Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.15ರವರೆಗೆ ಮಲಬಾರ್ ಗೋಲ್ಡ್ ಆ್ಯಂಡ್...

ಸೆ.15ರವರೆಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ಆರ್ಟಿಸ್ಟ್ರಿ ಜುವೆಲ್ಲರಿ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ7 Sept 2024 7:50 PM IST
share
ಸೆ.15ರವರೆಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ಆರ್ಟಿಸ್ಟ್ರಿ ಜುವೆಲ್ಲರಿ ಪ್ರದರ್ಶನ

ಮಂಗಳೂರು, ಸೆ.7: ನಗರದ ಫಳ್ನೀರ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ಆರ್ಟಿಸ್ಟ್ರಿ ಜುವೆಲ್ಲರಿ ಪ್ರದರ್ಶನ ಶನಿವಾರ ಆರಂಭಗೊಂಡಿದ್ದು, ಸೆ.15ರವರೆಗೆ ನಡೆಯಲಿದೆ.

ಪ್ರಸಕ್ತ ಮತ್ತು ಸಾಂಪ್ರದಾಯಿಕ ಶೈಲಿಯ ಜುವೆಲ್ಲರಿಯನ್ನು ಇಂಡಿಯಾನ ಆಸ್ಪತ್ರೆಯ ವೈದ್ಯೆ ಡಾ.ಶಮ್ನಾ ಮಿನಾಝ್, ನಟಿ ಸಲೋಮೆ ಡಿಸೋಜ, ಮಿಸ್ ಮಂಗಳೂರು- 2024ರ ವಿಜೇತೆ ಅನನ್ಯಾ ಐತಾಳ್ ಅನಾವರಣಗೊಳಿಸಿದರು.

ಡಾ.ಶಮ್ನಾ ಮಿನಾಝ್ ಮಾತನಾಡಿ ನಮ್ಮ ಕುಟುಂಬದ ಸದಸ್ಯರು ಮಲಬಾರ್ ಗೋಲ್ಡ್‌ನ ಆರಂಭದ ದಿನಗಳಿಂದಲೇ ಗ್ರಾಹಕರಾಗಿದ್ದಾರೆ. ಇಲ್ಲಿ ನಮ್ಮ ಇಷ್ಟದ ಆಭರಣಗಳು ಲಭ್ಯವಿದೆೆ. ಆಭರಣ ಖರೀದಿಯ ಸಂದರ್ಭವು ನಮಗೆ ಮಲಬಾರ್ ಗೋಲ್ಡ್ ಮಳಿಗೆಯು ನೆನಪಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸಲೋಮೆ ಡಿಸೋಜ ಮಾತನಾಡಿ ಆಭರಣ ಖರೀದಿಸಲು ಮಲಬಾರ್ ಗೋಲ್ಡ್ ಮಳಿಗೆಗೆ ಬರುವುದೆಂದರೆ ನಮಗೆ ಎಲ್ಲಿಲ್ಲದ ಖುಷಿ. ನಮ್ಮ ಪ್ರಥಮ ಆದ್ಯತೆಯೂ ಮಲಬಾರ್ ಗೋಲ್ಡ್ ಆಗಿದೆ. ಯಾಕೆಂದರೆ ಇಲ್ಲಿ ಎಲ್ಲಾ ವಿನ್ಯಾಸದ ಆಭರಣ ಗಳಿವೆ. ಗ್ರಾಹಕರ ಮನಸ್ಸನ್ನು ಮಲಬಾರ್ ಗೋಲ್ಡ್ ಸದಾ ಗೆಲ್ಲುತ್ತಲೇ ಇದೆ ಎಂದರು.

ಅನನ್ಯ ಐತಾಳ್ ಮಾತನಾಡಿ ಮಲಬಾರ್ ಗೋಲ್ಡ್‌ನಲ್ಲಿ ಆಭರಣಗಳ ಅಪಾರ ಸಂಗ್ರಹವೇ ಇದೆ. ಗ್ರಾಹಕರಿಗೆ ಉತ್ತಮ ಸೇವೆಯೂ ಇಲ್ಲಿ ಲಭ್ಯವಿದೆ. ಗ್ರಾಹಕರು ಇಚ್ಛೆ ವ್ಯಕ್ತಪಡಿಸಿದ ಆಭರಣವು ಸದಾ ಕಾಲ ಲಭ್ಯವಾಗುತ್ತಿರುವುದು ಇಲ್ಲಿನ ವೈಶಿಷ್ಟ್ಯ ಎಂದರು.

