Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. BSWT ವತಿಯಿಂದ ಎರಡನೇ ಹಂತದ ಉಚಿತ ಹೊಲಿಗೆ...

BSWT ವತಿಯಿಂದ ಎರಡನೇ ಹಂತದ ಉಚಿತ ಹೊಲಿಗೆ ತರಬೇತಿ ಕೇಂದ್ರಗಳಿಗಾಗಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ28 Jun 2025 10:52 AM IST
share
BSWT ವತಿಯಿಂದ ಎರಡನೇ ಹಂತದ ಉಚಿತ ಹೊಲಿಗೆ ತರಬೇತಿ ಕೇಂದ್ರಗಳಿಗಾಗಿ ಅರ್ಜಿ ಆಹ್ವಾನ

ಮಂಗಳೂರು: ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (BSWT) ಇದರ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಕೇಂದ್ರಗಳನ್ನು ಆರಂಭಿಸಿದ್ದು, ಇದೀಗ ಮೊದಲನೇ ತರಗತಿ ಪೂರ್ತಿಗೊಂಡಿದೆ. ಈ ತರಬೇತಿ ಸಂಪೂರ್ಣ ಉಚಿತವಾಗಿದ್ದು 60 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದಿದ್ದಾರೆ. ಶೀಘ್ರದಲ್ಲೇ ಎರಡನೇ ಹಂತದ ತರಗತಿ ಆರಂಭಿಸಲು ತೀರ್ಮಾನಿಸಲಾಗಿದ್ದು ಆಸಕ್ತ ಗ್ರಾಮ ಪಂಚಾಯಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೊದಲು ಆಗಮಿಸಿದ ಅರ್ಜಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗಾಗಿ ಆರಂಭಿಸಲಿರುವ ಹೊಲಿಗೆ ತರಬೇತಿ ಕೇಂದ್ರಕ್ಕೆ ಹತ್ತು ಹೊಲಿಗೆ ಯಂತ್ರ ಮತ್ತು ತರಬೇತಿದಾರರ, ಸಹಾಯಕರ ವೇತನವನ್ನು, ತರಗತಿಗೆ ಸಂಬಂಧಪಟ್ಟ ಖರ್ಚು ವೆಚ್ಚಗಳನ್ನು ಸಂಸ್ಥೆಯ ವತಿಯಿಂದ ಭರಿಸಲಾಗುವುದು. ಮೂರು ತಿಂಗಳ ಅವಧಿಯ ಈ ಕೋರ್ಸ್ ನಲ್ಲಿ ಪ್ರತಿದಿನ ಮೂರು ಬ್ಯಾಚ್ ಇರುತ್ತದೆ.

ಹೊಲಿಗೆ ತರಬೇತಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಅಂಕ ಪಡೆದ ಪ್ರತೀ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ತರಬೇತಿ ಪಡೆದ ಎಲ್ಲರಿಗೆ ಸರ್ಟಿಫಿಕೇಟ್ ಮತ್ತು ಗೌರವ ಕಾಣಿಕೆ ನೀಡಿ ಗೌರವಿಸಲಾಗುವುದು.

ತರಗತಿಗೆ ಅನುಕೂಲವಾಗುವಂತೆ ಕಟ್ಟಡ ಸೌಕರ್ಯವಿರುವ ಪಂಚಾಯತ್ ಗಳಿಗೆ ಶೀಘ್ರ ಅರ್ಜಿ ಸಲ್ಲಿಸಬಹುದು. ಪ್ರಸ್ತುತ ಮಂಗಳೂರು ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಹಾಗೂ ಉಳ್ಳಾಲ ತಾಲೂಕಿನ ಮುಡಿಪು, ಕುರ್ನಾಡು, ಅಸ್ಸೈ, ಕೈರಂಗಳ, ಪಜೀರು, ಮುನ್ನೂರು, ಸಜಿಪ, ಬಾಳೆಪುಣಿ, ಬೆಳ್ಮ, ಕೊಣಾಜೆ ಆಸುಪಾಸಿನ ಗ್ರಾಮ ಪಂಚಾಯಿತ್ ಗಳಿಗೆ ಹೆಚ್ಚಿನ ಆದ್ಯತೆ. ದಿನಾಂಕ 2025 ಜುಲೈ 5ರ ಒಳಗಾಗಿ ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಅಧ್ಯಕ್ಷರಾದ ಎನ್ ಅಮೀನ್ ಪ್ರಧಾನ ಕಾರ್ಯದರ್ಶಿ ಆಕೀಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಮೇಲ್ :bswtmangalore2015@gmail.com

ವಿಳಾಸ

Asheeruddeen Sarthabail

Coordinator

Near Sneha sadana Pakkaldka, Bajal

Kankanady Mangalore

575027

9742937692

share
ವಾರ್ತಾಭಾರತಿ
ವಾರ್ತಾಭಾರತಿ
Next Story
X