Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳದಲ್ಲಿ ಅಮೃತ್ ಭಾರತ್ ರೈಲ್ವೆ...

ಬಂಟ್ವಾಳದಲ್ಲಿ ಅಮೃತ್ ಭಾರತ್ ರೈಲ್ವೆ ಸ್ಟೇಶನ್ ಕಾಮಗಾರಿಗೆ ಕೇಂದ್ರ ಸರಕಾರ ಅನುದಾನ: ಸಂಸದ ನಳಿನ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ16 Aug 2023 10:37 PM IST
share
ಬಂಟ್ವಾಳದಲ್ಲಿ ಅಮೃತ್ ಭಾರತ್ ರೈಲ್ವೆ ಸ್ಟೇಶನ್ ಕಾಮಗಾರಿಗೆ ಕೇಂದ್ರ ಸರಕಾರ ಅನುದಾನ: ಸಂಸದ ನಳಿನ್ ಕುಮಾರ್

ಬಂಟ್ವಾಳ : ಬಂಟ್ವಾಳದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅಮೃತ್ ಭಾರತ್ ರೈಲ್ವೆ ಸ್ಟೇಶನ್ ಕಾಮಗಾರಿಗೆ ಕೇಂದ್ರ ಸರಕಾರ 26.18 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾ ಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಕಾಮಗಾರಿ ಆರಂಭಕ್ಕೂ ಮುನ್ನ ಸ್ಥಳ ಪರಿಶೀಲನೆ ನಡೆಸಲು ಬಂಟ್ವಾಳ ಶಾಸಕ ಯು. ರಾಜೇಶ್ ನಾಯ್ಕ್ ಹಾಗೂ ರೈಲ್ವೆ ಅಧಿಕಾರಿಗಳ ಜೊತೆ ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಬುಧವಾರ ಆಗಮಿಸಿದ ಅವರು, ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

ಈಗಾಗಲೇ ನಾನು ನೀಡಿದ ಬೇಡಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ರೈಲ್ವೆ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅನುದಾನ ಮಂಜೂರು ಮಾಡಿದೆ. ಈ ಪೈಕಿ ಮಂಗಳೂರಿನ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರೇ ಶಿಲಾನ್ಯಾಸ ನೆರವೇರಿಸಿದ್ದಾರೆ. ಬಂಟ್ವಾಳದ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ 26.18 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಈ ಬಗ್ಗೆ ಈಗಾಗಲೇ ಮಾಸ್ಟರ್ ಪ್ಲಾನ್ ಕೂಡಾ ಸಿದ್ದಗೊಂಡಿದೆ. ತಕ್ಷಣ ಕಾಮಗಾರಿ ಆರಂಭಿಸಿ ಪೂರ್ಣ ಪ್ರಮಾಣದಲ್ಲಿ ಸುಸಜ್ಜಿತ ವ್ಯವಸ್ಥೆಗಳೊಂದಿಗೆ ಆಧುನಿಕ ರೀತಿಯಲ್ಲಿ ಬಂಟ್ವಾಳದ ರೈಲ್ವೆ ನಿಲ್ದಾಣವನ್ನು ಸಜ್ಜು ಗೊಳಿಸಲಾಗುವುದು ಎಂದರು.

ದಕ್ಷಿಣ ಕನ್ನಡ ಜಿಲ್ಲೆಗೆ ವಂದೆ ಭಾರತ್ ರೈಲ್ವೆ ವಿಸ್ತರಣೆ ಮಾಡಲು ಪ್ರಯತ್ನ ನಡೆಸಲಾಗುವುದು ಎಂದ ಅವರು ರೈಲ್ವೆ ನಿಲ್ದಾಣದ ಅಭಿವೃದ್ದಿಯ ಜೊತೆಗೆ ಶಾಸಕ ರಾಜೇಶ್ ನಾಯ್ಕ್ ಅವರ ಅನುದಾನದಲ್ಲಿ ರೈಲ್ವೆ ನಿಲ್ದಾಣ ಸಂಪರ್ಕಿಸುವ ಬಿ ಸಿ ರೋಡು ಪೇಟೆಯನ್ನು ಕೂಡಾ ಅಭಿವೃದ್ದಿಪಡಿಸಲಾಗುವುದು ಎಂದರು.

ಇದೇ ವೇಳೆ ಮಾತನಾಡಿದ ರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್ ಇಂಜಿನಿಯರ್ ರಾಮ ಸುಬ್ಬಯ್ಯ ಅವರು, ಬಂಟ್ವಾಳ ರೈಲು ನಿಲ್ದಾಣಕ್ಕೆ ಸುಸಜ್ಜಿತ ಮೇಲ್ಚಾವಣಿ, ಪೂರ್ಣ ಪ್ರಮಾಣದ ಪ್ಲಾಟ್ ಫಾರಂಗಳು, ಪಾರ್ಕಿಂಗ್, ಉದ್ಯಾನವನ, ಉತ್ತಮ ರಸ್ತೆ ವ್ಯವಸ್ಥೆ, ವಿದ್ಯುದೀಪಗಳು, ಶೌಚಾಲಯಗಳು, ಎಸ್ಕಲೇಟರ್ ಹಾಗೂ ಲಿಫ್ಟ್ ಈ ಎಲ್ಲ ವ್ಯವಸ್ಥೆಗಳನ್ನು ಒಳಗೊಂಡು ಅಭಿವೃದ್ದಿ ಮಾಡಲಾಗುವುದು ಎಂದರು.

ಬಿ.ಸಿ. ರೋಡು-ಅಡ್ಡಹೊಳೆ ಹೆದ್ದಾರಿ ಚತುಷ್ಪಥ ಕಾಮಗಾರಿ ವೇಳೆ ಕಲ್ಲಡ್ಕ ಹಾಗೂ ಮೆಲ್ಕಾರ್ ಪೇಟೆಗೆ ಎದುರಾಗಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕಲ್ಲಡ್ಕ ಹಾಗೂ ಮೆಲ್ಕಾರ್ ಪರಿಸರದ ನಾಗರಿಕರು ಸಂಸದರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಯಿಸಿದ ಸಂಸದ ನಳಿನ್ ಸಾರ್ವಜನಿಕರ ಸಮಸ್ಯೆಗಳಿಗೆ ಕಿವಿಕೊಟ್ಟು ಯಾರಿಗೂ ಸಮಸ್ಯೆಯಾಗದ ರೀತಿಯಲ್ಲಿ ಕಾಮಗಾರಿ ಮುಂದುವರಿಸುವಂತೆ ಸ್ಥಳದಲ್ಲಿದ್ದ ಹೆದ್ದಾರಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಕೆ ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನ ಜಿ.ಕೆ. ಭಟ್, ಹರಿಕೃಷ್ಣ ಬಂಟ್ವಾಳ, ದೇವದಾಸ ಶೆಟ್ಟಿ, ರೈಲ್ವೆ ಇಲಾಖಾಧಿಕಾರಿಗಳು, ಹೆದ್ದಾರಿ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X