ಈ ಸಂದರ್ಭ ಸ್ಟೋರ್ ಹೆಡ್ ಶರತ್‌ಚಂದ್ರನ್, ಅಸಿಸ್ಟೆಂಟ್ ಸ್ಟೋರ್ ಹೆಡ್ ಮುನವ್ವರ್ ಶಾನ್, ಶೋರೂಮ್ ಮ್ಯಾನೇಜರ್ ರಘುರಾಮ್, ಸೇಲ್ಸ್ ಮ್ಯಾನೇಜರ್ ಗಿರೀಶ್, ಡೆಪ್ಯುಟಿ ಮ್ಯಾನೇಜರ್ ಮುಹಮ್ಮದ್ ಸಮೀರ್, ಮಾರ್ಕೆಟಿಂಗ್ ಮ್ಯಾನೇಜರ್ ಶೇಖ್ ಫರ್ಹಾನ್, ಸೊನಾಲ್ ಸುವರ್ಣ ಉಪಸ್ಥಿತರಿದ್ದರು.

*ಸರ್ವರೂ ಸದಾ ಒಪ್ಪುವಂತಹ ಅಪೂರ್ವವಾದ ಹಲವು ವಿನ್ಯಾಸಗಳ ಚಿನ್ನ ಮತ್ತು ವಜ್ರದ ಆಭರಣಗಳ ಸಂಗ್ರಹವು ಇಲ್ಲಿದೆ. ಮದುವೆ ಮತ್ತಿತರ ಕಾರ್ಯಕ್ರಮಗಳಿಗೆ ಬೇಕಾದ ಉತ್ತಮ ಗುಣಮಟ್ಟದ ಆಭರಣಗಳು ಮಿತದರದಲ್ಲಿ ಲಭ್ಯವಿದೆ. ಪ್ರತಿಯೊಂದು ಆಭರಣವು ತನ್ನದೇ ಆದ ವೈಶಿಷ್ಯತೆಯನ್ನು ಹೊಂದಿದೆ. ವಧುಗಳಿಗೆ ವಿಶೇಷವಾಗಿ ಕುಶಲಕರ್ಮಿಗಳಿಂದ ತಯಾರಿಸಲ್ಪಟ್ಟ ಚಿನ್ನಾಭರಣಗಳು ಲಭ್ಯವಿದೆ. ಗುಣಮಟ್ಟದಲ್ಲಿ ರಾಜಿ ಇಲ್ಲದಿರುವುದು ಮತ್ತು ಗ್ರಾಹಕರ ಮನಸ್ಸನ್ನೂ ಸದಾ ಗೆಲ್ಲುವುದು ಮಲಬಾರ್ ಗೋಲ್ಡ್‌ನ ವಿಶೇಷತೆಯಾಗಿದೆ. ಹೊಸ ಹೊಸ ಪ್ರದರ್ಶನಗಳ ಮೂಲಕ ಮಲಬಾರ್ ಗೋಲ್ಡ್ ಖ್ಯಾತಿ ಪಡೆದಿದೆ.

*ಕೇರಳದ ಕೋಝಿಕ್ಕೋಡ್‌ನಲ್ಲಿ ಎಂಪಿ ಅಹ್ಮದ್ ಅವರಿಂದ 1993ರಲ್ಲಿ ಸ್ಥಾಪನೆಗೊಂಡ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪ್ರಸಕ್ತ 13 ರಾಷ್ಟ್ರಗಳಲ್ಲಿ 355 ಶೋರೂಮ್‌ಗಳನ್ನು ಹೊಂದಿದೆ. ಪ್ರತೀ ಗ್ರಾಹಕರಿಗೆ ಪಾರದರ್ಶಕತೆ, ಜೀವನ ಪರ್ಯಂತ ನಿರ್ವಹಣೆ, ಆಭರಣಗಳ ವಿನಿಮಯದಲ್ಲಿ ಶೂನ್ಯ ಕಡಿತ, ಶೇ.100 ಬಿಐಎಸ್ ಹಾಲ್‌ಮಾರ್ಕ್ ಹೊಂದಿದ ಚಿನ್ನ, ಐಜಿಐ ಮತ್ತು ಜಿಐಎ ಪ್ರಾಮಾಣೀಕೃತ ಡೈಮಂಡ್ಸ್, ಮರು ಖರೀದಿ, ಪ್ರೋತ್ಸಾಹಕ ವಿಮೆ ಯೋಜನೆ, ಪಾರದರ್ಶಕ ದರ ನೀತಿ, ಉತ್ತಮ ಗುಣಮಟ್ಟದ ಉತ್ಪನ್ನ ಮತ್ತು ಸಿಬ್ಬಂದಿ ಸೇವೆಯ ಭರವಸೆಯನ್ನು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನೀಡಲಿದೆ ಎಂದು ಪ್ರಕಟನೆ ತಿಳಿಸಿದೆ.























share
ವಾರ್ತಾಭಾರತಿ
ವಾರ್ತಾಭಾರತಿ
Next Story
X