ಆರಂಭಗೊಂಡಿದ್ದು, ಚೆರ್ಕಳ ದಲ್ಲಿ ಉದ್ಘಾಟನೆ ನಡೆಯಲಿದೆ. ಜ16 ರಂದು ತಿರುವನಂತಪುರಂ ನಲ್ಲಿ ಸಮಾಪ್ತಿ ಗೊಳ್ಳಲಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಸ್ಪೀಕರ್ ಯುಟಿ ಖಾದರ್ ಮಾತನಾಡಿ, ಈ ಕೇರಳ ಯಾತ್ರೆ ದರ್ಗಾ ಝಿಯಾರತ್ ನೊಂದಿಗೆ ಆರಂಭಗೊಂಡಿದ್ದು, ಉಳ್ಳಾಲ ದರ್ಗಾ ಕರ್ನಾಟಕ ಮತ್ತು ಕೇರಳ ಕ್ಕೆ ಸೌಹಾರ್ದಕೊಂಡಿಯಾಗಿ ಬೆಳೆಯ ಲಿದೆ. ಮನುಷ್ಯತ್ವ ಉಳಿಸುವ ನಿಟ್ಟಿನಲ್ಲಿ ನಡೆಯುವ ಈ ಯಾತ್ರೆ ಯಿಂದ ದೇಶಕ್ಕೆ ಪ್ರಯೋಜನ ಸಿಗಲಿದೆ ಎಂದರು.

ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮ ದಲ್ಲಿ ಸಯ್ಯಿದ್ ಆಟಕೋಯ ತಂಙಳ್ ಕುಂಬೋಲ್ , ರಈಸುಲ್ ಉಲಮಾ ಇ. ಸುಲೈಮಾನ್ ಉಸ್ತಾದ್, ಸಯ್ಯಿದ್ ಹಾಮಿದ್ ಇಂಬಿಚ್ಚಿಕೋಯ ತಂಙಳ್, ಸಯ್ಯಿದ್ ಅಬ್ದುಲ್ ರಹ್ಮಾನ್ ಮಸ್ ಊದ್ ತಂಙಳ್, ಪೇರೋಡ್ ಅಬ್ದುಲ್ ರಹ್ಮಾನ್ ಸಖಾಫಿ, ಅಶ್ರಫ್ ತಂಙಳ್ ಆದೂರು, ಡಾ.ಹಕೀಮ್ ಅಝ್ಹರಿ, ಹೈದರ್ ಪರ್ತಿಪ್ಪಾಡಿ, ಅತ್ತಾವುಲ್ಲ ತಂಙಳ್ ಉದ್ಯಾವರ, ಯುಟಿ ಇಫ್ತಿಕಾರ್, ಯೆನೆಪೋಯ ಕುಲಪತಿ ಅಬ್ದುಲ್ಲಾ ಕುಂಞಿ ಹಾಜಿ, ಮಂಜೇಶ್ವರ ಶಾಸಕ ಅಶ್ರಫ್, ಸಿದ್ದೀಕ್ ಮೋಂಟುಗೋಳಿ, ಎಸ್ ಎಂ ರಶೀದ್ ಹಾಜಿ, ದರ್ಗಾ ಮಾಜಿ ಅಧ್ಯಕ್ಷ ಕಣಚೂರು ಮೋನು, ಯು.ಎಸ್. ಹಂಝ ಹಾಜಿ,ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ, ಉಪಾಧ್ಯಕ್ಷ ಅಶ್ರಫ್ ರೈಟ್ ವೇ , ಕೋಶಾಧಿಕಾರಿ ನಾಝಿಮ್ ರಹ್ಮಾನ್, ಕಾರ್ಯದರ್ಶಿ ಮುಹಮ್ಮದ್ ಇಸಾಕ್, ಮುಸ್ತಫಾ ಮದನಿ ನಗರ , ಅಬ್ಬಾಸ್ ಕೋಟೆಪುರ, ಮುಸ್ತಫಾ ಅಬ್ದುಲ್ಲಾ, ಅಲ್ತಾಫ್ ಹಳೆಕೋಟೆ, ಹಮೀದ್ ಬಸ್ತಿಪಡ್ಪು, ಆಸೀಫ್ ಅಳೇಕಲ ಹಮೀದ್ ಪೇಟೆ, ಎಸ್ ಕೆ ಖಾದರ್ ಹಾಜಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X