ಕುದ್ರೋಳಿ ಶ್ರೀ ಕ್ಷೇತ್ರಕ್ಕೆ ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಭೇಟಿ

ಮಂಗಳೂರು: ಮಾಜಿ ಕ್ರಿಕೆಟ್ ಆಟಗಾರರು, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಗೌರವಿಸಿದರು. ಬಿರುವೆರ್ ಕುಡ್ಲ ಸಂಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್ಬಾಗ್ ಮೊದಲಾದವರಿದ್ದರು.
Next Story





