Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ ತಾಲೂಕು ಖಾಝಿ ಸ್ವೀಕಾರ...

ಬೆಳ್ತಂಗಡಿ ತಾಲೂಕು ಖಾಝಿ ಸ್ವೀಕಾರ ಸಮಾರಂಭ; ಕೂರತ್ ತಂಙಳ್ ಅನುಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ18 Aug 2024 10:09 PM IST
share
ಬೆಳ್ತಂಗಡಿ ತಾಲೂಕು ಖಾಝಿ ಸ್ವೀಕಾರ ಸಮಾರಂಭ; ಕೂರತ್ ತಂಙಳ್ ಅನುಸ್ಮರಣೆ

ಬೆಳ್ತಂಗಡಿ: ಸುನ್ನೀ ಸಂಯುಕ್ತ ಜಮಾಅತ್ ವತಿಯಿಂದ ಬೆಳ್ತಂಗಡಿ ತಾಲೂಕಿನ 77 ಮೊಹಲ್ಲಾದ ಖಾಝಿ ಸ್ವೀಕಾರ ಸಮಾರಂಭ ಆ.17ರಂದು ಗುರುವಾಯನಕೆರೆ ಎಫ್ ಎಂ ಗಾರ್ಡನ್ ನಲ್ಲಿ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಇಸ್ಮಾಯಿಲ್ ಹಾದಿ ತಂಙಳ್ ಮದನಿ ಅಧ್ಯಕ್ಷತೆಯಲ್ಲಿ ಜರಗಿತು.

ಖಾಝಿಯಾಗಿ ಅಧಿಕಾರ ಸ್ವೀಕರಿಸಿದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಅಬೂಬಕ್ಕರ್ ಮುಸ್ಲಿಯಾರ್ ಮಾತನಾಡಿ ಧರ್ಮ ಸಂಬಂಧವಾದ ಆರಾಧನೆ, ನಿಖಾಹ್, ವ್ಯಾಪಾರಕ್ಕೆ ಸಂಬಂಧಿಸಿದಂತೆ ಇಸ್ಲಾಮಿನ ಕರ್ಮ ಶಾಸ್ತ್ರಗಳಿಗೆ ನ್ಯಾಯ ದೊರಕಿಸಿಕೊಡಲು ನನಗೆ ಅಧಿಕಾರ ನೀಡಿದ್ದೀರಿ ಇನ್ನು ಮುಂದಕ್ಕೆ ನನ್ನ ಮಾತನ್ನು ಪಾಲಿಸುವುದು ನಿಮಗೆ ಕಡ್ಡಾಯವಾಗಿದೆ ಎಂದರು.

ಸಯ್ಯದ್ ಫಝಲ್ ಜಮಾಲುಲೈಲಿ ತಂಙಳ್ ವಾದಿ ಇರ್ಫಾನ್ ಅವರು ಇತ್ತೀಚೆಗೆ ನಿಧನರಾದ ಸೆಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ರವರ ಅನುಸ್ಮರಣಾ ದುಆ ನೆರವೇರಿಸಿದರು.

ಸಮಿತಿಯ ಕಾರ್ಯಾಧ್ಯಕ್ಷರಾದ ಅಶ್ರಫ್ ಸಖಾಫಿ ಮೂಡಡ್ಕ ಅನುಸ್ಮರಣಾ ಭಾಷಣ ಮಾಡಿದರು. ಸುನ್ನೀ ಜಂಯೀಯತುಲ್ ಉಲಮಾ ಅಧ್ಯಕ್ಷ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಉದ್ಘಾಟಿಸಿದರು.

ಸಮಿತಿಯ ಕೋಶಾಧಿಕಾರಿ ಸೈಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನ್ನೀ ಜಂಯೀಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹುಸೈನ್ ಸಅದಿ ಕೆಸಿ ರೋಡ್ ಸಂದೇಶ ಭಾಷಣ ಮಾಡಿದರು. ರಾಜ್ಯ ವಕ್ಫ್ ಮಂಡಳಿ ಸದಸ್ಯ ಎಂಕೆಎಂ ಶಾಫಿ ಸಅದಿ ಮಾತನಾಡಿ, ಅಂತಾರಾಷ್ಟ್ರೀಯ ಸುನ್ನೀ ಮುಸಲ್ಮಾನರು ಅಂಗೀಕರಿಸುವ ಏಕೈಕ ಉಲಮಾ ನಾಯಕರೆಂದರೆ ಅದು ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಮಾತ್ರ ಎಂದರು.

