Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ. 1ರಿಂದ ಕೇಂದ್ರೀಯ ವಿದ್ಯಾಲಯದಲ್ಲಿ...

ಆ. 1ರಿಂದ ಕೇಂದ್ರೀಯ ವಿದ್ಯಾಲಯದಲ್ಲಿ ‘ಬಾಲವಟಿಕ’ ಜಾರಿ

ವಾರ್ತಾಭಾರತಿವಾರ್ತಾಭಾರತಿ28 July 2023 6:37 PM IST
share
ಆ. 1ರಿಂದ ಕೇಂದ್ರೀಯ ವಿದ್ಯಾಲಯದಲ್ಲಿ ‘ಬಾಲವಟಿಕ’ ಜಾರಿ

ಮಂಗಳೂರು, ಜು. 28: ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆ ಜಾರಿಯಾಗಿ 3 ವರ್ಷ ಪೂರ್ಣವಾಗುತ್ತಿರುವಂತೆಯೇ ಕೇಂದ್ರೀಯ ವಿದ್ಯಾಲಯದಲ್ಲಿ ‘ಬಾಲವಟಿಕ’ ಎಂಬ ಶಿಕ್ಷಣ ಸ್ವರೂಪವನ್ನು ಆ.1ರಿಂದ ಜಾರಿಗೆ ತರಲಾಗುತ್ತಿದೆ ಎಂದು ಮಂಗಳೂರಿನ ಎಕ್ಕೂರಿನಲ್ಲಿರುವ ಕೇಂದ್ರೀಯ ವಿದ್ಯಾಲಯ-2ರ ಪ್ರಾಂಶುಪಾಲರಾದ ನರೇಂದ್ರ ಸಿಂಗ್ ಯಾದವ್ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ-2020 ಇದರ ಮೂರನೆಯ ವಾರ್ಷಿಕೋತ್ಸವದ ಅಂಗವಾಗಿ ಎಕ್ಕೂರಿನ ಕೇಂದ್ರೀಯ ವಿದ್ಯಾಲಯ-2 ರಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 5 ವರ್ಷ ಮೇಲ್ಪಟ್ಟ ಹಾಗೂ 6ರ ಒಳಗಿನ ವಿದ್ಯಾರ್ಥಿಗಳಿಗೆ ಈ ಕಲಿಕೆ ಅನ್ವಯವಾಗುತ್ತದೆ. 3 ಗಂಟೆಗಳ ಕಲಿಕೆಯಿದು. ಪಣಂಬೂರು-1 ಹಾಗೂ ಎಕ್ಕೂರು-2 ಕೇಂದ್ರೀಯ ವಿದ್ಯಾಲಯದಲ್ಲಿ ಇದು ಜಾರಿಗೆ ಬರುತ್ತಿದೆ ಎಂದರು.

ಎನ್‌ಇಪಿ ಅಡಿಯಲ್ಲಿ ವಿದ್ಯಾಂಜಲಿ ಎಂಬ ಯೋಜನೆಯಿದ್ದು, ಇದರಂತೆ ವಿವಿಧ ಕ್ಷೇತ್ರದ ಕೈಗಾರಿಕಾ ಅಥವಾ ನುರಿತರು ವಿವಿಧ ವಿಚಾರಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಲು ಅವಕಾಶವಿದೆ ಎಂದವರು ಹೇಳಿದರು.

ಕಲಿಕೆ ಎಂಬುದು ಸಮಗ್ರವಾದ ಸಂತೋಷ ನೀಡುವಂತಹ ಕ್ರಿಯಾಶೀಲತೆಯನ್ನು ಉದ್ದೇಪಿಸುವಂತಹ ಚಟುವಟಿಕೆಯಾಗಿರಬೇಕು. ಇದುವೇ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಆಶಯ ಎಂದವರು ವಿಶ್ಲೇಷಿಸಿದರು.

ಮುಡಿಪು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಿ. ರಾಜೇಶ್ ಅವರು ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಬಹಳಷ್ಟು ಪ್ರಭಾವ ಬೀರಿದೆ. ಶಿಕ್ಷಣದ ಗುಣಮಟ್ಟದಲ್ಲಿ ಅಮೂಲಾಗ್ರ ಬದಲಾವಣೆ ಕಂಡಿದೆ ಎಂದರು.

ಶಾಲೆಯ ಹಿರಿಯ ಪ್ರಾಥಮಿಕ ಶಿಕ್ಷಕಿ ಶೀಜಾ ನಂಬಿಯಾರ್ ಅವರು ಶಾಲೆಯ ಚಟುವಟಿಕೆಗಳ ಕುರಿತು ವಿವರಿಸಿದರು. ಮಣಿಪಾಲ್ ವಿದ್ಯಾಲಯದ ಪ್ರಾಂಶುಪಾಲರಾದ ಅನುರಾಧ ಶಿವರಾಂ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲೆಯ ಸಿಬಿಎಸ್‌ಇ ಮತ್ತು ಇತರೆ ವಿದ್ಯಾಲಯಗಳ ಪ್ರಾಂಶುಪಾಲರು ಹಾಗೂ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು. ಸ್ನಾತಕೋತ್ತರ ಶಿಕ್ಷಕಿ ಬಿಂದು ಭಾಸ್ಕರ್ ನಿರೂಪಿಸಿದರು. ಹಿರಿಯ ಸ್ನಾತಕೋತ್ತರ ಶಿಕ್ಷಕ ಪ್ರತೀಶ್ ಸಿ.ಪಿ. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X