Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ದ.ಕ ಜಿಲ್ಲಾ ವಖ್ಫ್ ಕಾರ್ಯಾಲಯದ...

ಬಂಟ್ವಾಳ: ದ.ಕ ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ವಖ್ಫ್ ಮಾಹಿತಿ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ29 Oct 2025 1:04 PM IST
share
ಬಂಟ್ವಾಳ: ದ.ಕ ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ವಖ್ಫ್ ಮಾಹಿತಿ ಕಾರ್ಯಗಾರ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಹಾಗೂ ವಖ್ಫ್ -ಮೈನಾರಿಟಿ ಇನ್ಫೋ ಇದರ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿಗೊಳಪಟ್ಟ ಮೊಹಲ್ಲಾಗಳ ನಾಯಕರುಗಳಿಗೆ ಉಮ್ಮೀದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಗಾರ‌ ಮುಹಿಯುದ್ದೀ ನ್ ಸಮುದಾಯ ಭವನ ಮಿತ್ತಬೈಲ್ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದ.ಕ ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ ಉಮ್ಮೀದ್ ಪೋರ್ಟಲ್ ನಲ್ಲಿ ವಖ್ಫ್ ಆಸ್ತಿಗಳ ಮಾಹಿತಿಯನ್ನು ನಮೂದಿಸುವ ಅಗತ್ಯತೆಗಳ ಬಗ್ಗೆ ವಿವರಿಸಿದರು. ವಖ್ಫ್ ಕಾರ್ಯಾಲಯದ ಆಡಿಟರ್ ಅನ್ವರ್ ಮುಸ್ತಫ ಅವರು, ಉಮ್ಮೀದ್ ಪೋರ್ಟಲ್ ನಲ್ಲಿ ವಖ್ಫ್ ಆಸ್ತಿಗಳ ಮಾಹಿತಿ ತುಂಬುವುದರ ಬಗ್ಗೆ ವಿವರವಾಗಿ ವಿವರಿಸಿದರು.

ಮಿತ್ತಬೈಲ್ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ಮುಹಮ್ಮದ್ ಅದ್ದೇಡಿ ಸ್ವಾಗತಿಸಿದರು. ಮಾದಕ ದ್ರವ್ಯದ ವಿರೋಧಿ ಆಂದೋಲನದ ರೂವಾರಿ ಶೇಕ್ ಮುಹಮ್ಮದ್ ಇರ್ಫಾನಿ ಉಸ್ತಾದ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಮಿತ್ತಬೈಲ್ ಮಸೀದಿ ಅಧ್ಯಕ್ಷ ಮೊಹಮ್ಮದ್ ಸಾಗರ್, ಹಂಗಾಮಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಉಪಸ್ಥಿತರಿದ್ದರು.

ವಖ್ಫ್-ಮೈನಾರಿಟಿ ಇನ್ಫೋ ಇದರ ಅಡ್ಮಿನ್ ಅಬ್ದುಲ್ ಖಾದರ್ ನಾವೂರು ಕಾರ್ಯಕ್ರಮ ನಿರೂಪಿಸಿದರು.

ಉಮ್ಮೀದ್ ಪೋರ್ಟಲ್ ಮಾಹಿತಿ ತುಂಬುವ ಬಗ್ಗೆ ಆನ್ಲೈನ್ ಡೆಮೋ ತೋರಿಸಲಾಯಿತು. ತಾಲೂಕಿನ ಹಲವು ಮಸೀದಿ, ಮೊಹಲ್ಲಾದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.

ವಖ್ಫ್ ಇಲಾಖೆ ಹಾಗೂ ತಾಲೂಕಿನ ಎಲ್ಲಾ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಎಲ್ಲಾ ಮೊಹಲ್ಲಾಗಳ ವಖ್ಫ್ ವಿವರಗಳನ್ನು ಉಮ್ಮೀದ್ ಪೋರ್ಟಲ್ ನಲ್ಲಿ ಸಲ್ಲಿಸಲು ಮಿತ್ತಬೈಲ್ ಮುಹಿಯುದೀನ್ ಸಭಾಭವನದಲ್ಲಿ ಹೆಲ್ಪ್ ಡೆಸ್ಕ್ ತೆರೆದು ಸಹಕರಿಸಲು ತೀರ್ಮಾನಿಸಲಾಯಿತು.

ಈ ಕುರಿತಂತೆ ಸ್ಥಳೀಯವಾಗಿ ಸೈಬರ್ ಸೆಂಟರ್ ನಡೆಸುತ್ತಿರುವ ಪ್ರಮುಖ ಕಂಪ್ಯೂಟರ್ ಆಪರೇಟರ್‌ಗಳಿಗೆ ಮತ್ತು ಮೊಹಲ್ಲಾಗಳಲ್ಲಿ ಕಂಪ್ಯೂಟರ್ ಜ್ಞಾನ ತಿಳಿದಿರುವ ಯುವಕರಿಗೆ ತರಬೇತಿ ನೀಡಲು ತೀರ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X