ವೇದಿಕೆಯಲ್ಲಿ ಸೈಯದ್ ಉಮ್ಮರ್ ಅಸ್ಸಖಾಫ್ ತಂಙಳ್ ಪರಪ್ಪು, ಸಯ್ಯದ್ ಸಾಬಿತ್ ತಂಙಳ್ ಪಾಟ್ರಕೋಡಿ, ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲೈಲಿ ತಂಙಳ್ ಕಾಜೂರು, ಕಾವಲ್ಕಟ್ಟೆ ಹಝ್ರತ್, ಬಾದುಶಾ ಸಖಾಫಿ ಕೇರಳ, ಅಶ್ರಫ್ ‌ಸಅದಿ ಮಲ್ಲೂರು, ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಅಬೂಬಕ್ಕರ್ ಸಿದ್ದೀಕ್ ಮುಂಟುಗೋಳಿ, ಅಬ್ದುಲ್ ಹಕೀಂ ಅಝ್ಹರಿ, ಅಬೂಸ್ವಾಲಿಹ್ ಸಖಾಫಿ ಪೂನೂರು, ಕೂರತ್ ತಂಙಳ್ ಪುತ್ರ ಸೈಯ್ಯದ್ ಅಬ್ದುರ್ರಹ್ಮಾನ್ ಮಸ್‌ಊದು, ಮಲ್ಜ ತಂಙಳ್, ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ಮೊಗರ್ಪಣೆ, ಸದಸ್ಯರಾದ ಅಬೂಬಕ್ಕರ್ ಸಿದ್ದಿಖ್ ಕಾಜೂರು, ಜಂಯೀಯತುಲ್ ಉಲಮಾ ನಾಯಕರಾದ ಕಾಸಿಂ ಮುಸ್ಲಿಯಾರ್ ಕರಾಯ, ಹೈದರ್ ಮುಸ್ಲಿಯಾರ್ ಕರಾಯ, ಪಿಕೆ ಮುಹಮ್ಮದ್ ಮದನಿ ಕರಾಯ, ಆದಂ ಅಹ್ಸನಿ ತುರ್ಕಲಿಕೆ, ಕುಂಙಬ್ದುಲ್ಲ ದಾರಿಮಿ ಪರಪ್ಪು, ಯಾಕೂಬ್ ಮುಸ್ಲಿಯಾರ್ ಮದ್ದಡ್ಕ, ಉಮ್ಮರ್ ಸಖಾಫಿ ಕಾಜೂರು, ಮುಫತ್ತಿಶ್ ಹಾಫಿಳ್ ಮುಹಮ್ಮದ್ ಹನೀಫ್ ಮಿಸ್ಬಾಹೀ ಗೇರುಕಟ್ಟೆ, ಮುಸ್ತಫಾ ನಯೀಮಿ ಹಾವೇರಿ, ಹನೀಫ್ ಸಖಾಫಿ ಬಂಗೇರ ಕಟ್ಟೆ, ಸಮಿತಿ ಉಪಾಧ್ಯಕ್ಷ ಅಬ್ದುಖಾದರ್ ಹಾಜಿ ಉಜ್ರಿಬೆಟ್ಟು, ಬದ್ರುದ್ದೀನ್ ಪರಪ್ಪು, ಕಾಸಿಂ ಪದ್ಮುಂಜ, ಅಬ್ಬಾಸ್ ಬಟ್ಲಡ್ಕ, ಸಹ ಕಾರ್ಯದರ್ಶಿಗಳಾದ ಶರೀಫ್ ಸಖಾಫಿ ನೆಕ್ಕಿಲು, ಸ್ವಾದಿಖ್ ಮಾಸ್ಟರ್ ಮಲೆಬೆಟ್ಟು, ವಝೀರ್ ಪಿಚ್ಚಲ್ಲಾರ್, ಎಕೆ ಅಹ್ಮದ್ ಎರುಕಡಪ್ಪು, ಶರೀಫ್ ಸಖಾಫಿ ಉಜಿರ್ಬೊಟ್ಟು, ತ್ವಾಹಿರ್ ಹಿಮಮಿ ಮಡಂತ್ಯಾರ್‌, ಇಖ್ಬಾಲ್ ಮಾಚಾರು, ಮುಹಮ್ಮದ್ ರಫೀ ಬೆಳ್ತಂಗಡಿ, ಸೆಲೀಂ ಕನ್ಯಾಡಿ ಸೇರಿದಂತೆ ಉಲಮಾ ಉಮರಾ ನೇತಾರರು ಉಪಸ್ಥಿತರಿದ್ದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಅಲ್ ಹಾಜಿ ಅಬ್ದುಲ್ ರಝಾಕ್ ಸಖಾಫಿ ಮಡಂತ್ಯಾರ್‌ ಸ್ವಾಗತಿಸಿ, ಬೆಳ್ತಂಗಡಿ ತಾಲೂಕಿನಲ್ಲಿ ಸುನ್ನೀ ಸಂಯುಕ್ತ ಜಮಾಅತ್ ನಡೆದುಕೊಂಡು ಬಂದ ದಾರಿ ನೆನಪಿಸಿಕೊಂಡರು. ಅಬ್ಬಾಸ್ ಬಟ್ಲಡ್ಕ ಧನ್ಯವಾದ ಸಲ್ಲಿಸಿದರು. ಅಶ್ರಫ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X