ವಿಟ್ಲ, ನ.18: ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ ಅಬ್ದುಲ್ ಲತೀಫ್ ಎಂಬವರ ಮನೆಗೆ ನ.18ರಂದು ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ.ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು. ಮಗುವಿನ ಕಿವಿಗೆ ಗಾಯವಾಗಿದೆ.
ವಿಟ್ಲ, ನ.18: ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ ಅಬ್ದುಲ್ ಲತೀಫ್ ಎಂಬವರ ಮನೆಗೆ ನ.18ರಂದು ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ.ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು. ಮಗುವಿನ ಕಿವಿಗೆ ಗಾಯವಾಗಿದೆ.