Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪತ್ರಿಕಾ ರಂಗ ಕೊನೆಯುಸಿರೆಳೆಯುವ ಹಂತಕ್ಕೆ...

ಪತ್ರಿಕಾ ರಂಗ ಕೊನೆಯುಸಿರೆಳೆಯುವ ಹಂತಕ್ಕೆ ಬಂದಿದೆ : ಮುಳಿಯ ಶಂಕರ ಭಟ್ಟ ವಿಷಾದ

ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ5 Jan 2025 8:40 PM IST
share
ಪತ್ರಿಕಾ ರಂಗ ಕೊನೆಯುಸಿರೆಳೆಯುವ ಹಂತಕ್ಕೆ ಬಂದಿದೆ : ಮುಳಿಯ ಶಂಕರ ಭಟ್ಟ ವಿಷಾದ

ಬಂಟ್ವಾಳ: ಬಂಟ್ಚಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮದ ಭಾಗವಾಗಿ ರವಿವಾರ ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಮೊದಲ ಗೋಷ್ಠಿಯಾಗಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ವಿಶ್ರಾಂತ ಪ್ರಾಧ್ಯಾಪಕ ಬಿಲ್ಲಂಪದವು ಮಹಾಲಿಂಗ ಭಟ್, ಬಂಟ್ವಾಳ ಕಸಾಪ ಮಾಜಿ ಅಧ್ಯಕ್ಷ ಉದಯ ಶಂಕರ್ ನೀರ್ಪಾಜೆ, ತುಂಬೆ ಪದವಿಪೂರ್ವ ಕಾಲೇಜು ಉಪನ್ಯಾಸಕ ದಿನೇಶ್ ಶೆಟ್ಟಿ ಅಳಿಕೆ, ಕನ್ನಡ-ತುಳು ಕವಿ ಚೆನ್ನಪ್ಪ ಅಳಿಕೆ ಅವರು ಸಂವಾದ ನಡೆಸಿದರು.

ಈ ಸಂದರ್ಭ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ ಎಳೆಯರ ಗೆಳೆಯ ಖ್ಯಾತಿಯ ಮುಳಿಯ ಶಂಕರ ಭಟ್ಟ ಅವರು, ಇಂದಿನ ಕಾಲದಲ್ಲಿ ಪತ್ರಿಕೆಗಳು ಕೊನೆಗಾಲದ ದಿನಗಳನ್ನು ಎಣಿಸುವಂತಾಗಿರುವುದು ಅತ್ಯಂತ ವಿಷಾದ ಎಂದರು. ಪತ್ರಿಕೆಗಳ ಜೀವಾಳವಾಗಿರುವ ಜಾಹೀರಾತು ನೀಡುವವರಿಲ್ಲ. ಓದುಗರೂ ಕಡಿಮೆಯಾಗಿದ್ದಾರೆ. ಪತ್ರಿಕೆ ಖರೀದಿಸುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಪತ್ರಿಕೆಗೆ ಬರೆಯುವವರೂ ಇಲ್ಲದಾಗಿದ್ದಾರೆ. ಪರಿಣಾಮ ಶಿಶು ಸಾಹಿತ್ಯ, ಸಾಪ್ತಾಹಿಕ ಸಂಪದ ಮೊದಲಾದ ಪತ್ರಿಕೆಗಳ ವಿಶೇಷಾಂಕಗಳು, ಓದುಗರ-ಬರೆಯುವವರ ಅಂಕಣಗಳು ಮರೆಯಾಗಿದೆ. ಯಾವ ಕಾಲಕ್ಕೆ ಯಾವ ಪತ್ರಿಕೆ ನಿಲ್ಲುತ್ತದೆ ಎಂಬುದನ್ನು ಹೇಳಲಾಗದ ಸ್ಥಿತಿ ಎಂದ ಅವರು ಓದುವವರಿಲ್ಲದೆ ಸಾಹಿತ್ಯ ಸೊರಗುತ್ತಿದೆ. ಸಾಹಿತಿಗಳ ಸಾಹಿತ್ಯ ಜನರ ಬದುಕಿನಿಂದ ದೂರವಾಗುತ್ತಿದೆ ಎಂದವರು ತೀವ್ರ ದುಃಖ ವ್ಯಕ್ತಪಡಿಸಿದರು.

ಸಾಹಿತ್ಯ ನನಗೆ ಸಾಕಷ್ಟು ಕೊಟ್ಟಿದೆ. ಅದಕ್ಕಾಗಿ ನಾನು ಕಣ್ಣು ಮುಚ್ಚಿದರೂ ಸಾಹಿತ್ಯ ಕ್ಷೇತ್ರಕ್ಕೆ ನನ್ನ ಕೊಡುಗೆ ಸದಾ ಶಾಶ್ವತವಾಗಿರಬೇಕು. ಅದುವೇ ನಾನು ಸಾಹಿತ್ಯ ಕ್ಷೇತ್ರಕ್ಕೆ ಕೊಡಬಲ್ಲ ದೊಡ್ಡ ಕೊಡುಗೆ ಎಂದರು.

ಗುಬ್ಯ ಶ್ರೀಧರ್, ಚಂದ್ರಹಾಸ ರೈ ಬಾಲಜಿಬೈಲು, ಬಿ.ಎಂ. ಅಬ್ಬಾಸ್ ಅಲಿ, ಜನಾರ್ದನ ಅಮ್ಮುಂಜೆ ಅವರು ಉಪಸ್ಥಿತರಿದ್ದರು.

ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು. ಉಮರ್ ಮಂಚಿ ವಂದಿಸಿ, ಉಮ್ಮರ್ ಕುಂಞಿ ಸಾಲೆತ್ತೂರು ನಿರ್ವಹಿಸಿದರು.

ಇದಕ್ಕೂ ಮೊದಲು ಡಾ. ವಾರಿಜ ನಿರ್ಬೈಲು ಅವರಿಂದ ನಡೆದ ಗಮಕ ವಾಚನ ಕಾರ್ಯಕ್ರಮವನ್ನು ತುಳಸಿ ಕೈರಂಗಳ ನಿರೂಪಿಸಿದರು. ರೂಪಾಶ್ರೀ ಮೋಂತಿಮಾರು ವಂದಿಸಿ, ಜಗನ್ನಾಥ ಪುರುಷ ಮಂಚಿ ನಿರ್ವಹಿಸಿದರು. ಪೊಳಲಿ-ಬೊಕ್ಕಸ ಶಿವರಂಜಿನಿ ಕಲಾ ಕೇಂದ್ರದಿಂದ ಶಿವರಂಜಿನಿ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿದುಷಿ ಶ್ರೀಮತಿ ಶ್ಯಾಮಲಾ ಸುರೇಶ್ ಹಾಗೂ ತಂಡದ ನೇತೃತ್ವದ ಕುಂಟೂರು ಮಿತ್ರ ಬಳಗದಿಂದ ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಜಯರಾಮ ಪಡ್ರೆ ನಿರೂಪಿಸಿದರು. ಮಂಜುಳಾ ಸುಬ್ರಹ್ಮಣ್ಯ ವಂದಿಸಿ, ವಿಮಲೇಶ್ ಸಿಂಗಾರಕೋಡಿ ನಿರ್ವಹಿಸಿದರು. ಎಲ್ ಕೆ ಧರಣ್ ಮಾಣಿ ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು.














share
ವಾರ್ತಾಭಾರತಿ
ವಾರ್ತಾಭಾರತಿ
Next Story
X