Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ನಾಡೋಜ’ ಕವಿ ಕಯ್ಯಾರ ಕಿಞ್ಞಣ್ಣ ರೈ...

‘ನಾಡೋಜ’ ಕವಿ ಕಯ್ಯಾರ ಕಿಞ್ಞಣ್ಣ ರೈ ಸ್ಮರಣಾರ್ಥ ಕವನ, ಕಿರು ಕಥೆಗಳ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ9 Aug 2023 6:26 PM IST
share
‘ನಾಡೋಜ’ ಕವಿ ಕಯ್ಯಾರ ಕಿಞ್ಞಣ್ಣ ರೈ ಸ್ಮರಣಾರ್ಥ ಕವನ, ಕಿರು ಕಥೆಗಳ ಆಹ್ವಾನ

ಮಂಗಳೂರು, ಆ. 9: ಆರ್ಟ್ ಕೆನರಾ ಟ್ರಸ್ಟ್, ಮಂಗಳೂರು ಮತ್ತು ಕವಿತಾ ಕುಟೀರ, ಪೆರಡಾಲ, ಕಾಸರಗೋಡಿನ ಪೆರಡಾಲದ ನವಜೀವನ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ವಿಜೇತ ಸಾಹಿತಿ ದಿವಂಗತ ಕಯ್ಯಾರ ಕಿಞ್ಞಣ್ಣ ರೈ ಅವರ ಸ್ಮರಣಾರ್ಥ 101 ಕವನಗಳು ಮತ್ತು ಕಿರು ಕಥೆಗಳ (ಮೈಕ್ರೋ ಸ್ಟೋರೀಸ್) ಸಂಕಲನವನ್ನು ರಚಿಸಲು ಆಯೋಜಿಸಿದೆ. 18ರಿಂದ 35 ವಷರ್ ವಯಸ್ಸಿನ (ಜನವರಿ 1988 ಮತ್ತು ಡಿಸೆಂಬರ್ 2004 ರ ನಡುವೆ ಜನನ) ಮತ್ತು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಹುಟ್ಟಿ, ಬೆಳೆದ ಮತ್ತು ಶಿಕ್ಷಣ ಪಡೆದ ಯುವ ಬರಹಗಾರರಿಗೆ ಈ ಪ್ರಕಟನೆಗೆ ಕೃತಿಗಳನ್ನು ಸಲ್ಲಿಸಲು ಆಹ್ವಾನವಿದೆ.

ಬರವಣಿಗೆಯು ಕನ್ನಡದಲ್ಲಿರಬೇಕು. ಕವಿತೆಗಳು ಗರಿಷ್ಠ್ಠ 300 ಪದಗಳು ಮತ್ತು ಕಿರು ಕಥೆಗಳು 500 ಪದಗಳಿಗೆ ಒಳಪಟ್ಟಿರಬೇಕು. 3-5 ಕವನಗಳು, ಕಿರು ಕಥೆಗಳು ಮತ್ತು 10-12 ಚುಟುಕು ಕವನಗಳನ್ನು ಆಯ್ಕೆಗಾಗಿ ಸಲ್ಲಿಸಬಹುದು. ಬರಹ ಯುನಿಕೋಡ್‌ನಲ್ಲಿ ಇರಬೇಕು. ಸ್ವಂತ ರಚನೆಗಳಾಗಿರಬೇಕು. ಯಾವುದೇ ಪತ್ರಿಕೆಗಳಲ್ಲಿ ಯಾ ಬ್ಲಾಗ್‌ಗಳಲ್ಲಿ ಪ್ರಕಟವಾಗಿರಬಾರದು. ಯಾವುದೇ ರೀತಿಯ ಕೃತಿಚೌರ್ಯಕ್ಕೆ ಅವಕಾಶವಿಲ್ಲ. ಮಾಡಿದಲ್ಲಿ ಅವರೇ ಜವಾಬ್ದಾರರು. ಅಂಚೆ ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಇಮೇಲ್‌ನೊಂದಿಗೆ 80 ಪದಗಳನ್ನು ಮೀರದ ಕಿರು ಪರಿಚಯವನ್ನು ಪ್ರತ್ಯೇಕ ಲಗತ್ತಾಗಿ ಕಾಲೇಜು ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್, ಫೋಟೋ ಪ್ರತಿಯೊಂದಿಗೆ ಸಲ್ಲಿಸಬೇಕು. ಕೃತಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 10, 2023 ಕೊನೆಯ ದಿನಾಂಕವಾಗಿದ್ದು, artkanaratrust@gmail.com ಗೆ ಇಮೇಲ್ ಮಾಡಬೇಕು. ಆಯ್ಕೆಯಾದ ಬರಹಗಳನ್ನು ಒಕ್ಟೋಬರ್ 31ರ ಒಳಗೆ ತಿಳಿಸಲಾಗುವುದು. ಆಯ್ಕೆಯಲ್ಲಿ ತೀರ್ಪುಗಾರರದ್ದೇ ಅಂತಿಮ ನಿರ್ಧಾರವಾಗಿದೆ ಎಂದು ಪ್ರಕಟನೆ ತಿಳಿಸಿದೆ.

ವಿಳಾಸ : ಆರ್ಟ್ ಕೆನರಾ ಟ್ರಸ್ಟ್, ಕೊಡಿಯಾಲಗುತ್ತು ಕಲೆ ಮತ್ತು ಸಂಸ್ಕತಿ ಕೇಂದ್ರ 12/1139/1, ಕೊಡಿಯಾಲಗುತ್ತು (ಪಶ್ಚಿಮ) ಬಂಗಾರ್ ಗುತ್ತು ರಸ್ತೆ, ಮಂಗಳೂರು - 575003 ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X